


ಬೆಳ್ತಂಗಡಿ; ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಬಂದ SIT ಯ ಒಂದು ತಂಡ ಹಲವಾರು ದಾಖಲೆಗಳನ್ನು ಪಡೆದುಕೊಂಡಿರುವುದಾಗಿ ತಿಳಿದು
1995 ರಿಂದ 2014 ರವರೆಗೆ ಕರ್ತವ್ಯ ಮಾಡಿದ ಪಿಡಿಒ ಗಳು, ಇತರ ಅಧಿಕಾರಿಗಳ ವಿ.ಎ ಗಳ ಬಗೆಗಿನ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ
ಎಸ್.ಐ.ಟಿ ಇನ್ಸ್ಪೆಕ್ಟರ್ ಸಂಪತ್ ಆಗಸ್ಟ್ 6 ರಂದು ಬೆಳಗ್ಗೆ ಗ್ರಾಮ ಪಂಚಾಯತಿಗೆ ಆಗಮಿಸಿ ದಾಖಲೆ ವಶಕ್ಕೆ ಪಡೆದುಕೊಂಡಿದ್ದಾರೆ.
