LATEST ARTICLES

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿಯಿಂದ ನೀಡುವ 2024ನೇ ಸಾಲಿನ ಕಲಾನಿಧಿ ಪ್ರಶಸ್ತಿಗೆ ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ಆಯ್ಕೆ ಯಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭ ಅ.18ರಂದು ಮಂಚಿ ಕೊಳ್ಳಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.ಮೂಲತ ವಿಟ್ಲದವರಾಗಿರುವ ವಿಶ್ವನಾಥ ಕೆ ವಿಟ್ಲ ರವರು ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಇದೀಗ ಆರೋಪಿಯಾಗಿ ಜೈಲು ಸೇರಿರುವ ಚಿನ್ನಯ್ಯನ ವಿಚಾರಣೆ ನಡೆಸಲು ಎಸ್.ಐ.ಟಿ ತಂಡ ಬೆಳ್ತಂಗಡಿ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡಿದ್ದು ಅ17ಮತ್ತು 18ರಂದು ಚಿನ್ನಯ್ಯನ ವಿಚಾರಣೆ ಹಾಗೂ ಹೇಳಿಕೆ ದಾಖಲಿಸುವ ಕಾರ್ಯ ನಡೆಯಲಿದೆ.ಚಿನ್ನಯ್ಯ ತಾನು ತಪ್ಪು ಒಪ್ಪಿಕೊಂಡ ಬಳಿಕ ಎಸ್.ಐ.ಟಿ ಮುಂದೆ ಹೆಣಗಳನ್ನು ಹೂತು ಹಾಕಿದ ಬಗ್ಗೆ ನೀಡಿರುವ...
ಬೆಳ್ತಂಗಡಿ; ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆಗಳ ವಿರುದ್ದ ತಮ್ಮ ಕಾರ್ಯಾಚರಣೆ ಮುಂದುವರಿಸಿರುವ ಪೊಲೀಸರು ಅಕ್ರಮ ಕಸಾಯಿಖಾನೆ ನಡೆಸಲಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ ಕುವೆಟ್ಟುವಿನ ಜಾಗವನ್ನು ಜಪ್ತಿಮಾಡಿದ್ದಾರೆ.ಬೆಳ್ತಂಗಡಿ ಪೊಲೀಸ್‌ ಠಾಣಾ 103/2025 ರಂತೆ ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020, 112 (2), 303(2) ಬಿಎನ್‌ಎಸ್‌ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು. ಸ್ಥಳದಿಂದ ಹಲವಾರು ಜಾನುವಾರುಗಳ ತಲೆಗಳನ್ನು ವಶಪಡಿಸಲಾಗಿತ್ತು....
ಬೆಳ್ತಂಗಡಿ: ಮೂರು ದಿನಗಳ ಕಾಲ ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿಯಲ್ಲಿ ಮೂಡಬಿದ್ರೆಯ ಆಳ್ವಾಸ್ ಕಾಲೇಜು ತಂಡ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿತ್ತು.ಅತಿಥೇಯ ಉಜಿರೆಯ ಎಸ್.ಡಿ.ಎಂ. ಕಾಲೇಜು ತಂಡ ದ್ವಿತೀಯ ಸ್ಥಾನ ಪಡೆಯಿತು.ಮೂರು ದಿನ ನಡೆದ ಟೂರ್ನಿಯಲ್ಲಿ ಒಟ್ಟು 27 ತಂಡಗಳು ಭಾಗವಹಿಸಿದವು.ಫಲಿತಾಂಶ: ಆಳ್ವಾಸ್ ಕಾಲೇಜು,...
ಮಂಗಳೂರು: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಸೆಪ್ಟೆಂಬರ್ ತಿಂಗಳಿನಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆಯಾದ ಸಂದರ್ಭದಲ್ಲಿ 30 ಗಾಲಿಕುರ್ಚಿಯನ್ನು ನೀಡುವುದಾಗಿ ನಿರ್ಧರಿಸಿದ್ದು ಅದರಲ್ಲಿ 3 ಗಾಲಿಕುರ್ಚಿಯನ್ನು ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಮಂಗಳೂರಿನ ಶ್ರೀ ವಿಶ್ವನಾಥ ರೈ, ವಾಮಂಜೂರಿನ ಶ್ರೀ ಜನಾರ್ಧನ...
ಬೆಳ್ತಂಗಡಿ. ಸಾರ್ವಜನಿಕರ ಮತ್ತು ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯಾಗಿದ್ದ ಬೆಳ್ತಂಗಡಿ ನಗರದಿಂದ , ಕೆಇಬಿ ಮಾರ್ಗವಾಗಿ ಹುಣ್ಸೆಕಟ್ಟೆ ಕ್ರಾಸ್, ಗೇರುಕಟ್ಟೆ ಪರಪ್ಪು,ಅದುರ್ ಪೆರಾಲ್ ಮಾರ್ಗವಾಗಿ ಕೊಯ್ಯೂರಿಗೆ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಇಟ್ಟುಕೊಂಡು ಇಂದಿನಿಂದ ಸರ್ಕಾರಿ  ಬಸ್ ಸಂಚಾರ ಪ್ರಾರಂಭವಾಗಿದೆ.ನೂತನವಾಗಿ ಪ್ರಾರಂಭಗೊಂಡ ಬಸ್ಸಿಗೆ ಕೊಯ್ಯರಿನಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಅದ್ದೂರಿ ಸ್ವಾಗತವನ್ನು ಕೋರಿದರು.ಈ ಸಂದರ್ಭದಲ್ಲಿ...
ಬೆಳ್ತಂಗಡಿ:ನಕಲಿ ಚಿನ್ನಾಭರಣ ಅಡಮಾನ ಇರಿಸಿ ಸಾಲ ಪಡೆದು ವಂಚನೆ ನಡೆಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘ ಉಜಿರೆ ಇದರ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಪ್ರವೀಣ್ ಕ್ಲಿಪರ್ಡ್ ಪಾಯಸ್ ದೂರು ನೀಡಿದ್ದು, ಅಬ್ದುಲ್ ರಮೀಜ್ ಎಂಬಾತನು ಸೆ.9 ಮತ್ತು ಅ.8 ರಂದು ಸಹಕಾರ ಸಂಘಕ್ಕೆ ಬಂದು ಕ್ರಮವಾಗಿ 22.900...
ಬೆಳ್ತಂಗಡಿ; ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಾಗೂ ಹಿರಿಯ ಭಾಗವತ, ರಸ ರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ( 65) ಅವರು ಅಕ್ಟೋಬರ್ 16 ರಂದು ನಿಧನರಾಗಿದ್ದಾರೆ. ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದರು. ಆ ಕಾಲದ...
ಬೆಳ್ತಂಗಡಿ. ತಾಲೂಕಿನ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ಶಾಲೆಗಳನ್ನು ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಸರ್ಕಾರ ಮೇಲ್ದರ್ಜೆಗೇರಿಸಿ ಆದೇಶಿಸಿದೆ. ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾಹೇಳಿಕೆಯಲ್ಲಿ ತಿಳಿಸುದ್ದಾರೆ.ತಾಲೂಕಿನ ಎರಡು ಶಾಲೆಗಳನ್ನು  ಕರ್ನಾಕ ಪಬ್ಲಿಕ್ ಸ್ಕೂಲ್ ಆಗಿ ಮೇಲ್ದರ್ಜೆಗೆ ಏರಿಸುವಂತೆ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ...
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಆದೇಶ ಮಾಡಲು  ಸಹಾಯಕ ಆಯುಕ್ತರ‌ ನ್ಯಾಯಾಲಯ ಪುತ್ತೂರು ಉಪ ವಿಭಾಗಕ್ಕೆ ಬಂಟ್ವಾಳ ಡಿ.ವೈ.ಎಸ್. ಪಿ ಅವರು ಸುಳ್ಳು ವರದಿ ಸಲ್ಲಿಸಿದ್ದು ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನೀತಿ ತಂಡದ ಜಯಂತ್ ಟಿ ಅವರು ಕರ್ನಾಟಕ ಲೋಕಾಯುಕ್ತಕ್ಕೆ, ರಾಜ್ಯ ಮಾನವ ಹಕ್ಕುಗಳ‌ ಆಯೋಗಕ್ಕೆ, ಹಾಗೂ...