ಬೆಳ್ತಂಗಡಿ: ಉತ್ಸಾಹ, ಉತ್ತಮ ನಾಯಕತ್ವ, ತ್ಯಾಗ ಬಲಿದಾನಕ್ಕೆ ಕೆಂಪೆಗೌಡರ ವ್ಯಕ್ತಿತ್ವ ಆದರ್ಶನೀಯ. ರಾಜಾಧಾನಿ ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಇಂದು ಹೆಸರುವಾಸಿಯಾಗಿದ್ದು ಇದಕ್ಕೆ ಅವರ ಅಂದಿನ ಆಡಳಿತ್ಮಾಕ ಕಾರ್ಯವೈಖರಿಯಿಂದ ದೊಡ್ಡ ನಗರವೊಂದಕ್ಕೆ ಹಾಕಿರುವ ಭದ್ರಬುನಾದಿಯೇ ಸಾಕ್ಷಿ, ಕೆಂಪೇಗೌಡರ ಆಡಳಿತ್ಮಾಕ ವ್ಯವಸ್ಥೆ ಸದಾ ಪ್ರೇರಣದಾಯಿಯಾಗಿದ್ದಾರೆ. ರಕ್ತದಾನ ಎಲ್ಲಾದಾನಗಳಿಗಿಂತ ಶ್ರೇಷ್ಠಯುತ ದಾನವಾಗಿದೆ. ರಕ್ತಕ್ಕೆ ಜಾತಿ, ಮತ, ಧರ್ಮದ ಪರಿಮಿತಿಯಿಲ್ಲ, ...
ಧರ್ಮಸ್ಥಳ: ಜಾತಿ-ಮತ ಬೇಧವಿಲ್ಲದೆ ನಿಸ್ವಾರ್ಥ ಮನೋಭಾವದಿಂದ ಮಾನವೀಯತೆಯೊಂದಿಗೆ “ಶೌರ್ಯ” ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರು ಮಾಡುವ ಸೇವೆ ಅದ್ಭುತವಾಗಿದ್ದು, ಹೆಚ್ಚಿನ ಸಂತೋಷ ಮತ್ತು ಅಭಿಮಾನ ಉಂಟು ಮಾಡಿದೆ. ಸೇವೆ ಮಾಡುವವರಿಗೆ ಸದಾ ದೇವರ ಅನುಗ್ರಹ ಇರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಂಟೆಮಜಲು ಎಂಬಲ್ಲಿ ವ್ಯಕ್ತಿಯೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.ಅಂಟೆಮಜಲು ನಿವಾಸಿ ಓಬಯ್ಯ ಮಲೆಕುಡಿಯ (70) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು ವಿಪರೀತ ಮದ್ಯ ಸೇವಿಸುವ ಚಟ ಹೊಂದಿದ್ದರು ಎನ್ನಲಾಗಿದ್ದು ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜೂನ್...
ಬಂದಾರು :  ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಗಾಳಿ ಮಳೆಯ ಪರಿಣಾಮ ಮೊಗ್ರು ಗ್ರಾಮದ ಕೊಳಬ್ಬೆ ಸಿದ್ದಣ್ಣ ಎಂಬವರ ವಾಸದ ಮನೆಗೆ ಹಾನಿಯುಂಟಾಗಿದೆ. ನಡುಮನೆ,ಬರುoಗುಡೆಲು, ಪುಣ್ಕೆದಡಿ, ಅರ್ತಿದಡಿ, ಪರಕ್ಕಾಜೆ, ಕಡಮ್ಮಾಜೆ  ಪರಿಸರದಲ್ಲಿ  ಭಾರೀ ಗಾಳಿ ಬೀಸಿದ್ದು  ಅಡಿಕೆ ಮರಗಳು  ನೆಲಕ್ಕುರುಳಿದೆ. ಕೃಷಿಗೆ ವ್ಯಾಪಕವಾದ ಹಾನಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್...
ಬೆಳ್ತಂಗಡಿ; ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆ ಗುರುವಾರ ಕೊಂಚ ಕಡಿಮೆಯಾಗಿದ್ದು ತುಂಬಿ ಹರಿಯುತ್ತಿದ್ದ ನದಿಗಳಲ್ಲಿ ನೀರಿಮಟ್ಟ ಇಳಿಕೆಯಾಗಲಾರಂಭಿಸಿದೆ.ತಾಲೂಕಿನ ಸೋಣಂದೂರು ಗ್ರಾಮದ ಕೃಷ್ಣಯ್ಯ ಆಚಾರ್ ಎಂಬವರ ಮನೆಗೆ ಮರ ಬಿದ್ದು ಹಾನಿ ಸಂಭವಿಸಿದೆ. ಕುತ್ಲೂರು ಗ್ರಾಮದ ಸುಲೋಚನಾ ಜೈನ್ ಎಂಬವರ ವಾಸದ ಮನೆ ಕುಸಿದು ಬಿದ್ದಿದೆ ಮನೆಯಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ....
ಬೆಳ್ತಂಗಡಿ; ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಪ್ರಕರಣಗಳನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.ನಿಟ್ಟಡೆ ಗ್ರಾಮದ ಪೆರ್ಮುಡ ಕ್ರಾಸ್ ಎಂಬಲ್ಲಿ ಕೆ.ಎ 19 ಎ.ಎ 2615ನಂಬರ್ ನ ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆಯಿಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದು ಪ್ರಕರಣ ದಾಖಲಿಸಿದ್ದಾರೆ.ಮತ್ತೊಂದು ಪ್ರಕರಣದದಲ್ಲಿ ಕೆ.ಎ 19...

0
ಶಿಶಿಲ ಗ್ರಾಮಪಂಚಾಯತ್ ವ್ಯಾಪ್ತಿಯ ಶಿಶಿಲೇಶ್ವರ ದೇವಸ್ಥಾನದ ಬಳಿ ಪ್ರವಾಹದಿಂದ ಉಂಟಾದ ಹಾನಿಯನ್ನು ಬೆಳ್ತಂಗಡಿ ತಹಶೀಲ್ದಾರರು ಇಂದು ಪರಿಶೀಲಿಸಿದರುಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ,ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುದೀನ್ ,ಉಪಾಧ್ಯಕ್ಷರಾದ ಯಶೋಧರ ಕೆ.ವಿ.,ಪಂಚಾಯತ್ ಅಬಿವೃದ್ದಿ ಅಧಿಕಾರಿ ದಿನೇಶ್ ಎಂ,ಗ್ರಾಮ ಆಡಳಿತ ಅಧಿಕಾರಿ ಶಿವಕುಮಾರ್ ಎ ಎನ್,ಗ್ರಾಮ ಸಹಾಯಕ ವೀರಪ್ಪ ಗೌಡ ಉಪಸ್ಥಿತರಿದ್ದರು.
ಬೆಳ್ತಂಗಡಿ (ಜೂ-26) :- ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸ್ಥಾಪಕ ದಿನವನ್ನು ಖಿಲರ್ ಜುಮ್ಮಾ ಮಸೀದಿ ಇದರ ಉಪಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಯವರು ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಖಿಲರ್ ಜುಮ್ಮಾ ಮಸೀದಿ ಇದರ ಮುಖ್ಯ...
ಬೆಳ್ತಂಗಡಿ. ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಾದ ಬಳಂಜ, ಬಂಗಾಡಿ, ಕಲ್ಮಂಜ, ಬಯಲು ನೆರಿಯಾ, ಮಲವಂತಿಗೆ ಕಜಕ್ಕೆ ಶಾಲೆಗಳಲ್ಲಿ ಕೊಠಡಿಗಳ ಅತಿ ಅಗತ್ಯತೆ ಇದ್ದು. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಹಾಗೂ ತಾಲೂಕಿನ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ವೇಣೂರು, ಶಾಲೆಗಳನ್ನು ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಮೇಲ್ದರ್ಜೆಗೇರಿಸುವಂತೆ...