ಬೆಳ್ತಂಗಡಿ; ಭಾರತದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ರವರ ಮೇಲೆ ಷೂ ಎಸೆದ ಆರೋಪಿ ರಾಕೇಶ್ ಕುಮಾರ್ ನನ್ನು ದೇಶದಿಂದಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ದ ಮುಖಂಡರುಗಳು ಬೆಳ್ತಂಗಡಿ ತಹಶಿಲ್ದಾರರ ಮೂಲಕ ಮನವಿ ಸಲ್ಲಿಸಿದರು.
ಬೆಳ್ತಂಗಡಿ ತಾಲೂಕು ಕಚೇರಿಗೆ ಆಗಮಿಸಿದ ಸಂಘಟನೆಯ ಮುಖಂಡರುಗಳು ಸಾಂಕೇತಿಕವಾಗಿ...
ಬೆಳ್ತಂಗಡಿ; ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮಂಗಳೂರಿನ ನ್ಯಾಯಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿದೆ. ಎರಡು ಕಡೆಯವರ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ತೀರ್ಪನ್ನುಅ 9 ಕ್ಕೆ ಕಾದಿರಿಸಿತ್ತು. ಇದೀಗ ನ್ಯಾಯಾಲಯದ ಆದೇಶ ಬಂದಿದ್ದು ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ನೀಡಿದೆ.
ಬೆಳ್ತಂಗಡಿ : ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ವೇಣೂರು ವಲಯ ಅರಣ್ಯ ಇಲಾಖೆ ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಪಲ್ಲದಡಿ ನಿವಾಸಿ ಆರೋಪಿ ಬೆನ್ನಿಪ್ರಸಾದ್(26) ಎಂಬಾತ ತಮ್ಮ ಜಾಗದ ಸಮೀಪದ ಸರಕಾರಿ ಜಾಗದಲ್ಲಿ ಸುಮಾರು 15ರಿಂದ 20 ಆಕೇಶಿಯ,...
ಬೆಳ್ತಂಗಡಿ; ಧರ್ಮಸ್ಥಳ ಸೌಜನ್ಯ ಪ್ರಕರಣ ನ್ಯಾಯಕ್ಕಾಗಿ ಜನಾಗ್ರಹ ದಿನಾಚರಣೆ ಹಾಗೂ ಧರ್ಮಸ್ಥಳ ದೌರ್ಜನ್ಯ ಗಳು ಮತ್ತು ಇತಿಹಾಸ ಮತ್ತು ವರ್ತಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಅ 9 ರಂದು ನಡೆಯಿತು.ಹಿರಿಯ ಪತ್ರಕರ್ತ ನವೀನ್ ಸೂರಿಂಜೆ ಬಿಡುಗಡೆ ಗೊಳಿಸಿದರು.ಬಳಿಕ ಮಾತನಾಡಿದ ಅವರು ರಾಜ್ಯದಾಧ್ಯಂತ ಹೋರಾಟ ನಡೆಯುತ್ತಿದೆ. ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ....
ಬೆಳ್ತಂಗಡಿ; ಪುರಾತತ್ವ ಇಲಾಖೆ ಬೆಳ್ತಂಗಡಿ ತಾಲೂಕಿನ ಮತ್ತು ಜಿಲ್ಲೆಯ ಕೆಲವು ಬಸದಿಗಳು ಸೇರಿದಂತೆ ಜಿಲ್ಲೆಯ ಹಲವು ಬಸದಿಗಳನ್ನು ಅರಕ್ಷಿತ ಸ್ಮಾರಕಗಳೆಂದು ಗುರುತಿಸಿ ಘೋಷಣೆ ಪ್ರಕ್ರಿಯೆಗಳು ಚಾಲ್ತಿಯಲ್ಲಿದ್ದು. ಜಿಲ್ಲೆಯ ಜೈನ ಬಸದಿಗಳು ಪುರಾತನ ಬಸದಿಗಳಾಗಿದ್ದರೂ ಅವುಗಳ ಅಭಿವೃದ್ದಿಯನ್ನು ಜೈನ ಸಮಾಜವೇ ಮಾಡುತ್ತಾ ಬಂದಿದ್ದು ಅಲ್ಲಿ ಧಾರ್ಮಿಕ ವಿಧಿವಿಧಾನಗಳು ನಿತ್ಯ ನಡೆಯುತ್ತಿದೆ ಈ ಬಸದಿಗಳನ್ನು ಅರಕ್ಷಿತ ಸ್ಮಾರಕ...
ಬೆಳ್ತಂಗಡಿ; ಎಸ್.ಎ.ಎಂ ಮುರ ರೀಜಿನಲ್ & ಎಸ್.ಜೆ.ಎಂ ಮುರ ರೇಂಜ್ ವತಿಯಿಂದಎಂ.ಜೆ.ಎಂ ಕಿಲ್ಲೂರು, ಕೆ.ಎಂ.ಸಿ ಆಸ್ಪತ್ರೆ ಅತ್ತಾವರ & ಕೆಎಂ.ಸಿ ಆಸ್ಪತ್ರೆ ಜ್ಯೋತಿ ವೃತ್ತ, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಯನ್ಸ್, ಮಂಗಳೂರು ಮತ್ತು ಬ್ಲಡ್ ಸೆಂಟರ್, ಕೆ.ಎಂಸಿ ಮಂಗಳೂರು ಹಾಗೂ ಬೆನಕ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ, ಉಜಿರೆ ಇವರ ಜಂಟಿ ಸಹ ಯೋಗದೊಂದಿಗೆಬೃಹತ್ ಉಚಿತ...
ಬೆಳ್ತಂಗಡಿ : ಅ 08 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 20 ಸೋಮವಾರದಂದು ನಡೆಯುವ6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025 ಇದರ ಪೂರ್ವಭಾವಿ ಸಭೆಯೂ ಅಕ್ಟೋಬರ್ 08 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಮೋದಿಜೀ 75 ನೇ ಹುಟ್ಟುಹಬ್ಬದ ಪ್ರಯುಕ್ತ ನಮೋ ಮ್ಯಾರಥಾನ್, ಕಾರ್ಯಕ್ರಮದ...
ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶದ ವಿರುದ್ದ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಅ8ರಂದು ನಡೆದಿದ್ದು ಬಳಿಕ ವಿಚಾರಣೆಯನ್ನು ಅ13ಕ್ಕೆ ಮುಂದೂಡಲಾಗಿದೆ
ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಒಂದು ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಎಸಿ ಆದೇಶ ಹೊರಡಿಸಿದ್ದರು ಈ ಆದೇಶದ ವಿರುದ್ಧ...
ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.8 ರಂದು 12:45 ಕ್ಕೆ ಆಗಮಸಿದ್ದಾರೆ.
ಎಸ್.ಐ.ಟಿ ಕಚೇರಿಯಲ್ಲಿ ಬರುಡೆ ಪ್ರಕರಣದಲ್ಲಿ ಅಧಿಕಾರಿಗಳು ತನಿಖೆಯ ಮಾಡಿದ ಬಗ್ಗೆ ಸಭೆ ನಡೆಸಲಿದ್ದು. ವರದಿಯ ಮಾಹಿತಿ ಸಂಗ್ರಹಿಸಿದ ಬಳಿಕ ಮುಂದಿನ ತನಿಖೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಬೆಳ್ತಂಗಡಿ : ಚಾರ್ಮಡಿ ಘಾಟಿಯಲ್ಲಿ ಹಾಸನದಿಂದ ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಆರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ. ಈ ಘಟನೆಯಲ್ಲಿ ಲಾರಿ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು ಲಾರಿಗೆ ಸಂಪೂರ್ಣ ಹಾನಿಯಾಗಿದೆ. ಗಾಯಗೊಂಡ ಚಾಲಕನನ್ನು ತಕ್ಷಣ ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಲಾಯಿತು.ಈ ಘಟನೆಯಿಂದ...