ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಅಯ್ಯಪ್ಪ ಗುಡಿ ಸಮೀಪದ ರಾಮನಗರ ಎಂಬಲ್ಲಿ ಹಾಡುಹಗಲೇ ಮನೆಯೊಂದರ ಬೀಗದ ಚಿಲಕವನ್ನು ಮುರಿದು ಒಳಗನುಗ್ಗಿದ್ದ ಕಳ್ಳರು ನಗದು, ಚಿನ್ನದ ಸರ ಸೇರಿದಂತೆ ಸುಮಾರು 70 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಜ.31ರಂದು ಮಧ್ಯಾಹ್ನ ಸಂಭವಿಸಿದೆ. ರಾಮನಗರ ಶ್ರೀ ದುರ್ಗಾ ನಿವಾಸಿ ರಾಘವೇಂದ್ರ ಆಚಾರ್ಯ ಇವರ ಮನೆಯಿಂದ...
ಬೆಳ್ತಂಗಡಿ; ಪಟ್ಟಣದ ವ್ಯಾಪ್ತಿಯಲ್ಲಿ ಬಹಳಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಾಯೋಜನೆಗೆ ಕಡೆಗೂ ತಾತ್ಕಾಲಿಕವಾಗಿ ಪಟ್ಟಣ ಪಂಚಾಯತು ಅನುಮೋದನೆ ನೀಡಿದೆ.ಫೆ.1 ರಂದು ಆಡಳಿತಾಧಿಕಾರಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆಯಲ್ಲಿ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪರವಿರೋಧ ಚರ್ಚೆಯ ನಡಯವೆಯೂ ಕಡೆಗೂ ತಾತ್ಕಾಲಿಕವಾಗಿ ಮಹಾಯೋಜನೆಯನ್ನು ಮಂಜೂರು ಮಾಡಲಾಯಿತು.ಭವಿಷ್ಯದಲ್ಲಿ ಪಟ್ಟಣಕ್ಕೆ ವ್ಯವಸ್ಥಿತ ಸವಲತ್ತು...
ಬೆಳ್ತಂಗಡಿ: ವೇಣೂರಿನಲ್ಲಿ ಫೆ ೨೨ ರಿಂದ ಮಾ 1ರ ವರೆಗೆ ನಡೆಯಲಿರುವ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕದ ಸಿದ್ದತೆಗಳ ಬಗ್ಗೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ಬುಧವಾರ ನಡೆಯಿತು.ಸಭೆಯಲ್ಲಿ ಶಾಸಕರು ಸಿದ್ದತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದುಕೊಂಡರು.ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಟ್ರಾಫಿಕ್ ಸಮಸ್ಯೆ ಆಗದಂತೆ ಅಗತ್ಯಕ್ರಮ ಕೈಗೊಳ್ಳುವಂತೆ, ಹೆಚ್ಚುವರಿ ಬಸ್ಸುಗಳನ್ನು ಓಡಿಸುವಂತೆ,...
ಬೆಳ್ತಂಗಡಿ; ವೇಣೂರು ಸಮೀಪದ ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿಯಂಗಡಿಯ ಕಡ್ತ್ಯಾರು ಎಂಬಲ್ಲಿ ಭಾನುವಾರ ಸುಡುಮದ್ದು ಘಟಕ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಹಾಗೂ ಇತರ ಇಲಾಖೆಯಿಂದ ಮಾಹಿತಿ ಸಂಗ್ರಹ ಕಾರ್ಯ ನಡೆದಿದ್ದು ಇನ್ನೂ ಕೆಲವೊಂದು ವಿಚಾರಗಳ ತನಿಖೆ ಮುಂದುವರಿದಿದೆ.ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಈ ಪ್ರಕರಣದ ತನಿಖೆಗೆ ಆಂತರಿಕ ಭದ್ರತಾ ವಿಭಾಗದ...
ಬೆಳ್ತಂಗಡಿ ತಾಲ್ಲೂಕಿನ ಕುಕ್ಕೇಡಿಯಲ್ಲಿ ಪಟಾಕಿ ಸ್ಪೋಟದಿಂದ ಮೂರು ಕಾರ್ಮಿಕರನ್ನು ಬಲಿ ತೆಗೊಂಡ ಸ್ಥಳಕ್ಕೆ ಭೇಟಿ ನೀಡಿ, ನಂತರ ಸ್ಪೋಟದಿಂದ ಭಾದಿತರಾದ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದು ಬೆಳ್ತಂಗಡಿ ತಹಸೀಲ್ದಾರನ್ನು ಸಂಪರ್ಕಿಸಿ ಪರಿಹಾರದ ಬಗ್ಗೆ ಮಾತನಾಡಿದ ಸಂದರ್ಭ. ಸರಕಾರಕ್ಕೆ ವರದಿ ನೀಡಿ ಪರಿಹಾರದ ಭರವಸೆಯನ್ನು ನೀಡಲಾಯಿತು.