


ಬೆಳ್ತಂಗಡಿ: ನಿಯಂತ್ರಣ ತಪ್ಪಿ ಅಣಿಯೂರು ಹೊಳೆಗೆ ಸ್ಕೂಟರ್ ಬಿದ್ದ ಘಟನೆ ಸೆ. 18ರಂದು ನಡೆದಿದೆ. ಸ್ಕೂಟರ್ ಸವಾರ ಶಿವಾನಂದ ಎಂಬವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಸ್ಕೂಟರ್ ನಿಯಂತ್ರಣ ಕಳೆದುಕೊಂಡು ನದಿಗೆ ಉರುಳಿಬಿದ್ದಿದೆ
ಸೇತುವೆಯ ತಡೆ ಗೋಡೆಯಲ್ಲಿ ಕೈ ಹಿಡಿದ ಪರಿಣಾಮವಾಗಿ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳೀಯ
ಯುವಕರ ಸಹಾಯದಿಂದ ಸ್ಕೂಟರನ್ನು ನದಿಯಿಂದ ಮೇಲೆತ್ತಲಾಯಿತು.
