LATEST ARTICLES

ಬೆಳ್ತಂಗಡಿ; ನಗರದಲ್ಲಿ ಸಿಡಿಲು ಗುಡುಗು ಸಹಿತ ಭಾರೀ ಮಳೆ‌ ಸುರಿದಿದ್ದು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿರುವ  ವಕೀಲರ ಭವನಕ್ಕೆ ಸಿಡಿಲು ಬಡಿದು  ಹಾನಿ ಸಂಭವಿಸಿದ ಘಟನೆ ಅ18ರಂದು ನಡೆದಿದೆ. ಸಿಡಿಲಿನಿಂದಾಗಿ ವಕೀಲರ ಭವನದ ಗೋಡೆಗಳಿಗೆ ಹಾನಿಯಾಗಿದ್ದು, ಸಿಡಿಲು ಬಡಿಯುತ್ತಿದ್ದಂತೆ ಕಚೇರಿಯೊಳಗಿದ್ದ ಸಿಬ್ಬಂದಿ ಆತಂಕಗೊಂಡಿದ್ದಾರೆ. ಆದರೆ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಇನ್ನು ಕಚೇರಿಯೊಳಿಗಿದ್ದ ಇಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿದ್ಯಾ ಎಂಬ...
ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಗ್ರಾಮಪಂಚಾಯತು ವ್ಯಾಪ್ತಿಯ ಕಾಂಜಾಲು ನಿವಾಸಿ ಜೆಸ್ವಿನ್ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡು ಇದೀಗ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.ಬೆಂದ್ರಾಳ ಸೈಟ್ ಸಾವಿಯೋ ಆಂಗ್ಲಮಾಧ್ಯಮ ಶಾಲೆಯ ಎಂಟನೆ ತರಗತಿಯ ವಿಧ್ಯಾರ್ಥಿ ಯಾಗಿರುವ ಜೆಸ್ವಿನ್ ಅವರು ದಕ್ಷಿಣಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ‌ ರಾಜ್ಯ...
ಬೆಳ್ತಂಗಡಿ: ಪುತ್ತೂರಿನಲ್ಲಿ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎ.ಎಸ್.ಐ. ಚಿದಾನಂದ ರೈ ಮತ್ತು ಪಿಸಿ ಶ್ರೀಶೈಲ ಎಂ.ಕೆ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.ಅ.17ರಂದು ಆಟೋ ಚಾಲಕ ಬಶೀರ್ ಎಂಬಾತ ಸಮವಸ್ತ್ರ ಧರಿಸದೆ ಆಟೋ ಚಲಾಯಿಸಿಕೊಂಡು ಬರುತ್ತಿದ್ದಾಗ ಪುತ್ತೂರು ಸಂಚಾರಿ ಪೊಲೋಸರು ಕೈ ಸನ್ನೆ...
ಬೆಳ್ತಂಗಡಿ;  ಒಡಿಸ್ಸಾ ರಾಜ್ಯದ ಭುವನೇಶ್ವರದಲ್ಲಿ ನಡೆದ 40ನೇ ರಾಷ್ಟ್ರೀಯ ಜೂನಿಯರ್ ಆಥ್ಲೆಟಿಕ್ಸ್ ಕ್ರೀಡಾಕೂಟ 2025ರಲ್ಲಿ 4x100 ರಿಲೇ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರಧಿನಿಧಿಸಿ ಚಿನ್ನದ ಪದಕವನ್ನು ಪಡೆದ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಮರೋಡಿ ಗ್ರಾಮದ ಪಲಾರಗೋಳಿಯ ಸರ್ವಜೀತ್ ಅವರ ಮನೆಗೆ ಭೇಟಿ ನೀಡಿದ  ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಅಭೊನಂದಿಸಿದರು. ಈ ಸಂದರ್ಭದಲ್ಲಿ...
ಬೆಳ್ತಂಗಡಿ : 'ಮಹೇಶ್ ಶೆಟ್ಟಿ ಎಲ್ಲೂ ಓಡಿಹೋಗಿಲ್ಲ ನಾನು ಈಗ ಅವರಲ್ಲಿ ಮಾತಾನಾಡಿಕೊಂಡು ಬಂದೆ, ಪೊಲೀಸರಿಗೆ ಸಿಗದಿದ್ದಾರೆ ನನ್ನ ತಪ್ಪಾ' ಎಂದು ಪೊಲೀಸ್ ಠಾಣೆಯ ಹೊರಭಾಗದಲ್ಲಿ ಮಾಧ್ಯಮಗಳಲ್ಲಿ ಅ.11 ರಂದು ಹೇಳಿಕೆ ನೀಡಿದ ಗಿರೀಶ್ ಮಟ್ಟಣ್ಣವರ್ ಅವರಿಗೆ ಬೆಳ್ತಂಗಡಿ ಪೊಲೀಸರು ವಿಚಾರಣೆಗೆ ಹಾಜರಾಗಲು  ನೋಟಿಸ್ ನೀಡಿದ್ದರು. ಅದರಂತೆ ಅ.18 ರಂದು  ಬೆಳ್ತಂಗಡಿ ಪೊಲೀಸ್ ಠಾಣೆಗೆ...
ಬೆಳ್ತಂಗಡಿ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯು 1983 ರಲ್ಲಿ ಪ್ರಾರಂಭಗೊಂಡಿದ್ದು, 2025-26 ನೇ ಸಾಲಿನಲ್ಲಿ ಈವರೆಗೆ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ 580 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.ಈ ಕಾಲೇಜಿಗೆ ಗ್ರಾಮೀಣ ಪ್ರದೇಶದಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶಾತಿ ಪಡೆದಿರುತ್ತಾರೆ. ಪ್ರಸ್ತುತ ಕಾಲೇಜಿನಲ್ಲಿ BA, B.COM, BBA,M.A ಮತ್ತು M.COM ತರಗತಿಗಳು ನಡೆಯುತ್ತಿದೆ. ಬೆಳ್ತಂಗಡಿಯಲ್ಲಿರುವ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿಯಿಂದ ನೀಡುವ 2024ನೇ ಸಾಲಿನ ಕಲಾನಿಧಿ ಪ್ರಶಸ್ತಿಗೆ ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ಆಯ್ಕೆ ಯಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭ ಅ.18ರಂದು ಮಂಚಿ ಕೊಳ್ಳಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.ಮೂಲತ ವಿಟ್ಲದವರಾಗಿರುವ ವಿಶ್ವನಾಥ ಕೆ ವಿಟ್ಲ ರವರು ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಇದೀಗ ಆರೋಪಿಯಾಗಿ ಜೈಲು ಸೇರಿರುವ ಚಿನ್ನಯ್ಯನ ವಿಚಾರಣೆ ನಡೆಸಲು ಎಸ್.ಐ.ಟಿ ತಂಡ ಬೆಳ್ತಂಗಡಿ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡಿದ್ದು ಅ17ಮತ್ತು 18ರಂದು ಚಿನ್ನಯ್ಯನ ವಿಚಾರಣೆ ಹಾಗೂ ಹೇಳಿಕೆ ದಾಖಲಿಸುವ ಕಾರ್ಯ ನಡೆಯಲಿದೆ.ಚಿನ್ನಯ್ಯ ತಾನು ತಪ್ಪು ಒಪ್ಪಿಕೊಂಡ ಬಳಿಕ ಎಸ್.ಐ.ಟಿ ಮುಂದೆ ಹೆಣಗಳನ್ನು ಹೂತು ಹಾಕಿದ ಬಗ್ಗೆ ನೀಡಿರುವ...
ಬೆಳ್ತಂಗಡಿ; ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆಗಳ ವಿರುದ್ದ ತಮ್ಮ ಕಾರ್ಯಾಚರಣೆ ಮುಂದುವರಿಸಿರುವ ಪೊಲೀಸರು ಅಕ್ರಮ ಕಸಾಯಿಖಾನೆ ನಡೆಸಲಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ ಕುವೆಟ್ಟುವಿನ ಜಾಗವನ್ನು ಜಪ್ತಿಮಾಡಿದ್ದಾರೆ.ಬೆಳ್ತಂಗಡಿ ಪೊಲೀಸ್‌ ಠಾಣಾ 103/2025 ರಂತೆ ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020, 112 (2), 303(2) ಬಿಎನ್‌ಎಸ್‌ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು. ಸ್ಥಳದಿಂದ ಹಲವಾರು ಜಾನುವಾರುಗಳ ತಲೆಗಳನ್ನು ವಶಪಡಿಸಲಾಗಿತ್ತು....
ಬೆಳ್ತಂಗಡಿ: ಮೂರು ದಿನಗಳ ಕಾಲ ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿಯಲ್ಲಿ ಮೂಡಬಿದ್ರೆಯ ಆಳ್ವಾಸ್ ಕಾಲೇಜು ತಂಡ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿತ್ತು.ಅತಿಥೇಯ ಉಜಿರೆಯ ಎಸ್.ಡಿ.ಎಂ. ಕಾಲೇಜು ತಂಡ ದ್ವಿತೀಯ ಸ್ಥಾನ ಪಡೆಯಿತು.ಮೂರು ದಿನ ನಡೆದ ಟೂರ್ನಿಯಲ್ಲಿ ಒಟ್ಟು 27 ತಂಡಗಳು ಭಾಗವಹಿಸಿದವು.ಫಲಿತಾಂಶ: ಆಳ್ವಾಸ್ ಕಾಲೇಜು,...