ಬೆಳ್ತಂಗಡಿ : ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಕೊಲೆ ಮಾಡಿದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಸೋಮವಾರ ಸಂಜೆ ಪೊಲೀಸ್ ಭದ್ರತೆಯಲ್ಲಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದೀಪಕ್(21) ಮತ್ತು ಬಂಟ್ವಾಳ ತಾಲೂಕಿನ ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ(27) ನನ್ನು ಬಂಟ್ವಾಳ...
ಬೆಳ್ತಂಗಡಿ; ತಾಲೂಕಿನ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್ ಇಲಾಖೆಯವರು ಪತ್ರಿಕಾಪ್ರಕಟನೆಯಲ್ಲಿ ತಿಳಿಸಿದ್ದಾರೆ.ಬೆಳ್ತಂಗಡಿ ಠಾಣಾ ವ್ಯಪ್ತಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಹಾಗೂ ಮನೋಜ್ ಕುಮಾರ್ ಅವರನ್ನು ಪೂಂಜಾಲಕಟ್ಟೆ ಠಾಣೆಯಲ್ಲಿ ಅಶ್ರಫ್ ಬಿ ಯಾನೆ ಗರಗಸ ಅಶ್ರಫ್ಹಾಗೂ ಉಪ್ಪಿನಂಗಡಿ ಠಾಣಾವ್ಯಾಪ್ತಿಯಲ್ಲಿ ಅಬ್ದುಲ್ ಅಜೀಜ್...
ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿರುವ ಮುಸಲ್ಮಾನರನ್ನು ಓಲೈಸಲು ಸಿದ್ದರಾಮಯ್ಯ ಸರ್ಕಾರ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿರುವುದು ಖಂಡನೀಯ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆಹಳೆಯ ಭಾಷಣಗಳನ್ನು ಕೆದಕಿ ಹಿರಿಯರಾದ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲೆ ಪ್ರಕರಣ ದಾಖಲಿಸಿರುವುದು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರುಣ್...
ಬೆಳ್ತಂಗಡಿ; ತಾಲೂಕಿನ ಕಡಿರುದ್ಯಾವರ ಗ್ರಾಮದ ಶೆಟ್ಟಿಪಾಲು ಎಂಬಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ ಘಾಟನೆ ಸಂಭವಿಸಿದೆ.ಇಲ್ಲಿನ ನಿವಾಸಿಗಳಾದ ಚಿನ್ನಮ್ಮ, ಪುರಂದರ ಮೊಯಿಲಿ, ಹಾಗು ಶೈಜು ಎಂಬವರ ತೋಟಗಳಿಗೆ ಆನೆಗಳ ಹಿಂಡು ನುಗ್ಗಿದೆ. ತೋಟದಲ್ಲಿದ್ದ ತೆಂಗಿನ ಮರ, ಅಡಿಕೆಮರಗಳನ್ನು ಹಾಗೂ ಬಾಳೆಯನ್ನು ನೆಲಕ್ಕೆ ಉರುಳಿಸಿದೆ.ಕಳೆದ ಕೆಲದಿನಗಳಿಂದಲೂ ಈ ಪ್ರದೇಶದಲ್ಲಿ ಕಾಡಾನೆಗಳು ತಿರುಗಾಟ...
ಬೆಳ್ತಂಗಡಿ; ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದಪುದುವೆಟ್ಟು ಗ್ರಾಮದ ಬಾಯ್ತಾರುವಿನಲ್ಲಿ ಕುಸುಮಾವತಿ ಅವರ ಕುಟುಂಬಕ್ಕೆ ಹತ್ತು ಲಕ್ಷ ವೆಚ್ಚದಲ್ಲಿ ನಿರ್ಮಿಸಿ ನೀಡಲಾಗಿರುವ ಮನೆ "ಉನ್ನತಿ" ಇದರ ಹಸ್ತಾಂತರನ್ನು ಮೇ 30ರಂದು ಕಶಾಸಕ ಹರೀಶ್ ಪೂಂಜ ಅವರು ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜ ಇದೊಂದು ಮಾದರಿ ಕಾರ್ಯಕ್ರಮವಾಗಿದೆ ಇಂತಹ ಕಾರ್ಯಗಳನ್ನು ಮಾಡುವುದರಿಂದ...
ಬೆಳ್ತಂಗಡಿ; ಸಮಾಜದ ಸ್ವಾಸ್ತ್ಯ ಕೆಡಿಸುವಂತೆ ಹಾಗೂ ಮತೀಯ ಗುಂಪುಗಳ ನಡುವೆ ವೈಷಮ್ಯ ಉಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿರುವ ಬಗ್ಗೆ ಆರ್.ಎಸ್.ಎಸ್. ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ.ಮೇ 12 ರಂದು ಬಂಟ್ವಾಳ ಗ್ರಾಮಾಂತರ ಠಾಣಾವ್ಯಾಪ್ತಿಯ ಬಂಟ್ವಾಳ ಕಾವಳ ಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ...
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮಂಗಳೂರು ಕಡೆಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ವಾಹನವು ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿಯಲ್ಲಿ ಮಂಜು ಹಿಡಿದಿರುವ ಕಾರಣ ರಸ್ತೆಯ ದೃಶ್ಯತೆ ಕಡಿಮೆಯಾಗಿತ್ತು. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ...
ಬೆಳ್ತಂಗಡಿ; ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬ ಸಮಾಜಿಕ ಜಾಲತಾಣವಾದ ಇನ್ ಸ್ಟ್ರಾಗ್ರಾಂ ನಲ್ಲಿ ಬಂಟ್ವಾಳ ಹಿಂದೂ ವಾರಿಯರ್ ಎಂಬ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವಂತಹ ಹಾಗು ಕೋಮು ಸೌಹಾರ್ದತೆಯನ್ನು ಹಾಳುಗೆಡವುವಂತಹ ಪೋಸ್ಟ್ ಪ್ರಸಾರ ಮಾಡಿದ್ದು ಇದರಿಂದಾಗಿ ಕಾನೂನು ಸುವ್ಯಸ್ಥೆಗೆ ಧಕ್ಕೆ ಯಾಗುವ ಸಾಧ್ಯತೆಗಳಿದ್ದು ಇದರ ಬಗ್ಗೆ ಪೋಸ್ಟ್ ಹಾಕಿದ ವ್ಯಕ್ತಿಯ ವಿರುದ್ದ...
ಕರಾಯ : ಮೇ 30 ರಂದು ಸುರಿದು ಧಾರಾಕಾರ ಸುರಿದ ಮಳೆಗೆ ಕರಾಯ ಗ್ರಾಮದ ಖಂಡಿಗ ನಿವಾಸಿ ದೊಡ್ಡಪ್ಪ ಗೌಡ, ಶ್ರೀಧರ ಗೌಡ, ಬೊಮ್ಮಣ್ಣ ಗೌಡರ ತೋಟಕ್ಕೆ ಸುಮಾರು 4,5 ಕಡೆ ಪ್ರವಾಹದ ರೀತಿಯಲ್ಲಿ ಗುಡ್ಡ ಕುಸಿದು ಬಿದ್ದು ಹರಿಯುವ ತೋಡು ಬಂದ್ ಆಗಿ ಅಡಿಕೆ ತೋಟದಲ್ಲೇ ನೀರು ಹರಿದಾಡುತ್ತಿದ್ದು ಅಪಾರ ಕೃಷಿ...
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಮಂಗಳೂರು ಬ್ಯಾರಿ ವಾರಿಯರ್ 03 ಎಂಬ ಇನ್ ಸ್ಟ್ರಾಗ್ರಾಮ್ ಖಾತೆಯಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳ ಭಾವಚಿತ್ರವನ್ನು ಹೊಂದಿರುವ ಪೋಸ್ಟ್ ಹಾಕಿ ಅದರೊಂದಿಗೆ ವಿವಿಧ ಸಮುದಾಯಗಳ ನಡುವೆ ವೈಮನಸ್ಯವುಂಟುಮಾಡುವ ಹಾಗೂ ಈ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ಯುಂಟುಮಾಡುವ ಸಾಧ್ಯತೆಗಳಿರುವ ಸಂದೇಶವನ್ನು ಬರೆದಿದ್ದು ಈ ಹಿನ್ನಲೆಯಲ್ಲಿ ಆರೋಪಿಯ...