ಬೆಳ್ತಂಗಡಿ; ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆಯನ್ನು ಅಂಬೇಡ್ಕರ್...
ಬೆಳ್ತಂಗಡಿ. ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್- ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿಯವರು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು...
ಮಡಂತ್ಯಾರ್: ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಮಡಂತ್ಯಾರ್ ಘಟಕ, ರಂಗ್ ತರಂಗ್ ನಾಟಕ ತಂಡ ಮತ್ತು ಪೋಯೋಟಿಕಾ ಸಹಯೋಗದಲ್ಲಿ 40ನೇ ಕವಿಗೋಷ್ಠಿಯು ಮಡಂತ್ಯಾರ್ ಸಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಿತು. ಮಡಂತ್ಯಾರ್ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ಡಾ. ಸ್ಟ್ಯಾನಿ ಗೋವಿಯಾಸ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಮಾತನಾಡಿ ಸಾಹಿತ್ಯ ಹಾಗೂ ಸಂಸ್ಕೃತಿಯ ಮಹತ್ವವನ್ನು ವಿಸ್ತೃತವಾಗಿ...
ಬೆಳ್ತಂಗಡಿ; ಶೂನ್ಯದಿಂದ ಆರಂಭವಾಗುವ ನಮ್ಮ ಜೀವನ, ನಡೆ ನುಡಿ, ವ್ಯಾಪಾರ- ವ್ಯವಹಾರ ಇವುಗಳೆಲ್ಲದರ ಸಮಗ್ರ ಏಳಿಗೆಯು ದೇವರ ಮೇಲಿನ ನಮ್ಮ ನಿಷ್ಕಲ್ಮಶ ಪ್ರಾರ್ಥನೆಯ ಫಲದ ಪ್ರತಿಬಿಂಭವಾಗಿದೆ ಎಂದು ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಕಾರ್ಯದರ್ಶಿ, 'ಮ‌ಅದಿನ್ ಅಕಾಡಮಿ' ಇದರ ಚೇರ್ಮೆನ್ ಬದ್ರುಸ್ಸಾದಾತ್ ಸಯ್ಯಿದ್‌ ಇಬ್ರಾಹಿಮುಲ್ ಖಲೀಲುಲ್ ಬುಖಾರಿ ತಂಙಳ್ ಕಡಲುಂಡಿ ಹೇಳಿದರು.ಬೆಳ್ತಂಗಡಿ ಮೂರು...
ಬೆಳ್ತಂಗಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳಲು ಹೋದ ಮಹಮ್ಮದ್ ತೌಸಿಫ್ ಮೇಲೆ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿ ಕೊಲೆಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿಗಳಾದ ಬಿ.ರಹೀಂ ಮತ್ತು ಮಹಮದ್ ಫಯಾಜ್ ನನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ್‌.ಆರ್.ಗಾಣಿಗೇರ ನೇತೃತ್ವದ ತಂಡ ಜೂ.29...
ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಟಿಪ್ಪರ್ ಬಾಡಿಗೆ ವಿಚಾರವಾಗಿ ನಡೆದ ಹೊಡೆದಾಟ ಪ್ರಕರಣದಲ್ಲಿ ಇದೀಗ ಧರ್ಮಸ್ಥಳ ಠಾಣೆಯಲ್ಲಿ ತೌಸೀಫ್ ಮತ್ತು ಮುನೀರ್ ಎಂಬವರ ವಿರುದ್ದ ಮತ್ತೊಂದು ಪ್ರಕರಣ ದಾಖಲಾಗಿದೆ.ಟಿಪ್ಪರ್ ಚಾಲಕ ರಹಿಮಾನ್ ನೀಡಿರುವ ದೂರಿನಲ್ಲಿ ಚಾರ್ಮಾಡಿ ಬೀಟಿಗೆಯ ಅಂಗಡಿಯಲ್ಲಿ ನಿಂತಿದ್ದ ವೇಳೆ ತನ್ನ ಮೇಲೆ ಫಯಾಜ್ ಮೇಲೆ ಮುನೀರ್ ಹಾಗೂ ತೌಸೀಫ್ ಕಬ್ಬಿಣದ ರಾಡ್ ನಿಂದ ಹಾಗೂ...
ಬೆಳ್ತಂಗಡಿ; ಮಾದಕ ವಸ್ತು ಬಳಸುವ, ಬಳಸಲು ಪ್ರೇರೇಪಿಸುವ,ಸಹಕರಿಸುವ ಕೆಲಸ ಮನುಕುಲಕ್ಕೆ ವಿರುದ್ಧವಾದುದು, ಯುವಜನತೆ ದೇಶದ ಆಸ್ತಿಯಾಗಿದ್ದು ಮಾದಕ ಚಟಕ್ಕೆ ಬಲಿಯಾಗಬಾರದು ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ. ಎಲ್. ಧರ್ಮ ಹೇಳಿದರುಅವರು ಭಾನುವಾರ ವ್ಯಸನ ಮುಕ್ತ ಭಾರತ ಜಾಗೃತಿಗಾಗಿಉಜಿರೆಯಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಜರಗಿದ ರೈನಾಥನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮನುಕುಲಕ್ಕೆ ಅಪಾಯ ಉಂಟು ಮಾಡುವ...
ಬೆಳ್ತಂಗಡಿ;  ಶುದ್ಧವಾದ ಗಾಳಿ, ಪರಿಸರಕ್ಕೆ ತಪೋವನ ಅತ್ಯಗತ್ಯ.ಪರಿಸರಕ್ಕೆ ಪೂಜೆ ಸಲ್ಲಿಸುವ ಸ್ಥಳದಲ್ಲಿ ದೇವರು ನೆಲೆಯಾಗುತ್ತಾನೆ. ಕಾಲಕಾಲಕ್ಕೆ ಆಗಬೇಕಾದ ಕೆಲಸಗಳ ಪುನರುಜ್ಜೀವನಕ್ಕೆ ಊರಿನ ಜನರು ಕೈಜೋಡಿಸಬೇಕು.ಇದು ಲೋಕಕ್ಕೆ ಅನುಕೂಲ ನೀಡುತ್ತದೆ ಎಂದು 1008 ಮಹಾಮಂಡಲೇಶ್ವರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.ಶ್ರೀ ಗುರುದೇವ ಟ್ರಸ್ಟ್ ನ ಆದಿ ಪಜೀರಡ್ಕದ...
ಬೆಳ್ತಂಗಡಿ; ರೈತರು ದೇಶದ ಅತಿ ದೊಡ್ಡ ಆಸ್ತಿ. ಆದರೆ ಅನ್ನ ನೀಡುವ ಈ ರೈತರ ಪ್ರತಿಭಟನೆಯನ್ನೇ ಸಹಿಸದ ಸರಕಾರ ರೈತ ವಿರೋದಿ, ಜನವಿರೋದಿ ಸರಕಾರವಾಗಿದೆ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್ ಅವರು ಹೇಳಿದ್ದಾರೆದೇವನಹಳ್ಳಿ ಚಲೋ ನಿರತ ರೈತರನ್ನು ಬಂಧನವನ್ನು ಖಂಡಿಸಿ ಸರಕಾರಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಮೂಲಕ ಮನವಿ ನೀಡಿದ ಬಳಿಕ ಅವರು...
ಅರಸಿನಮಕ್ಕಿ: ಇಲ್ಲಿಯ ಎಂಜಿರ ಸಮೀಪ ತೋಟವೊಂದರಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ದೋಂಟಿ ಹೆಚ್.ಟಿ. ಲೈನ್ ಗೆ ತಾಗಿ ಮದ್ದು ಸಿಂಪಡನೆ ಮಾಡುತಿದ್ದ ಉಡೈರೆ ಕೃಷ್ಣಪ್ಪ ಕುಲಾಲ್(49ವ) ರವರು ವಿದ್ಯುತ್ ಶಾಕ್ಯಾಗಿ ಮೃತ ಪಟ್ಟಿದ್ದಾರೆ. ವಿದ್ಯುತ ಆಘಾತಕ್ಕೆ ಈಡಾಗಿ ಬಿದ್ದ ಕೂಡಲೇ ಕೃಷ್ಣಪ್ಪ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರು ಮೃತಪಟ್ಟಿದ್ದಾರೆ ಎಂದು ವೈದ್ಯರು...