Trending Now
DON'T MISS
ಬೆಳ್ತಂಗಡಿ : ಮನೆಯಲ್ಲಿ ಜಗಳವಾಡಿ ಓಡಿ ಹೋದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ
ಬೆಳ್ತಂಗಡಿ : ಪತ್ನಿ ಮನೆಗೆ ಬಂದು ಪತ್ನಿ ಮತ್ತು ಮನೆ ಮಂದಿಯೊಂದಿಗೆ ಜಗಳ ಮಾಡಿಕೊಂಡು ಮನೆಯಿಂದ ಓಡಿ ಹೋದ ವ್ಯಕ್ತಿಯ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆಯಾದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ತುಮಕೂರು ಸಿದ್ಧಗಂಗಾ ಮಠದ...
ಧರ್ಮಸ್ಥಳ: ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರವಾಗಿದ್ದು, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ ಎಂದು ತುಮಕೂರು ಸಿದ್ಧಗಂಗಾ ಮಠದ...
TRAVEL GUIDES
ಎಕ್ಸೆಲ್ ವಿದ್ಯಾರ್ಥಿಗಳ ಪಾಲಕರ 301 ಶಿಕ್ಷಕರಿಗೆ ಗೌರವಾರ್ಪಣೆ ಸಂಸ್ಕಾರಯುತ,ಗುಣಮಟ್ಟದ ಶಿಕ್ಷಣಕ್ಕೆ ಎಕ್ಸೆಲ್ ಕಾಲೇಜು ರಾಜ್ಯ...
ಬೆಳ್ತಂಗಡಿ: ಭಾರತದ ಸಂಸ್ಕಾರ, ಸಂಸ್ಕೃತಿಯ ಪರಂಪರೆಯಿಂದ ಜಗತ್ತಿನಲ್ಲಿ ಭಾರತ ಉನ್ನತ ಮಟ್ಟದಲ್ಲಿ ಬೆಳಗುತ್ತಿದೆ.ಅದೇ ರೀರಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು ಗುಣಮಟ್ಟದ ಶಿಕ್ಷಣದ ಜೊತೆ ಸಂಸ್ಕಾರಯುತ ಶಿಕ್ಷಣ ನೀಡುವುದರಿಂದ ರಾಜ್ಯದ ಪೋಷಕರು ಎಕ್ಸೆಲ್ ಕಾಲೇಜನ್ನು...
ಧರ್ಮಸ್ಥಳ ಪ್ರಕರಣ ಚಿನ್ನಯ್ಯ ತಂದ ತಲೆಬುರುಡೆ ಸೇರಿದಂತೆ ಮೂರು ಕಳೆಬರಗಳ ಎಪ್.ಎಸ್.ಎಲ್ ವರದಿ ಎಸ್.ಐ.ಟಿ...
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಮೊದಲು ಎಸ್.ಐ.ಟಿ ಅಧಿಕಾರಿಗಳು ಪತ್ತೆ ಮಾಡಿದ್ದ ಎರಡು ಮಾನವನ ಅಸ್ಥಿಪಂಜರಗಳು ಮತ್ತು ಚಿನ್ನಯ್ಯ ತಂದ ತಲೆಬರುಡೆಯ ಎಫ್ಎಸ್ಎಲ್ ವರದಿ ಬಂದಿರುವುದಾಗಿ ತಿಳಿದು ಬಂದಿದೆ.
ಬೆಳ್ತಂಗಡಿ ತಾಲೂಕಿನ...
MOBILE AND PHONES
ಮಾಚಾರಿನಲ್ಲಿ ಜಾತಿ ನಿಂದನೆ ಮಾಡಿ ಯುವಕನಿಗೆ ಹಲ್ಲೆ ಪ್ರಕರಣ ಆರೋಪಿ ಕರುಣಾಕರ ಗೌಡನನ್ನು ಬಂಧಿಸಿದ...
ಬೆಳ್ತಂಗಡಿ : ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಪ್ರಕರಣ ಆರೋಪಿ ಕರುಣಾಕರ ಗೌಡ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಮಾಚಾರು ನಿವಾಸಿ...
ತೋಟತ್ತಾಡಿ ನಿವಾಸಿ ವಿ.ಒ ಜೋಸೆಫ್ ನಿಧನ
ಬೆಳ್ತಂಗಡಿ; ತೋಟತ್ತಾಡಿ ನಿವಾಸಿ ವಿ.ಒ ಜೋಸೆಫ್ ಕುರುಪ್ಪನಾಟ್ (92) ವಯೋಸಹಜ ಅನಾ ರೋಗ್ಯದಿಂದ ಜ 24 ರಂದು ನಿಧನರಾಗಿದ್ದಾರೆಮೃತರು ಪತ್ನಿ ರೋಸಮ್ಮ, ಮಕ್ಕಳಾದ ಬಿಜು ಜೋಸೆಫ್, ಲಿನ್ಸಿ ಶಾಜನ್, ಬಿನ್ಸಿ ರೆಜಿ, ಸೊಸೆ...
NEW YORK 2014
ಶಾಸಕರು ಬಂದ ಅನುದಾನಗಳನ್ನು ವಿನಯೋಗಿಸದೆ ಅನಗತ್ಯ ಆರೋಪ ಮಾಡುತ್ತಿದ್ದಾರೆ; ರಕ್ಷಿತ್ ಶಿವರಾಂ
ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ಅವರು ಸರಕಾರದಿಂದ ತಾಲೂಕಿಗೆ ಬಂದಿರುವ ಅನುದಾನಗಳನ್ನು ಸಮರ್ಪಕವಾಗಿ ವಿನಯೋಗಿಸದೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುವುದರಲ್ಲಿಯೇ ನಿರತರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆರೋಪಿಸಿದ್ದಾರೆ.ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಕಾಜೂರು, ಅನಾರೋಗ್ಯ ಪೀಡಿತ ಮಹಿಳೆಗೆ ಬಿಜೆಪಿ ಅಲ್ಪಸಂಖ್ಯಾತ ಘಟಕದಿಂದ ನೆರವು
ಬೆಳ್ತಂಗಡಿ; ಕಾಜೂರಿನ ಮಹಿಳೆಯು ಅನಾರೋಗ್ಯಕ್ಕೆ ತುತ್ತಾಗಿದ್ದು ಇವರ ಮನೆಗೆ ಭೇಟಿ ನೀಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಧನಸಹಾಯವನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರು ಸಬಸ್ಟಿಯನ್ ಉಪಾಧ್ಯಕ್ಷರುಗಳಾದ ಬದುರುದ್ದೀನ್ ಹಾಗೂ ಜೋಬಿ...
TECH
FASHION
LATEST REVIEWS
ಬೆಳ್ತಂಗಡಿ : ಮದ್ದಡ್ಕದಲ್ಲಿ ಅಬಕಾರಿ ದಳದ ಕಾರ್ಯಾಚರಣೆ; ಗಾಂಜಾ ವಶಕ್ಕೆ; ಆರೋಪಿ ಮಹಮ್ಮದ್ ರಫೀಕ್...
ಬೆಳ್ತಂಗಡಿ : ಅಬಕಾರಿ ಉಪ ಅಧೀಕ್ಷಕರಾದ ಸಂತೋಷ ಮೋಡಗಿ ನೇತೃತ್ವದಲ್ಲಿ ಮದ್ದಡ್ಕ ಎಂಬಲ್ಲಿನ ಮನೆಯೊಂದರ ಮೇಲೆ ಜೂ.3 ರಂದು ರಾತ್ರಿ 8 ಗಂಟೆಗೆ ಅಬಕಾರಿ ದಳ ದಾಳಿ ಮಾಡಿ ಮನೆಯಲ್ಲಿ 2...





































