ಬೆಳ್ತಂಗಡಿ: ಮೊದಲು ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಕೊಡುಗೆಗಳನ್ನು, ಯೋಜನೆಗಳನ್ನು ಒಂದು ಸಲ ಪರಾಮರ್ಶಿಸಿ ನೋಡಿ ಮತ್ತೆ ನನ್ನ ತೆರಿಗೆ ನನ್ನ ಹಕ್ಕು ಎಂಬ ನಾಟಕ ಪ್ರದರ್ಶಿಸಿ. ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತೀವ್ರವಾಗಿ ರಾಜ್ಯ ಸರಕಾರವನ್ನು...
ಬೆಳ್ತಂಗಡಿ: ಸಹಕಾರ ರತ್ನ ಬಿ.ನಿರಂಜನ ಬಾವಂತಬೆಟ್ಟು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಣ್ಣೀರುಪಂಥ ಗ್ರಾಮದ ಬಾವಂತಬೆಟ್ಟು ನಿವಾಸಿ ಬಿ.ನಿರಂಜನ ಅವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಇದ್ದವರು.ತಣ್ಣೀರುಪಂಥ ಪ್ರಾಥಮಿಕ ಕೃಷಿ ಸಹಕಾರಿ ಸಂಘ ಆರಂಭಗೊಂಡ 1983ನೇ ಇಸವಿಯಿಂದ ಅಧ್ಯಕ್ಷರಾಗಿ ಸುದೀರ್ಘ 41 ವರ್ಷ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು.ದ.ಕ ಜಿಲ್ಲಾ ಹಾಲು ಉತ್ಪಾದಕರ...
Annual Moodappa Seva of Southadka Sri Mahaganapati Kshetra
ಬೆಳ್ತಂಗಡಿ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಶ್ರೀ ದೇವರ ಸನ್ನಿಧಿಯಲ್ಲಿ ಪ್ರತಿ ವರ್ಷದಂತೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ವರ ನೇತೃತ್ವದಲ್ಲಿ ಫೆ 13 ರಂದು ಮಂಗಳವಾರ ಬೆಳಿಗ್ಗೆ 8 ರಿಂದ 108 ತೆಂಗಿನಕಾಯಿ ಗಣಹೋಮ ಹಾಗೂ ರಾತ್ರಿ...
ಬೆಳ್ತಂಗಡಿ.ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಬೇಟಿ ನೀಡಿದರು.ಸಚಿವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸ್ವಾಗತಿಸಿ ಮಾತನಾಡಿ ತಾಲೂಕು ವ್ಯಾಪ್ತಿಯಲ್ಲಿ ಅತೀ ಶೀಘ್ರವಾಗಿ ಕೈಗೊಳ್ಳಬೇಕಾದ ವಿದ್ಯುತ್ ಸಂಭಂದಿತ ಕಾಮಗಾರಿಗಳನ್ನು ಮಂಜೂರು ಮಾಡಬೇಕೆಂದು ಮನವಿ ಮಾಡಿದರು..ನಂತರ ಮಾಡಿದ ಸಚಿವರು ತಾಲೂಕಿನಿಂದ ಮಾಡಿದ ಮನವಿಗೆ ಹಂತ ಹಂತವಾಗಿ ಮಂಜೂರಾತಿಗೆ...
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾಳೆ.
ಧರ್ಮಸ್ಥಳ ಗ್ರಾಮದ ಪಿಜತ್ತಡ್ಕದ ನಿವಾಸಿ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ.
ಫೆ.7ರಂದು ಈಕೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ...
ಸಿರೋ ಮಲಬಾರ್ ಧರ್ಮಪ್ರಾಂತ್ಯ ಇದರ ಬೆಳ್ಳಿಹಬ್ಬ ಹಾಗೂ ಬಿಷಪ್ ಲಾರೆನ್ಸ್ ಇವರ ಧರ್ಮಧ್ಯಕ್ಷ ದೀಕ್ಷೆಯ ಬೆಳ್ಳಿಹಬ್ಬ ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ರವರನ್ನು ಬೇಟಿ ಮಾಡಿದರು.ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀ ಕೆ ಹರೀಶ್ ಕುಮಾರ್ ,...
ಬೆಳ್ತಂಗಡಿ : ‘ ಕ್ರೈಸ್ತ ಸಮುದಾಯ ಕಷ್ಟದಲ್ಲಿರುವವರಿಗೆ ಸದಾ ಸಹಾಯಹಸ್ತ ನೀಡುವ ಸಮುದಾಯ, ಎಲ್ಲಾ ಧರ್ಮದವರೂ ಉತ್ತಮರೇ ಆಗಿದ್ದು ಬೆರಳೆಣಿಕೆಯ ಮಂದಿ ಮಾಡುವ ಕೆಟ್ಟ ಕಾರ್ಯಗಳಿಗೆ ಧರ್ಮದ ಲೇಪ ಹಚ್ಚಬಾರದು. ಸಮಾಜ ವಿರೋಧಿ ಕೃತ್ಯವೆಸಗುವವರ ಮೇಲೆ ಕ್ರಮ ಕೈಗೊಳ್ಳಬೇಕೇ ಹೊರತು ಜನಾಂಗವನ್ನು ದ್ವೇಷಿಸಬಾರದು’ ಎಂದು ರಾಜ್ಯ ಸರ್ಕಾರದ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಅವರು ಭಾನುವಾರ...
ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.ರಾಣಿಬೆನ್ನೂರು ತಾಲೂಕು ಹಾವೇರಿಯ ಮನೋಜ್ ಕುಮಾರ್ ಮತ್ತು ಮನೆಯವರು ಬೆಳ್ತಂಗಡಿ ಕಡೆಯಿಂದ ಕೊಟ್ಟಿಗೆಹಾರದ ಕಡೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿಯಾಗಿದ್ದು ಚಾಲಕ ಶ್ರೀಧರ...
ದಿನೇಶ್ ಗುಂಡೂರಾವ್, ಬೆಳ್ತಂಗಡಿ ಸಮಾಚಾರ
ಮಂಗಳೂರು; ದಕ. ಜಿಲ್ಲೆಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳಿಗೆ ಅವಕಾಶ ಕೊಡಬಾರದು. ಇದು ಜಿಲ್ಲೆಗೆ ಕಳಂಕವಾಗಿದ್ದು, ಹೊರಗಿ ನವರು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಾರೆ. ಜಿಲ್ಲೆಯಲ್ಲಿ ಎಲ್ಲರೂ ಒಂದಾಗಿ ಬೆರೆತು, ಸುರಕ್ಷತೆಯ ವಾತಾವರಣ ಸೃಷ್ಟಿಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್,...
ಸಂಭ್ರಮದಿಂದ ನಡೆದ ಮಾಚಾರು ಉರೂಸ್
ಬೆಳ್ತಂಗಡಿ; ಉಜಿರೆ ಸನಿಹದ ಮಾಚಾರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಹಾಗೂ ಮುಹಮ್ಮದ್ ವಲಿಯುಲ್ಲಾಹಿ ದರ್ಗಾ ಶರೀಫ್ ಇಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಮುಬಾರಕ್ಕಾರ್ಯಕ್ರಮಕ್ಕೆ ಫೆ.3 ರಂದು ಸಂಭ್ರಮದ ತೆರೆ ಬಿತ್ತು.ಉರೂಸಿನ ಸಮಾರಂಭದಅಧ್ಯಕ್ಷತೆಯನ್ನು ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಅಸ್ಸಯ್ಯಿದ್ ಖುರ್ರತುಸ್ಸಾದಾತ್ ಫಝಲ್ ಕೋಯಮ್ಮ ತಂಙಳ್ ಕೂರತ್ ವಹಿಸಿಕೊಂಡಿದ್ದರು.
ಅಧ್ಯಕ್ಷತೆಯನ್ನು...