ಬೆಳ್ತಂಗಡಿ : ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಯೊಂದು ರಸ್ತೆ ಮಧ್ಯೆ ಎದುರಾಗಿದ್ದು ದಿನೇಶ್ ಇದನ್ನು ಗಮನಿಸಿ ಆತಂಕಗೊಂಡು ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು...
ಬೆಳ್ತಂಗಡಿ : ಅಬಕಾರಿ ಉಪ ಅಧೀಕ್ಷಕರಾದ ಸಂತೋಷ ಮೋಡಗಿ ನೇತೃತ್ವದಲ್ಲಿ ಮದ್ದಡ್ಕ ಎಂಬಲ್ಲಿನ ಮನೆಯೊಂದರ ಮೇಲೆ ಜೂ.3 ರಂದು ರಾತ್ರಿ 8 ಗಂಟೆಗೆ ಅಬಕಾರಿ ದಳ ದಾಳಿ ಮಾಡಿ ಮನೆಯಲ್ಲಿ 2 ಪ್ಲಾಸ್ಟಿಕ್ ಡಬ್ಬದಲ್ಲಿ 250 ಗ್ರಾಂ ಗಾಂಜಾ ದೊರಕಿದ್ದು ಹಾಗೂ 2 ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈದಾಳಿ ವೇಳೆ ಆರೋಪಿ ಮಹಮ್ಮದ್...
ಬೆಳ್ತಂಗಡಿ; ಕಡಬ ಪೊಲೀಸ್ ಠಾಣೆಯ ಎದುರು ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿರುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಜೂನ್ 4ರಂದು ಕಡಬ ಠಾಣೆಯ ಎದುರು ನಡೆದ ಪ್ರತಿಭಟನೆಯಲ್ಲಿ ನವೀನ್ ನೆರಿಯ ಅವರು ಮಾಡಿದ ಭಾಷಣದಿಂದ ಅಲ್ಲಿ ಸೇರಿದ್ದ ಸಾರ್ವಜನಿಕರು ಅನ್ಯಧರ್ಮದ ವಿರುದ್ದ...
ಬೆಳ್ತಂಗಡಿ ಜೂನ್ : ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತಾ ಬಗ್ಗೆ ಬೆಳ್ತಂಗಡಿ ಶಾಸಕ ಅತೀವ ದುಃಖ ವ್ಯಕ್ತಪಡಿಸಿದ್ದು ಈ ಘಟನೆ ನಿಜಕ್ಕೂ ಹೃದಯ ವಿದ್ಯಾವಕ ಆಘಾತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.ಯಾವುದೇ ಪೂರ್ವ ತಯಾರಿ ನಡೆಸದೆ ಸಂಬಂಧಪಟ್ಟ ಇಲಾಖೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾ ಏಕಿಯಾಗಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ಆಯೋಜಿಸಿದ್ದು ರಾಜ್ಯ ಸರ್ಕಾರದ ಬೇಜವಾಬ್ದಾರಿಯಾಗಿದ್ದು. ಈ...
ಬೆಳ್ತಂಗಡಿ; ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಸಾಗಾಟ ಮಾಡುತ್ತಿದ್ದವೇಳೆ ಬೆಳ್ತಂಗಡಿ ಪೊಲೀಸರು ಪಿಕಪ್ ವಾಹನವೊಂದನ್ನು ವಶಪಡಿಸಿಕೊಂಡು ಪ್ರತಕರಣ ದಾಖಲಿಸಿಕೊಂಡಿದ್ದಾರೆ.ಲಾಯಿಲದಲ್ಲಿ ಬೆಳ್ತಂಗಡಿ ಠಾಣಾ ಉಪ ನಿರೀಕ್ಷಕರಾದ ಯಲ್ಲಪ್ಪ ಹಚ್ ಅವರು ಜೂನ್ 2ರಂದು ರೌಡ್ಸ್ ನಲ್ಲಿದ್ದಗಾ ಮರಳು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ಗಮನಿಸಿದ್ದು ಪರಿಶೀಲಿಸಿದಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದು...
ಬೆಳ್ತಂಗಡಿ; ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಧನಾಜೆಯಲ್ಲಿ ಎಲ್ ಕೆಜಿ ತರಗತಿಯ ಉದ್ಘಾಟನಾ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್ ಎಲ್ ಕೆ ಜಿ ತರಗತಿಯನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಿಗೆ ಕಲಿಕೆಯೊಂದಿಗೆ ಸಂಸ್ಕಾರವನ್ನು ನೀಡಿ , ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಹುದ್ದೆಗಳನ್ನು...
ಬೆಳ್ತಂಗಡಿ: ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಕಳೆoಜ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಯರ್ತಡ್ಕ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನಡುಜಾರು ಶಾಲೆಗಳಿಗೆ ಹಾಗೂ ಪುತ್ತೂರು, ಕಡಬ ತಾಲೂಕಿನ ಸುಮಾರು 12 ಸರಕಾರಿ ಶಾಲೆಗಳಿಗೆ ನೋಟ್ ಬುಕ್ ಗಳನ್ನು ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್...
ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಪೋಲಿಸ್ ನಿರೀಕ್ಷಕ ಬಿ.ಜಿ ಸುಬ್ಬಾಪುರಮಠ್ ರವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ಜಿ ಸುಬ್ಬಾಪುರಮಠ್ ಸರ್ವಜನಾಂಗದ ಶಾಂತಿಯ ತೋಟದಲ್ಲಿ ಶಾಂತಿಯನ್ನು ಕದಡುವವರ ವಿರುದ್ಧ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಠಾಣೆಯ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದ ಅವರು ಬಕ್ರೀದ್ ಹಬ್ಬವನ್ನು...
ಬೆಳ್ತಂಗಡಿ; ದಯಾ ವಿಶೇಷ ಶಾಲೆಯಲ್ಲಿ ದಿನಾಂಕ 02.06.2025 ರಂದು 2025-2026 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕಪುಚಿನ್ ಗುರುಗಳಾದ ವಂ.ಫಾ.ರೋಶನ್ ಕೋರ್ಡೇರೋ ರವರು ಉಪಸ್ಥಿತರಿದ್ದು, ಸಂಸ್ಥೆಯು ತಾಲೂಕಿನ ವಿಶೇಷ ಮಕ್ಕಳಿಗಾಗಿ ಕೈಗೊಂಡಿರುವ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿ, ಮಕ್ಕಳು ನಿರಂತರವಾಗಿ ಶಾಲೆಗೆ ಆಗಮಿಸಿ, ಈ ಶಾಲೆಯಲ್ಲಿ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು...
ಬೆಳ್ತಂಗಡಿ; ಕೊಕ್ಕಡ ಸಮೀಪದ ಕೆಂಪಕೋಡಿನ ನಿವಾಸಿ ಶರತ್ ಕುಮಾರ್ ಕೆ (36) ಅವರು ತಮ್ಮ ಆಟೋ ರಿಕ್ಷಾ ಚಾಲನೆಯಲ್ಲೇ ಇದ್ದ ವೇಳೆ ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟಿರುವ ದುರ್ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.ಶರತ್ ಕುಮಾರ್ ಅವರು ಪ್ರತಿದಿನದಂತೆ ಇಂದು( ಜೂ.3) ಬೆಳಿಗ್ಗೆ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ಮರುಪಯಣದಲ್ಲಿ ತಮ್ಮ ಸ್ವಂತ ಆಟೋ ರಿಕ್ಷಾ ಚಲಾಯಿಸಿಕೊಂಡು ಮನೆಗೆ...