DON'T MISS
ಕಳೆಂಜ 309 ಸರ್ವೆ ನಂಬರ್ ನಲ್ಲಿ ಸರ್ವೆ ಕಾರ್ಯ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ ಎ...
ಬೆಳ್ತಂಗಡಿ; ತಾಲೂಕಿನ ಕಳೆಂಜ ಗ್ರಾಮದ ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ ಎ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ...
ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಎಪ್ರಿಲ್ 12 ರಂದು ನಡೆಯುವ ಜಲಾಲಿಯ್ಯಾ ರಾತೀಬ್ ಮಜ್ಲಿಸ್...
ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಬರುವ 2025 ನೇ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿದ್ದು. ಈ ಕಾರ್ಯಕ್ರಮದ ಪೂರ್ವ...
LATEST VIDEOS
TRAVEL GUIDES
ತಾಲೂಕಿನಲ್ಲಿ ಶೇ 81.34 ಮತದಾನ
ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಮತದಾರರು ಉತ್ಸಾಹದಿಂದ ಮತದಾನದಲ್ಲಿ ಭಾಗಿಯಾಗಿದ್ದು ತಾಲೂಕಿನಲ್ಲಿ 1,89,296 ಮಂದಿ ಮತ ಚಲಾಯಿಸಿದ್ದು 81.34ಶೇ ಮತದಾನವಾಗಿದೆ.ತಾಲೂಕಿನಲ್ಲಿ 115331ಮಂದಿ ಪುರುಷ ಮತದಾರರಿದ್ದು ಅವರಲ್ಲಿ 93,728ಮತ ಚಲಾಯಿಸಿದ್ದಾರೆ. 1,17,485ಮಂದಿ ಮಹಿಳಾ...
ಉಜಿರೆ; ಕಾರಿಗೆ ಟಿಪ್ಪರ್ ಡಿಕ್ಕಿ ಮಹಿಳೆಗೆ ಗಂಭೀರ ಗಾಯ
ಬೆಳ್ತಂಗಡಿ; ಉಜಿರೆ ಹಳೆಪೇಟೆಯಲ್ಲಿ ಕಾರಿಗೆ ಟಿಪ್ಪರ್ ಡಿಕ್ಕಿಹೊಡೆದು ಅಪಘಾತ ಸಂಭವಿಸಿದ್ದು ಕಾರು ಚಾಲಾಯಿಸುತ್ತಿದ್ದ ಮಹಿಖೆ ಗಾಯಗೊಂಡಿದ್ದಾರೆ.
ಬೆಳ್ತಂಗಡಿ ಲಾಯಿಲ ನಿವಾಸಿ ಮುನೀರಾ ಎಂಬವರೇ ಗಾಯಗೊಂಡವರಾಗಿದ್ದಾರೆಟಿಪ್ಪರ್ ಹಿಂದಿನಿಂದ ಕಾರಿಗೆ ಡಿಕ್ಕಿ ಹೊಡೆದಿದ್ದು ಕಾರು ನುಜ್ಜುಗುಜ್ಜಾಗಿದೆ. ಕೂಡಲೇ...
MOBILE AND PHONES
ಬೆಳ್ತಂಗಡಿ; ಕಾಂಗ್ರೆಸ್ ಕಚೇರಿಯಲ್ಲಿ ಸಮಾಲೋಚನಾ ಸಭೆ
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ದಿನಾಂಕ : 24:04:2025 ರಂದು ಪಂಚಾಯತ್ ವ್ಯಾಪ್ತಿಯ ಅಧ್ಯಕ್ಷರುಗಳ ಸಭೆ ನಡೆಯಿತು.ಸಭೆಯಲ್ಲಿ ಮಂಗಳೂರಿನಲ್ಲಿ 28:04:2025 ರ ಸೋಮವಾರ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ಗ್ಯಾಸ್ ಮತ್ತು...
ಶಿಬಾಜೆ ವಿದ್ಯುತ್ ಆಘಾತಕ್ಕೆ ಈಡಾಗಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ; ಶಿಬಾಜೆ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಸಾಂತ್ವನ ಹೇಳಿದರು. ಮನೆಯವರೊಂದಿಗೆ ಮಾತುಕತೆ ನಡೆಸಿದ ಅವರು ಸರಕಾರದಿಂದ ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸುವುದಾಗಿ ಭರವಸೆ...
NEW YORK 2014
ಧರ್ಮಸ್ಥಳ; ಹಲವು ಹೆಣಗಳನ್ನು ಹೂತು ಹಕಿರುವುದಾಗಿ ಹೇಳಿದ ವ್ಯಕ್ತಿಯಿಂದ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹಾಗು...
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರ ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ ವ್ಯಕ್ತಿ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ...
ಮಳೆಯಿಂದಾಗಿ ಹದಗೆಟ್ಟಿರುವ ಕರಾವಳಿಯ ರಸ್ತೆಗಳ ದುರಸ್ತಿಗೆ ಪ್ರತ್ಯೇಕ ಪ್ಯಾಕೇಜ್ ಒದಗಸಲು ವಿಧಾನ ಸಭೆಯಲ್ಲಿ ಶಾಸಕ...
ಬೆಂಗಳೂರು: ಕರಾವಳಿಯಲ್ಲಿ ಭಾರೀ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣವಾಗಿ ಕೆಟ್ಟು ಹೋಗಿದೆ. ಆದರೆ ಲೋಕೋಪಯೋಗಿ ಇಲಾಖೆಯಿಂದ ಯಾವುದೇ ಅನುದಾನ ಬಂದಿಲ್ಲ ಸರಕಾರ ಕೂಡಲೇ ಕರಾವಳಿ ಹಾಗೂ ಕೊಡಗು ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವಂತೆ ಬೆಳ್ತಂಗಡಿ...
TECH
FASHION
LATEST REVIEWS
“ಶೌರ್ಯ” : ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರಿಗೆ ಕೌಶಲಾಭಿವೃದ್ಧಿ ತರಬೇತಿ. ಸೇವೆ ಮಾಡುವವರಿಗೆ...
ಧರ್ಮಸ್ಥಳ: ಜಾತಿ-ಮತ ಬೇಧವಿಲ್ಲದೆ ನಿಸ್ವಾರ್ಥ ಮನೋಭಾವದಿಂದ ಮಾನವೀಯತೆಯೊಂದಿಗೆ “ಶೌರ್ಯ” ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರು ಮಾಡುವ ಸೇವೆ ಅದ್ಭುತವಾಗಿದ್ದು, ಹೆಚ್ಚಿನ ಸಂತೋಷ ಮತ್ತು ಅಭಿಮಾನ ಉಂಟು ಮಾಡಿದೆ. ಸೇವೆ ಮಾಡುವವರಿಗೆ ಸದಾ...