ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಮಾರ್ಚ್ 1 ಶುಕ್ರವಾರದಂದು ಬೆಳ್ತಂಗಡಿಯ ಗುರು ನಾರಾಯಣ ಸಭಾ ಭವನದಲ್ಲಿ ಪಕ್ಷ ಸಮಾವೇಶ ನಡೆಯಲಿದೆ.ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ, ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ, ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್...
ಬೆಳ್ತಂಗಡಿ; "ಜನರು ಭ್ರಮಾಲೋಕದಲ್ಲಿದ್ದು ಮತ ಚಲಾಯಿಸುತ್ತಿದ್ದಾರೆ. ಕರಾವಳಿಯನ್ನು ಬುದ್ಧಿವಂತರ ಜಿಲ್ಲೆ ಎಂದು ಕರೆಯಲಾಗುತ್ತದೆ. ಆದರೆ ಪ್ರಸಕ್ತ ಸ್ಥಿತಿಯಲ್ಲಿ ನಾವು ಬುದ್ಧಿವಂತರು ಮತ್ತು ಅಕ್ಷರಸ್ಥರ ನಡುವೆ ಬೇರೆಯೇ ವ್ಯಾಖ್ಯಾನವನ್ನು ನೀಡಬೇಕಾಗಿದೆ," ಎಂದು ವಿಶ್ರಾಂತ ಜಿಲ್ಲಾಧಿಕಾರಿ (ಐಎಎಸ್), ಸ್ವಾಗತ ಸಮಿತಿಯ ಗೌರವಾಧ್ಯಕ್ಷರು ಆದ ಎ.ಬಿ. ಇಬ್ರಾಹಿಂ,ಹೇಳಿದರು.ಅವರು ಮಂಗಳೂರಿನಲ್ಲಿ ಡಿ.ವೈ.ಎಫ್.ಐ ರಾಜ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು
"ಟಿಪ್ಪು ಸುಲ್ತಾನ್...
ಬೆಳ್ತಂಗಡಿ; ನಿರುದ್ಯೋಗ ಯುವಜನರನ್ನು ಕಾಡುತ್ತಿರುವ ಸಮಸ್ಯೆಯಾಗಿದೆ. ಐವತ್ತು ವರ್ಷಗಳಲ್ಲಿ ದೇಶ ಕಾಣದ ನಿರುದ್ಯೋಗ ಪ್ರಮಾಣ ಪ್ರಸ್ತುತ ದೇಶದಲ್ಲಿದೆ. ನಮ್ಮಲ್ಲಿ ವಿದ್ಯೆ ಇದೆ, ಪದವಿ ಇದೆ ಆದರೆ ಉದ್ಯೋಗವಿಲ್ಲ. ನಮ್ಮ ವಿದ್ಯಾರ್ಹತೆಗೆ ತಕ್ಕ ಉದ್ಯೋಗವು ಸಿಗುತ್ತಿಲ್ಲ. ಪದವಿ ಇದ್ದರೂ ಏನು ಪ್ರಯೋಜನವಿಲ್ಲದಂತಾಗಿದೆ. ಎಲ್ಲ ವಲಯದಲ್ಲಿ ಅರ್ಹ ಅಭ್ಯರ್ಥಿಗಳಿಲ್ಲ. ಅಸಂಪೂರ್ಣೋದ್ಯೋಗ (under employment) ಕೂಡಾ ಒಂದು ಸಮಸ್ಯೆ...
ಬೆಳ್ತಂಗಡಿ : ಸಮಾಜದ ಸಂಘಟನೆ ಮತ್ತು ಪ್ರಗತಿಗೆ ಜೈನರ ಕೊಡುಗೆ ಅಮೂಲ್ಯವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.ಅವರು ಭಾನುವಾರ ವೇಣೂರಿನಲ್ಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಅಯೋಜಿಸಿದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಬಾಹುಬಲಿಯ ಆದರ್ಶತತ್ವಗಳನ್ನು ಪಾಲಿಸಿದರೆ ರಾಜಕೀಯದಲ್ಲಿ ಪಕ್ಷಾಂತರ ಸಾಧ್ಯವಾಗುವುದಿಲ್ಲ ಎಂದು ಹೇಳಿದರುದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ...
Rajya Sabha election is now a worry in JDS BJP
ಬೆಂಗಳೂರು: ಕಾಂಗ್ರೆಸ್ ಶಾಸಕರುಗಳನ್ನು ಸೆಳೆದುಕೊಂಡು ಅಡ್ಡಮತದಾನ ಮಾಡಿಸಿ ಗೆಲ್ಲಬಹುದು ಎಂದು ರಾಜ್ಯಸಭಾ ಚುನಾವಣೆಯಲ್ಲಿ ಐದನೇ ಅಭ್ಯರ್ಥಿ ಯನ್ನು ಕಣಕ್ಕೆಇಳಿಸಿದ ಬಿಜೆಪಿ ಜನತಾದಳ ಮೈತ್ರಿಗೆ ಇದೀಗ ಆತಂಕ ಎದುರಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಗೆ ಅಗತ್ಯಕ್ಕಿಂತ ಎರಡು ಹೆಚ್ಚುವರಿ ಮತ ಹಾಕಿಕೊಳ್ಳಬೇಕು...
ಬೆಳ್ತಂಗಡಿ; ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರ ಸಭೆ ಶನಿವಾರ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು. ಈ ಸಭೆಗಯಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ಮಾತನಾಡಿ ಯುವ ಕಾಂಗ್ರೆಸ್ ಅನ್ನು ಸಶಕ್ತವಾಗಿ ಸಂಘಟಿಸಬೇಕಾದ ಅಗತ್ಯತೆಯನ್ನು ತಿಳಿಸಿದರು
ಯುವ ಕಾಂಗ್ರೆಸ್...
ಮಂಗಳೂರು; ದೇಶದ ಐಕ್ಯತೆ, ಸಮಗ್ರತೆ, ಸಾರ್ವಭೌಮತ್ವದ ರಕ್ಷಣೆಗಾಗಿ ಡಿವೈಎಫ್ಐ ಸಂಗಾತಿಗಳು ಅಪಾರ ಪ್ರಮಾಣದ ತ್ಯಾಗ ಬಲಿದಾನಗಳನ್ನು ಗೈದಿದ್ದಾರೆ. ನಮ್ಮ ದೇಹಗಳು ಛಿದ್ರವಾದರೂ ಸರಿಯೇ ದೇಶವನ್ನು ಛಿದ್ರಗೊಳ್ಳಲು ಡಿವೈಎಫ್ಐ ಸಂಗಾತಿಗಳಾದ ನಾವು ಬಿಡಲಾರೆವು ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.ನಗರದ ಬಜಾಲ್ ಪ್ರದೇಶದಲ್ಲಿ ಡಿವೈಎಫ್ಐ ಹುತಾತ್ಮ ನಾಯಕ ಶ್ರೀನಿವಾಸ್ ಬಜಾಲ್ ಅವರು ಹುತಾತ್ಮರಾದ...
ವೇಣೂರು : ಸುಮಾರು 4.00 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ತ್ಯಾಗಿಭವನದ ಉದ್ಘಾಟನೆ ಇಂದು ಕ್ಷೇತ್ರದಲ್ಲಿ ಪರಮಪೂಜ್ಯ ಯುಗಳಮುನಿಶ್ರೀಗಳಿಂದ ನೆರವೇರಿತು.ಈ ಸಂದರ್ಭ ಹೊಂಬುಜ ಮಠಾಧೀಶರಾದ ಶ್ರೀ ದೇವೇಂದ್ರಕೀರ್ತಿ ಭಟ್ಠಾರಕ ಸ್ವಾಮೀಜಿ, ಮೂಡಬಿದಿರೆ ಶ್ರೀ ಜೈನಮಠದ ಚಾರುಕೀರ್ತಿ ಭಟ್ಠಾರಕ ಸ್ವಾಮೀಜಿ, ಕ್ಷೇತ್ರದ ಸ್ಥಾಪಕ ವಂಶೀಯ ಅರಸರಾದ ಡಾ|...
ಬೆಳ್ತಂಗಡಿ; ."ಪ್ರತಿ ಕುಟುಂಬಕ್ಕೆ 5ರಿಂದ 6 ಸಾವಿರದ ವರೆಗೆ ಗ್ಯಾರಂಟಿ ಯೋಜನೆಗಳಿಂದ ಸಿಗುತ್ತೆದೆ. ತಾಲೂಕಿನ 96% ಕುಟುಂಬಗಳಿಗೆ ಈಗಲೇ ಇದು ಸಿಗುತ್ತಿದ್ದು, ಒಂದೇ ಒಂದು ಕುಟುಂಬವೂ ಇದರಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳುತ್ತೇವೆ ಎಂದು ಕೆ.ಪಿ.ಸಿ.ಸಿಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು.ಪೆರಾಡಿ ಮಾವಿನ ಕಟ್ಟೆಯಲ್ಲ ಕಾಶಿಪಟ್ನ, ಪೆರಾಡಿ, ಮರೋಡಿ, ಮತ್ತು ಸಾವ್ಯ ಗ್ರಾಮಗಳ ಗ್ಯಾರಂಟಿ ಯೋಜನೆಯ ಫಲಾನುಭಾವಿಗಳ...
ಬೆಳ್ತಂಗಡಿ; ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ದ್ವಿಚಕ್ರವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಫೆ 23ರಂದು ಸಂಭವಿಸಿದೆ.ಗಾಯಾಳು ಮಹಿಳೆ ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ(45)ಎಂಬವರಾಗಿದ್ದಾರೆ.ಇವರು ಸಂತೋಷ್ ಎಂಬವರು ಚಲಾಯಿಸುತ್ತಿದ್ದ ದ್ವಿಚಕ್ರವಾಹನದಲ್ಲಿ ಸಹ ಸವಾರೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿಗೆ ಬಂದಾಗ...