Home ಸ್ಥಳೀಯ ಸಮಾಚಾರ ತೆಕ್ಕಾರು; ಗಾಳಿ ಮಳೆಗೆ ಹಾನಿ; ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ತೆಕ್ಕಾರು; ಗಾಳಿ ಮಳೆಗೆ ಹಾನಿ; ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

0
5

ಬೆಳ್ತಂಗಡಿ; ತಾಲೂಕಿನಲ್ಲಿ ಸುರಿದ ಗಾಳಿ ಮಳೆಗೆ ತೆಕ್ಕಾರು ಗ್ರಾಮದ ಆನಲಿಕೆ ಶ್ರೀಮತಿ ಬೇಬಿ ಪೂಜಾರ್ತಿಯವರ ಮನೆಯು ಸಂಪೂರ್ಣ ಹಾನಿಗೊಳಗಾಗಿದ್ದು ಶಾಸಕ ಹರೀಶ್ ಪೂಂಜ ಅವರಿ ಶನಿವಾರ ಇಲ್ಲಿಗೆ ಭೇಟಿ ನೀಡಿ ವೈಯಕ್ತಿಕ ಸಹಾಯ ನೀಡಿ, ಮೇಲ್ಛಾವಣಿಗೆ ಶೀಟು ಒದಗಿಸುವ ಭರವಸೆ ನೀಡಿದರು.

NO COMMENTS

LEAVE A REPLY

Please enter your comment!
Please enter your name here