ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 4 ರಂದು ದೂರುದಾರ ಗುರುತು ಮಾಡದ ಜಾಗದಲ್ಲಿ  ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 5 ರಂದು ನೀಡಿದ ದೂರಿನ ಮೇರೆಗೆ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. SIT ಗೆ ಹಸ್ತಾಂತರ:...
ಬೆಳ್ತಂಗಡಿ; ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ದುಷ್ಕರ್ಮಿಗಳು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಬಸ್ಸಿಗೆ ಹಾನಿಯುಂಟುಮಾಡಿದ ಘಟನೆ ಮಂಗಳವಾರ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಈ ಬಗ್ಗೆ ಧರ್ಮಸ್ಥಳ ಡಿಪ್ಪೋದ ಸಂಚಾರ ನಿಯಂತ್ರಕ ಪಿ ದಾವೂದ್ ಎಂಬವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.ಮಂಗಳವಾರ ಮಧ್ಯಾಹ್ನದ ವೇಳೆ...
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಪ್ರಕರಣ ದಾಖಲಿಸದೆ ಮೃತದೇಹವೊಂದನ್ನು ಹೂತು ಹಾಕಿರುವುದಾಗಿ ಧರ್ಮಸ್ಥಳ ಠಾಣೆಗೆ ನೀಡಿದ್ದ ದೂರರ್ಜಿಯನ್ನು ಇದೀಗ ಕರ್ನಾಟಕ ರಾಜ್ಯ ಡಿಜಿಪಿ&ಐಜಿಪಿ ಅವರ ಆದೇಶದಂತೆ ಮುಂದಿನ ವಿಚಾರಣೆಗಾಗಿ ಎಸ್.ಐ.ಟಿ ತಂಡಕ್ಕೆ ಹಸ್ತಾಂತರಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.ಈ ಪ್ರಕರಣದ ಮುಂದಿನ ತನಿಖೆಯನ್ನು ಎಸ್.ಐ.ಟಿ ತಂಡ ನಡೆಸಲಿದೆ.
ಬೆಳ್ತಂಗಡಿ; ನೇತ್ರಾವತಿ ಸ್ನಾನಘಟ್ಟದಲ್ಲಿ ನಡೆಯಯತ್ತಿರುವ ಕಳೆಬರಗಳಿಗಾಗಿನ ಹುಡುಕಾಟದಲ್ಲಿ 12ನೆಯ ಸ್ಥಳದಲ್ಲಿಯೂ ಯಾವುದೆ ಕಳೆಬರಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆಇಂದು ಮಧ್ಯಾಹ್ನದ ಬಳಿಕ ಇಲ್ಲಿ ಅಗೆಯುವ ಕಾರ್ಯ ನಡೆಸಲಾಗಿತ್ತು ಸುಮಾರು ಒಂದುವರೆ ಗಂಟೆ ನಡೆದ ಕಾರ್ಯಾಚರಣೆಯಲ್ಲಿ ಯಾವಯದೆ ಕುರುಹುಗಳು ಪತ್ತೆಯಾಗಿಲ್ಲ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ 1:55 ರವರೆಗೆ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಇನ್ನೂ...
ಬೆಳ್ತಂಗಡಿ;ನೇತ್ರಾವತಿ ಸ್ನಾನಘಟ್ಟದ ಸಮೀಪ ಅನಾಮಿಕನ ಹೇಳಿಕೆಯ ಮೇರೆಗೆ  ಕಳೆಬರಕ್ಕಾಗಿನ ಹುಡುಕಾಟ ಕಾರ್ಯಾಚರಣೆ ಏಳನೆ ದಿನವಾದ ಮಂಗಳವಾರ ಆರಂಭವಾಗಿದೆ.ಇಂದು ಸಾಕ್ಷಿ ದೂರು ದಾರ ಈ ಹಿಂದೆ ಗುರುತಿಸಿದ್ದ 11ನೆಯ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.ಸೋಮವಾರ ಈತ ತೋರಿಸಿದ ಪ್ರದೇಶದಲ್ಲಿ ಕಳೆಬರ ಲಭ್ಯವಾಗಿತ್ತು ಈ ಹಿನ್ನಲೆಯಲ್ಲಿ ಈತ ಈ ಹಿಂದೆ ಗುರುತಿಸಿದ 11ನೆಯ ಸ್ಥಳದಲ್ಲಿಯೇ ಇಂದು ಹುಡುಕಾಟ ಆರಂಭಿಸಿದ್ದಾರೆ....
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ‌ ಬಿಷಪ್ ಲಾರೆನ್ಸ್ ಎಮ್. ಟಿ ಇವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ 26 ನೆಯ ವರ್ಷಾಚರಣೆಯ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಬಿಷಪ್ ಲಾರೆನ್ಸ್ ಮುಕ್ಕುಯಿ ಅವರನ್ನು ಭೇಟಿಯಾಗಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿಕಾರ್ ಜನರಲ್ ಫಾ. ಜೋಸೆಫ್ ವಲಿಯಪ ರಂಬಿಲ್ ಸೆಬಾಸ್ಟಿಯನ್ ಪಿ.ಸಿ,...
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 31 ರಂದು ದೂರುದಾರ ಆರನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 1 ರಂದು ನೀಡಿದ ದೂರಿನ ಮೇರೆಗೆ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. SIT...
ಬೆಳ್ತಂಗಡಿ: ದಶಕಗಳ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸಿಪಿಐಎಂ ಮುಖಂಡ‌ ದೇವಾನಂದ ಅವರ ಮಗಳು ಪದ್ಮಲತಾಳ ಮನೆಗೆ ಸಿಪಿಐ ಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಪ್ರಕಾಶ್ ನೇತೃತ್ವವ ತಂಡ ಭೇಟಿ ನೀಡಿ ಪದ್ಮಲತಾಳ ತಾಯಿ ಹಾಗೂ ಸಹೋದರಿ ಹಾಗೂ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು. ಈ ಪ್ರಕರಣದ ಬಗ್ಗೆ ಮುಂದಿನ ತನಿಖೆಗಳಿಗೆ ಒತ್ತಾಯಿಸುವ...
ಬೆಳ್ತಂಗಡಿ; ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಾರಂಭವಾದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ನೋಂದಣಿ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಬಿ.ಪದ್ಮನಾಭ ಸಾಲ್ಯಾನ್‌ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡುತ್ತಾ ಈ ಯೋಜನೆಯ ಸದುಪಯೋಗವನ್ನು ಎಲ್ಲರೂ...