ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು ಗುರುವಾರ ಮಧ್ಯಾಹ್ನ ಲಾಯಿಲ ಗ್ರಾಮದಲ್ಲಿ ಭಾರೀ ಗಾಳಿ ಬೀಸಿದೆ. ಲಾಯಿಲ ಗ್ರಾಮದ ಅಂಕಾಜೆ ನಿನ್ನಿಕಲ್ಲು ಎಂಬಲ್ಲಿಯ ಜೋಕಿಂ ಸಿಕ್ವೆರರವರ ಮಾಲಕತ್ವದ ಎರಡು ಬಾಡಿಗೆ ಮನೆಯ ಛಾವಣಿ ಇಂದು ಮಧ್ಯಾಹ್ನ ಗಾಳಿಗೆ ಸಂಪೂರ್ಣವಾಗಿಹಾನಿಗೀಡಾಗಿದೆ. ಈ ಕಟ್ಟಡದಲ್ಲಿ ಬಾಡಿಗೆದಾರರು ವಾಸವಾಗಿದ್ದರು. ಗಾಳಿಯಿಂದಾಗಿ ಮೇಲ್ಛಾವಣಿ ಹಾರಿ ಹೀಗಿದ್ದು ಇಲ್ಲಿ ವಾಸಿಸುತ್ತಿದ್ದ ಬಾಡಿಗೆದಾರರಿಗೆ...
ಬೆಳ್ತಂಗಡಿ: ಧರ್ಮಸ್ಥಳ ಮಂಗಳೂರು ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಕೆ.ಎಸ್.ಆರ್ಟಿ.ಸಿ ಸಿಹಿ ಸುದ್ದಿಯನ್ನು ನೀಡಿದೆ ಇಂದಿನಿಂದ (ಜು3) ರಾಜ ಹಂಸ ಬಸ್ಸುಗಳು ಈ ಮಾರ್ಗವಾಗಿ ಸಂಚಾರ ಆರಂಭಿಸಲಿದೆ . ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದಿಂದ ಮಂಗಳೂರು- ಧರ್ಮಸ್ಥಳ ಮಾರ್ಗವಾಗಿ ಜು.3 ರಿಂದ ರಾಜಹಂಸ ಸಾರಿಗೆ ಪರಿಚಯಿಸ ಲಾಗುತ್ತಿದೆ. ಈ ಬಸ್ಸು ಮಂಗಳೂರಿನಿಂದ ಧರ್ಮಸ್ಥಳಕ್ಕೆ ಬೆಳಗ್ಗೆ 6.30, 7, 8.30,...
ಬೆಳ್ತಂಗಡಿ:ಉಜಿರೆ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯ ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ವಿದ್ಯುತ್ ಸರಬರಾಜು ಲೈನಿನ 33 ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಜು.3ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30ಗಂಟೆ ತನಕ ವಿದ್ಯುತ್ ನಿಲುಗಡೆಯಾಗಲಿದೆ.ಧರ್ಮಸ್ಥಳ, ಕನ್ಯಾಡಿ ಪುದುವೆಟ್ಟು,ನಿಡ್ಲೆ, ಪಟ್ರಮೆ,ಅರಸಿನಮಕ್ಕಿ 11ಕೆವಿ ಫೀಡರ್ ನಿಂದ ಸರಬರಾಜಾಗುವ...
ಬೆಳ್ತಂಗಡಿ; ಉದಯ ಮಹಾಸಂಘ ಗಂಡಿಬಾಗಿಲು ಇದರ ಮಹಾಸಭೆ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜುಲೈ ಒಂದರಂದು ಸಂತ ಥೋಮಸ್ ಚರ್ಚ್ ಸಭಾಂಗಣ ಗಂಡಿಬಾಗಿಲು ಇಲ್ಲಿ ಆಯೋಜಿಸಲಾಗಿತ್ತು. ಉದಯ ಮಹಾಸಂಘದ ಉಪಾಧ್ಯಕ್ಷರಾದ ಏಲಿಯಾಮ್ಮ  ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಅತಿಥಿಗಳಾಗಿ ವಂ.ಫಾ. ಜೋಸ್ ಆಯಾಂಕುಡಿ, ಸ್ಥಳೀಯ ಧರ್ಮಗುರುಗಳು ಸೈಂಟ್ ತೋಮಸ್ ಚರ್ಚ್ ಗಂಡಿಬಾಗಿಲು ಇವರು ಮಾತನಾಡಿ ಪರಿಸರವನ್ನು...
ಬೆಳ್ತಂಗಡಿ;  ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಪರಿಸರದಲ್ಲಿ ಕೃಷಿ ತೋಟಗಳಿಗೆ ನುಗ್ಗಿದ ಒಂಟಿ ಸಲಗ ಕೃಷಿ ಹಾನಿ ಉಂಟು ಮಾಡಿದೆ.ಮಂಗಳವಾರ ತಡರಾತ್ರಿ ಇಲ್ಲಿನ ಭಾರತಿ ಹೆಬ್ಬಾರ್, ರಮೇಶ್ ಹಾಗೂ ಇತರರ ತೋಟಗಳಿಗೆ ದಾಳಿ ಇಟ್ಟ ಒಂಟಿ ಸಲಗ ಅಡಕೆ ಮರ, ಬಾಳೆ ಗಿಡಗಳನ್ನು ಮುರಿದು ಹಾಕಿದೆ. ಒಂಟಿ ಸಲಗ ಮನೆಗಳ ಹತ್ತಿರದ ವರೆಗೂ ಸುಳಿದಿದ್ದು ಸ್ಥಳೀಯರಲ್ಲಿ...
ಬೆಳ್ತಂಗಡಿ;  ಮರಳು ಮತ್ತು ಕೆಂಪು ಕಲ್ಲು ಸರಾಗವಾಗಿ ಬಳಕೆದಾರರಿಗೆ ಸಿಗುವಂತೆ ಮರಳು ನೀತಿ ರೂಪಿಸಬೇಕು ಎಂದು ದ.ಕ. ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ ರಿ. ಸಿಐಟಿಯು ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಧನಂಜಯ ಗೌಡ ಹೆಳಿದರು.ಅವರು  ದ.ಕ. ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ ರಿ. ಸಿಐಟಿಯು ಬೆಳ್ತಂಗಡಿ ತಾಲೂಕು ಸಮಿತಿ...
ಬೆಳ್ತಂಗಡಿ : ಮುಜರಾಯಿ ಇಲಾಖೆಗೆ ಸೇರಿದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ವೇಳೆ ಬ್ಯಾಂಕ್ ಸಿಬ್ಬಂದಿಯೊಬ್ಬ ದೇವಳಕ್ಕೆ ವಂಚಿಸುವ ಮೂಲಕ ಅಪರಾಧ ನಂಬಿಕೆ ದ್ರೋಹ ಎಸಗಲು ಪ್ರಯತ್ನಿಸಿರುವ ಬಗ್ಗೆ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಸುಬ್ರಹ್ಮಣ್ಯ ಶಬರಾಯ ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ...
ಬೆಳ್ತಂಗಡಿ; ಕಳೆಂಜ ಗ್ರಾಮದ 309ಸರ್ವೆ ನಂಬರ್ ನಲ್ಲಿ ಮರು ಜಂಟಿ ಸರ್ವೆ ಕಾರ್ಯವನ್ನು ನಡೆಸಿ ಅರಣ್ಯ ಹಾಗೂ ಕಂದಾಯ ಭೂಮಿಯನ್ನು ವಿಂಗಡಿಸಿ ಇಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳುವಂತೆ ಸ್ಥಳೀಯ ನಿವಾಸಿಗಳು ಮಂಗಳೂರಿನಲ್ಲಿ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ ಹಾಗೂ ಜಿಲ್ಲಾ ಕಾಂಗ್ರೆಸ್...
ಬೆಳ್ತಂಗಡಿ: ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರ ಫೊಟೋಗಳೊಂದಿಗೆ ನಗ್ನ ಮಹಿಳೆಯ ಫೊಟೋವನ್ನು ಹಾಕಿ ಹಿಂದೂ ಧರ್ಮದ ದೇವರುಗಳ ಫೊಟೋಗಳನ್ನು ಬಿಂಬಿಸುವ ರೀತಿಯಲ್ಲಿ ಕಾರ್ಟೂನ್ ಚಿತ್ರಗಳಿರುವ ಫೊಟೋಗಳನ್ನು ಸಾಮಾಜಿಕ ಜಾಲತಾಣ ವಾಟ್ಸಪ್ ಸ್ಟೇಟಸ್ ಪೋಸ್ಟ್ ಮಾಡಿದ ಅಜಿ.ಎಂ ಜೋಸೆಫ್ ಎಂಬಾತನ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಈ ಪೋಸ್ಟ್ ನಿಂದ ಧಾರ್ಮಿಕ ಭಾವನೆಗೆ ದಕ್ಕೆಯುಂಟಾಗುತ್ತದೆ...
ಬೆಳ್ತಂಗಡಿ : ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಶ್ಲೀಲ ಪದಗಳನ್ನು ಉಪಯೋಗಿಸಿ ಪೋಸ್ಟ್ ಹಾಕಿದ ನವೀನ್ ಗೌಡ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ1 ರಂದು BNS 296 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ನೀಡಿರುವ ದೂರಿನಂತೆ ಪ್ರಕರಣ‌ದಾಖಲಿಸಲಾಗಿದೆ.Naveen Gowda (https://facebook.com/naveen.gowda.938621) ಎಂಬ ಫೇಸ್ ಬುಲ್ ಖಾತೆಯಲ್ಲಿ ಪೋಸ್ಟ್...