ಬೆಳ್ತಂಗಡಿ: ದೈನಂದಿನ ಚಟುವಟಿಕೆಗಳ ಒತ್ತಡದಲ್ಲಿ ಜೀವನ ಸಾಗಿಸುತ್ತಿರುವ ಜನ ಸಾಮಾನ್ಯರ ಆರೋಗ್ಯದ ಕಾಳಜಿಯ ಬಗ್ಗೆ ಗಮನ ಹರಿಸಿ ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿರುವ ರಾಜಕೇಸರಿ ಸೇವಾ ಟ್ರಸ್ಟ್ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ ಹೇಳಿದರು. ಅವರು ಸರಕಾರಿ ಕಿರಿಯ .ಪ್ರಾಥಮಿಕ ಶಾಲೆ ನಾವೂರು...
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪದ ಪ್ರಕರಣ ಸಂಬಂಧ ಎಸ್.ಐ.ಟಿ ವಿಚಾರಣೆ ಮುಂದುವರಿದಿದ್ದು ಅಧಿಕಾರಿಗಳು ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಿಗೆ ನೋಟೀಸ್ ನೀಡಿದ್ದು ಅದರಂತೆ ವಿಚಾರಣೆಗೆ ಹಾಜರಾಗಿದ್ದಾರೆ.
ಧರ್ಮಸ್ಥಳ ಗ್ರಾಮ ಪಂಚಾಯತ್ ನಾಲ್ಕು ಮಂದಿ ಮಾಜಿ ಅಧ್ಯಕರಾದ ಕೇಶವ್ ಬೆಳಾಲ್ , ಪ್ರಭಾಕರ ಪೂಜಾರಿ , ಗೀತಾ,ಹಾಗೂ ಚಂದನ್ ಕಾಮತ್...
ಬೆಳ್ತಂಗಡಿ; ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ಮಧ್ಯಾಹ್ನ ಗುಂಡ್ಯ ಸಮೀಪ ಬಸ್ ಗಳನಡುವೆ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ಗಳೆರಡು ಮುಖಾಮುಖಿ ಡಿಕ್ಕಿಯಾಗಿ ಒಟ್ಟು 9 ಮಂದಿ ಗಾಯಗೊಂಡಿದ್ದಾರೆ.
ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲವು ಗಂಟೆಗಳ ಕಾಲಅಸ್ತವ್ಯಸ್ತಗೊಂಡಿತ್ತು.ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರಾಜಹಂಸ ಬಸ್ ಹಾಗೂ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ28 ರಂದು ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಚಂಡಿಕಾ ಹೋಮ ನಡೆಯಿತು.
ಬೆಳಗ್ಗೆ 6 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ಚಂಡಿಕಾ ಹೋಮ ಆರಂಭಗೊಂಡು ಸಾವಿರಾರು ಭಕ್ತರು ಭಾಗವಹಿಸಿದರು. ಬಳಿಕ ಬೆಳಗ್ಗೆ 9:30ಕ್ಕೆ ಶ್ರೀ ಧರ್ಮಸ್ಥಳದ ದ್ವಾರದಿಂದ ಯಾಗ ಮಂಟಪಕ್ಕೆ ಬೃಹತ್ ಮೆರವಣಿಗೆ ನಡೆಯಿತು.ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ...
ಬೆಳ್ತಂಗಡಿ : ರಾಜ್ಯದ ಎಲ್ಲಾ ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಅರ್ಚಕರು ಹಾಗೂ ಸಹಾಯಕ ಅರ್ಚಕರುಗಳಿಗೆ ಗೌರವಧನ ಮಂಜೂರು ಮಾಡಲಾಗಿದೆ.ಇದಕ್ಕಾಗಿ ರಾಜ್ಯ ಸರಕಾರವನ್ನು ಅಭೊನಂದಿಸುವುದಾಗಿ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂತಿಳಿಸಿದ್ದಾರೆ.
ಪ್ರಧಾನ ಅರ್ಚಕರುಗಳಿಗೆ 6000 ಸಾವಿರ ಮತ್ತು ಸಹಾಯಕ ಅರ್ಚಕರಿಗೆ 5000. ಜೈನ ಸಮುದಾಯದ ಅಭಿವೃದ್ಧಿ ಯೋಜನೆಯಡಿ ನೋಂದಾಯಿತ ಜೈನ ಬಸದಿಗಳಲ್ಲಿರುವ ಪ್ರಧಾನ...
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನನ್ನು ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಸೆ.27 ರಂದು ಬೆಳಗ್ಗೆ ಶಿವಮೊಗ್ಗ ಪೊಲೀಸರು ಕರೆದುಕೊಂಡು ಬಂದಿದ್ದರು. ಬೆಳ್ತಂಗಡಿ11:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೇಳಿಕೆ ನೀಡಿದ ಊಟದ ಬಳಿಕ ಮತ್ತೆ 2:45 ರಿಂದ 4:30 ಗಂಟೆಯವರೆಗೆ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಿದ್ದಾನೆ.
ಸತತ ಮೂರು ಭಾರಿ...
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳೂರಿನ ನ್ಯಾಯಾಲಯವು ಸೆ.30ಕ್ಕೆ ಮುಂದೂಡಿದೆ.ಶನಿವಾರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವೇಳೆ ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸಲು ಸಕಾರಿ ವಕೀಲರು ಸಮಯಾವಕಾಶ ಕೋರಿದ್ದಾರೆ ಅದನ್ನು ಪುರಸ್ಕರಿಸಿದ ನ್ಯಾಯಾಧೀಶರು ಸೆ.30ಕ್ಕೆ ವಿಚಾರಣೆಯ ನ್ನು ಮುಂದೂಡಿದ್ದಾರೆ.
ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಮಾಡಿರುವ ವಿರುದ್ಧ ರಾಷ್ಟ್ರೀಯ ಹಿಂದೂಜಾಗರಣ ವೇದಿಕೆಯಿಂದ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಬೆಳ್ತಂಗಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಒಂದು...
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿರುವ ಬುರುಡೆ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಶನಿವಾರ ಕರೆತಂದಿದ್ದು ಇಂದು ಆತ ನ್ಯಾಯಾಲಯದ ಮುಂದೆತನ್ನ ಹೇಳಿಕೆಯನ್ನು ದಾಖಲಿಸಲಿದ್ದಾನೆ
ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.27 ರಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದು. 11.30 ಕ್ಕೆ ಆತನನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಗಿದೆ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಮುಂದೆ BNSS...
ಬೆಳ್ತಂಗಡಿ: ನಡ ಗ್ರಾಮದ ಮೇಲಿನ ಮಂಜೊಟ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ.ಕೆ ಹರಿಪ್ರಸಾದ್ ರವರ 2024 25 ನೇ ಸಾಲಿನ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿ ನಿರ್ಮಾಣವಾದ ಆಟೋ ನಿಲ್ದಾಣದ ನವನ್ನು ನಡ ಗ್ರಾಮ ಪಂಚಾಯತ್ ಅಧ್ಯಕ್ಷರು ಆದ ಕೆ ಮಂಜುಳಾ ಇವರು ಉದ್ಘಾಟನೆ ಮಾಡಿದರು.ಕೆ ಪಿ ಸಿ ಸಿ...