DON'T MISS
ಡಾ ಹೆಗ್ಗಡೆಯವರನ್ನು ಭೇಟಿಯಾದ ಸಚಿವ ಜಾರ್ಜ್
ಸಿರೋ ಮಲಬಾರ್ ಧರ್ಮಪ್ರಾಂತ್ಯ ಇದರ ಬೆಳ್ಳಿಹಬ್ಬ ಹಾಗೂ ಬಿಷಪ್ ಲಾರೆನ್ಸ್ ಇವರ ಧರ್ಮಧ್ಯಕ್ಷ ದೀಕ್ಷೆಯ ಬೆಳ್ಳಿಹಬ್ಬ ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳದ...
ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ...
ಬೆಳ್ತಂಗಡಿ; ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ವ್ಯಕ್ತಿಯ ದೂರಿನಂತೆ ನಡೆದಿದೆ ಎನ್ನಲಾದ ಪ್ರಕರಣಗಳ ಕುರಿತು ತನಿಖೆಗಾಗಿ ಸರ್ಕಾರ ಎಸ್ಐಟಿಯನ್ನು ರಚಿಸಿದ್ದು.ನಿಷ್ಪಕ್ಷಪಾತವಾಗಿ ತನಿಖೆಯೂ ಕೂಡ ನಡೆಯುತ್ತಿದೆ.
ಎಸ್ಐಟಿ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ...
LATEST VIDEOS
TRAVEL GUIDES
ಎಸ್.ಡಿ.ಪಿ.ಐ ಯಿಂದ ಪ್ರತಿಭಟನೆ; ಸಾಕ್ಷಿ ದೂರು ಪ್ರಕರಣದ ದಿಕ್ಕು ತಪ್ಪಿಸಲು ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ:...
ಬೆಳ್ತಂಗಡಿ (ಆ-08): ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಫ್ಯೂಡಲ್ ಗೂಂಡಾಗಳ ಅಮಾನವೀಯ ಹಲ್ಲೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಸಮಿತಿ ವತಿಯಿಂದ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿಯವರ ನೇತೃತ್ವದಲ್ಲಿ...
ತೋಟತ್ತಾಡಿಯಲ್ಲಿ ದ್ವಿಚಕ್ರ ವಾಹನ ಅಪಘಾತ ಮಹಿಳೆಗೆ ಗಂಭೀರ ಗಾಯ
ಬೆಳ್ತಂಗಡಿ; ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ದ್ವಿಚಕ್ರವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಫೆ 23ರಂದು ಸಂಭವಿಸಿದೆ.ಗಾಯಾಳು ಮಹಿಳೆ ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ...
MOBILE AND PHONES
ರಾಜ್ಯ ಸಭಾ ಚುನಾವಣೆ ಇದೀಗ ಜೆಡಿಎಸ್ ಬಿಜೆಪಿಯಲ್ಲಿ ಆತಂಕ
Rajya Sabha election is now a worry in JDS BJP
ಬೆಂಗಳೂರು: ಕಾಂಗ್ರೆಸ್ ಶಾಸಕರುಗಳನ್ನು ಸೆಳೆದುಕೊಂಡು ಅಡ್ಡಮತದಾನ ಮಾಡಿಸಿ ಗೆಲ್ಲಬಹುದು ಎಂದು ರಾಜ್ಯಸಭಾ ಚುನಾವಣೆಯಲ್ಲಿ ಐದನೇ ಅಭ್ಯರ್ಥಿ ಯನ್ನು ಕಣಕ್ಕೆಇಳಿಸಿದ...
ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಎರಡು ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು; ಧರ್ಮಸ್ಥಳ...
ಬೆಳ್ತಂಗಡಿ: ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಅಂತುಬಾಯಮ್ಮ...
NEW YORK 2014
ಮಾಚಾರಿನಲ್ಲಿ ಭೀಕರ ಅಪಘಾತ ಬೈಕ್ ಸವಾರ ಪವಾಡ ಸದೃಶ ಪಾರು
ಬೆಳ್ತಂಗಡಿ; ಬೆಳಾಲು ಉಜಿರೆ ರಸ್ತೆಯಲ್ಲಿ ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಇಂದು ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದೆ. ಆದರೆ ಬೈಕಿನಲ್ಲಿದ್ದವರು ಪವಾಡಸದೃಶ್ಯವಾಗಿ ಅಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ....
ಧರ್ಮಸ್ಥಳ ನಿವಾಸಿ ಸ್ಟಾನಿ ಜೋಸೆಫ್ ನಿಧನ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ (50) ಅಲ್ಪಕಾಲದ ಅಸೌಖ್ಯದ ಬಳಿಕ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಖ್ಯಾತ ವಾಲಿಬಾಲ್ ಆಟಗಾರರಾಗಿದ್ದ ಇವರು, ಕ್ರೀಡಾಪಟುವಾಗಿ ಜಿಲ್ಲಾ ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದರು.ಮೃತರು ಪತ್ನಿ ಇಬ್ಬರು...
TECH
FASHION
LATEST REVIEWS
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಶಿಕ್ಷಕರ ದಿನಾಚರಣೆ
ಬೆಳ್ತಂಗಡಿ; ಭಾರತೀಯ ಜನತಾ ಪಾರ್ಟಿ, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಮಾಡುವ ಮೂಲಕ ಆಚರಿಸಲಾಯಿತು .ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚ ಅಧ್ಯಕ್ಷರಾದ ವಿದ್ಯಾ...


































