ಬೆಳ್ತಂಗಡಿ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ವಾದ ನಮಿತಾ ಪೂಜಾರಿ ಅವರಿಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಸಭಾಂಗಣದಲ್ಲಿ ಅಭಿನಂದನೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯನ್, ಜಿಲ್ಲಾ ಗ್ಯಾರಂಟಿ...
ಬೆಳ್ತಂಗಡಿ: ಡೋಂಗ್ರೇ ಕುಟುಂಬಸ್ಥರು ಕೊಡಮಾಡುವ ಶೈಕ್ಷಣಿಕ ಪರಿಕರಗಳ 17 ನೇ ವರ್ಷದ ಉಚಿತ ವಿತರಣಾ ಸಮಾರಂಭ ಸೋಮವಾರ ನಾಲ್ಕೂರು ಗ್ರಾಮದ ಸೂಳಬೆಟ್ಟು ಸ.ಕಿ.ಪ್ರಾ.ಶಾಲೆಯಲ್ಲಿ ನಡೆಯಿತು.ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘ( ಐ.ಡಿ.ಎ.)ದ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ರೋಟರಿ ನಿಯೋಜಿತ ಅಧ್ಯಕ್ಷ ಉಜಿರೆ ಎಸ್.ಡಿ.ಎಂ.ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಫ್ರೊ. ಪಿ.ಪಿ.ಪ್ರಭು ಉದ್ಘಾಟಿಸಿದರು.ಐ.ಡಿ.ಎ.ಪುತ್ತೂರು...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ತಾಲೂಕಿನಾದ್ಯಂತ ಗ್ರಾಮಪಂಚಾಯತು ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.‌ ಪ್ರತಿಭಟನಾಕಾರರು ಗ್ರಾ.ಪಂ ಅಧಿಕಾರಿಗಳ ಮೂಲಕ ರಾಜ್ಯ ಪಾಲರಿಗೆ ಮನವಿ ಸಲ್ಲಿಸಿದರು.ಪ್ರತಿ ಗ್ರಾಮಪಂಚಾಯತಿನ ಎದುರು ನಡೆದ ಪ್ರತಿಭಟನೆಗಳಲ್ಲಿ...
ಬೆಳ್ತಂಗಡಿ; ಕಲ್ಪತರು ನರ್ಸಿಂಗ್ ಸ್ಕೂಲ್ ಜೂನ್ 23 ರಂದು ಶ್ರದ್ಧೆಯೊಂದಿಗೆ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಲಾರೆನ್ಸ್ ಮುಕ್ಕುಯಿಯವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು, ತಮ್ಮ ಆಶೀರ್ವಚನ ನೀಡಿ ಮಾತನಾಡುತ್ತಾ “ನೀವು ಇಂದು ಈ ದೀಪವನ್ನು ಮಾತ್ರವಲ್ಲ, ರೋಗಿಗಳಿಗಾಗಿ ಪ್ರೀತಿಯ ದೀಪವನ್ನೂ...
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಪ್ರಕರಣಗಳ ಬಗ್ಗೆ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುತ್ತಾನೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಬಗ್ಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸ್ಪಷ್ಟನೆ ನೀಡಿದ್ದಾರೆ.ಧರ್ಮಸ್ಥಳ ಪೊಲೀಸರು ಈ ಪತ್ರದ ಬಗ್ಗೆ ಸದ್ರಿ ವಕೀಲರುಗಳನ್ನು ಸಂಪರ್ಕಿಸಿದ್ದು ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು ಧರ್ಮಸ್ಥಳ ಗ್ರಾಮದಲ್ಲಿ...
ಬೆಳ್ತಂಗಡಿ; ಮಣಿಪಾಲ್ ನಲ್ಲಿ ನಡೆದ 9 ನೆಯ ರಾಷ್ಟ್ರೀಯ ಮಾಟ್ಟದ ಐಬಿಎಸ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ದೃಷ್ಟಿ ಸಮಸ್ಯೆ ಇರುವವರ ( visually impaired) ಸ್ಪರ್ಧೆಯಲ್ಲಿ ಲಾಯಿಲ ನಿವಾಸಿ ಸಿರಿಲ್ ಜೋಸೆಫ್ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.ಜೂನ್ 21 ಹಾಗೂ 22 ರಂದು ರಾಷ್ಟ್ರ ಮಟ್ಟದ ಈ ಪಂದ್ಯಾಟ ಮಣಿಪಾಲ್ ನಲ್ಲಿ ನಡೆದಿತ್ತು. ಸಿರಿಲ್...
ಮಚ್ಚಿನ :ಮಂಗಳೂರು ಕೆಮಿಕಲ್ಸ್ ಆಂಡ್ ಫರ್ಟಿಲೈಝರ್ಸ್ ಲಿಮಿಟೆಡ್ ಪಣಂಬೂರು, ಮಂಗಳೂರು ಇದರ ಸಿ ಎಸ್ ಆರ್ ಆಕ್ಟಿವಿಟಿ 2024- 25 ರ ಮಂಗಳ ಅಕ್ಷರ ಮಿತ್ರ ಅಂಗನವಾಡಿ ನಿರ್ಮಾಣ ಯೋಜನೆ ಅಡಿಯಲ್ಲಿ 29ಲಕ್ಷ ಅನುದಾನದಲ್ಲಿ ಮಚ್ಚಿನ ಗ್ರಾಮದ ಪಾಲಡ್ಕ ಇಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣಾ ಕಾರ್ಯಕ್ರಮ ಜೂ 22 ರಂದು ನೆರವೇರಿತು.ಎಂಸಿಎಫ್...
ಬೆಳ್ತಂಗಡಿ; ಬದ್ಯಾರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಮಗುಚಿ ಬಿದ್ದು ಗಂಭೀರವಾಗಿ ಗಾಯಗೊಂಡು ರಿಕ್ಷಾ ಚಾಲಕ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.ಮೃತ ವ್ಯಕ್ತಿ ಮಾಲಾಡಿ ನಿವಾಸಿ ಶಿವಾನಂದ ಪಿ ಮಾಳವ (33) ಎಂಬವರಾಗಿದ್ದಾರೆ.ಗುರುವಾಯನಕೆರೆಯಿಂದ ಅಳದಂಗಡಿ ಗೆ ಪ್ರಯಾಣಿಸುತ್ತಿದ್ದ ವೇಳೆ ಆಟೋ ರಿಕ್ಷಾ  ಅಪಘಾತ ಸಂಭವಿಸಿದೆ. ಕೂಡಲೇ ಗಂಭೀರವಾಗಿ ಗಾಯಗೊಂಡ ಇವರನ್ನು ಸ್ಥಳೀಯರ ಸಹಕಾರದೊಂದಿಗೆ...
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಗಬ್ಬದ ಹಸು ಸಾವನ್ನಪ್ಪಿದ ಘಟನೆ ನಡೆದಿದೆ.ಮುಂಡಾಜೆ ಗ್ರಾಮದ ಗುಂಡಿ ಸೇತುವೆ ಸಮೀಪ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಹಸುವಿನ ಕೊಂಬಿಗೆ ತಾಗಿದ್ದು ಈ ವೇಳೆ ತಂತಿಯನ್ನು ಎಳೆದಾಡಿದ ಹಸು ಶಾಕ್ ನಿಂದ ಸ್ಥಳದಲ್ಲೇ ಮೃತಪಟ್ಟಿತು.ಸ್ಥಳೀಯ ಕೊಂಬಿನಡ್ಕದ ಶಿವಪ್ಪ ಶೆಟ್ಟಿ ಎಂಬವರ 4ವರ್ಷ ಪ್ರಾಯದ ಹಸು ಇದಾಗಿದ್ದು,ಮೆಸ್ಕಾಂ ಅಧಿಕಾರಿಗಳು,ಪಶು...
ಬೆಳ್ತಂಗಡಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ(ರಿ) ಇದರ ಸಂಘಟನಾ ಸಂಚಾಲಕರಾಗಿದ್ದಚಂದು ಎಲ್ ರವರಪ್ರಥಮ ವರ್ಷದ ಪುಣ್ಯ ಸ್ಮರಣೆಯು ಜೂ22ರಂದು ಬೆಳ್ತಂಗಡಿಯಶ್ರೀ ನಾರಾಯಣಗುರು ಸಭಾ ಭವನದಲ್ಲಿ ನೆರವೇರಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ(ರಿ) ಇದರ ತಾಲೂಕು ಪ್ರಧಾನ ಸಂಚಾಲಕ ರಮೇಶ್ ಆರ್ ಅಧ್ಯಕ್ಷತೆವಹಿಸಿದ್ದರು.ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ(ರಿ)...