ಮಚ್ಚಿನ :ಮಂಗಳೂರು ಕೆಮಿಕಲ್ಸ್ ಆಂಡ್ ಫರ್ಟಿಲೈಝರ್ಸ್ ಲಿಮಿಟೆಡ್ ಪಣಂಬೂರು, ಮಂಗಳೂರು ಇದರ ಸಿ ಎಸ್ ಆರ್ ಆಕ್ಟಿವಿಟಿ 2024- 25 ರ ಮಂಗಳ ಅಕ್ಷರ ಮಿತ್ರ ಅಂಗನವಾಡಿ ನಿರ್ಮಾಣ ಯೋಜನೆ ಅಡಿಯಲ್ಲಿ 29ಲಕ್ಷ ಅನುದಾನದಲ್ಲಿ ಮಚ್ಚಿನ ಗ್ರಾಮದ ಪಾಲಡ್ಕ ಇಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣಾ ಕಾರ್ಯಕ್ರಮ ಜೂ 22 ರಂದು ನೆರವೇರಿತು.ಎಂಸಿಎಫ್...
ಬೆಳ್ತಂಗಡಿ; ಬದ್ಯಾರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಮಗುಚಿ ಬಿದ್ದು ಗಂಭೀರವಾಗಿ ಗಾಯಗೊಂಡು ರಿಕ್ಷಾ ಚಾಲಕ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.ಮೃತ ವ್ಯಕ್ತಿ ಮಾಲಾಡಿ ನಿವಾಸಿ ಶಿವಾನಂದ ಪಿ ಮಾಳವ (33) ಎಂಬವರಾಗಿದ್ದಾರೆ.ಗುರುವಾಯನಕೆರೆಯಿಂದ ಅಳದಂಗಡಿ ಗೆ ಪ್ರಯಾಣಿಸುತ್ತಿದ್ದ ವೇಳೆ ಆಟೋ ರಿಕ್ಷಾ  ಅಪಘಾತ ಸಂಭವಿಸಿದೆ. ಕೂಡಲೇ ಗಂಭೀರವಾಗಿ ಗಾಯಗೊಂಡ ಇವರನ್ನು ಸ್ಥಳೀಯರ ಸಹಕಾರದೊಂದಿಗೆ...
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಗಬ್ಬದ ಹಸು ಸಾವನ್ನಪ್ಪಿದ ಘಟನೆ ನಡೆದಿದೆ.ಮುಂಡಾಜೆ ಗ್ರಾಮದ ಗುಂಡಿ ಸೇತುವೆ ಸಮೀಪ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಹಸುವಿನ ಕೊಂಬಿಗೆ ತಾಗಿದ್ದು ಈ ವೇಳೆ ತಂತಿಯನ್ನು ಎಳೆದಾಡಿದ ಹಸು ಶಾಕ್ ನಿಂದ ಸ್ಥಳದಲ್ಲೇ ಮೃತಪಟ್ಟಿತು.ಸ್ಥಳೀಯ ಕೊಂಬಿನಡ್ಕದ ಶಿವಪ್ಪ ಶೆಟ್ಟಿ ಎಂಬವರ 4ವರ್ಷ ಪ್ರಾಯದ ಹಸು ಇದಾಗಿದ್ದು,ಮೆಸ್ಕಾಂ ಅಧಿಕಾರಿಗಳು,ಪಶು...
ಬೆಳ್ತಂಗಡಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ(ರಿ) ಇದರ ಸಂಘಟನಾ ಸಂಚಾಲಕರಾಗಿದ್ದಚಂದು ಎಲ್ ರವರಪ್ರಥಮ ವರ್ಷದ ಪುಣ್ಯ ಸ್ಮರಣೆಯು ಜೂ22ರಂದು ಬೆಳ್ತಂಗಡಿಯಶ್ರೀ ನಾರಾಯಣಗುರು ಸಭಾ ಭವನದಲ್ಲಿ ನೆರವೇರಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ(ರಿ) ಇದರ ತಾಲೂಕು ಪ್ರಧಾನ ಸಂಚಾಲಕ ರಮೇಶ್ ಆರ್ ಅಧ್ಯಕ್ಷತೆವಹಿಸಿದ್ದರು.ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ(ರಿ)...
ಬೆಳ್ತಂಗಡಿ;  ಆಳ್ವಾಸ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಿಜಾರ್ ಮತ್ತು ರಾಜ್ಯ ಪ್ರಶಸ್ತಿ ಪಡೆದ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಉಚಿತ ಅರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ 22.06.2025 ರಂದು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಸಭಾ ಭವನದಲ್ಲಿ ನಡೆಯಿತು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ  ಧರಣೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿ ಫ್ರೆಂಡ್ಸ್...
ಬೆಳ್ತಂಗಡಿ; ಮಂಗಳೂರು ಬಳಿಯ ಫರಂಗಿಪೇಟೆಯಲ್ಲಿ ಶನಿವಾರ ಸಂಜೆ ನಡೆದ ಕಂಟೈನರ್ ಹಾಗೂ ದ್ವಿಚಕ್ರ ವಾಹನದ ನಡುವಿನ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಪುತ್ತಿಲ ನಿವಾಸಿವ ಇಬ್ರಾಹಿಂ ಎಂಬವರು ಮೃತಪಟ್ಟ ಘಟನೆ ಸಂಭವಿಸಿದೆ.ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ಸವಾರ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಿಬೈಲು ನಿವಾಸಿ ಇಬ್ರಾಹಿಮ್ ಎನ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುತ್ತಾರೆ.ಮೃತದೇಹ ಬಂಟ್ವಾಳ...
ಬೆಳ್ತಂಗಡಿ; ತೋಟತ್ತಾಡಿ ನಿವಾಸಿ ಕುರುಪ್ಪನಾಟ್ ರೋಸಮ್ಮ ಜೋಸೆಫ್ (90ವ) ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರು ಮಗ ಬಿಜು.ಕೆ ಜೋಸೆಫ್, ಸೊಸೆ ಶೀನಾ ಜೋಸೆಫ್, ಮಗಳು ಲಿನ್ಸಿ ಅಳಿಯ ಸಾಜನ್ , ಮಗಳು ಬಿನ್ಸಿ ಹಾಗು ಅಳಿಯ ರೆಜಿ ಮೊಮ್ಮಕ್ಕಳು ಹಾಗೂ ಅಪಾರ ಕುಟುಂಬ ವರ್ಗವನ್ನು ಅಗಲಿದ್ದಾರೆ.ಮೃತರ ಅಂತ್ಯ ಸಂಸ್ಕಾರ ಭಾನುವಾರ 3ಗಂಟೆಗೆ ತೋಟತ್ತಾಡಿ ಸೈಂಟ್ ಆಂಟನಿ ಫೊರೋನಾ...
ಬೆಳ್ತಂಗಡಿ; ಇಂದು ಖಾಸಗಿ ಸಂಸ್ಥೆಗಳಲ್ಲಿ, ವಾಣಿಜ್ಯ ಸಂಸ್ಥೆಗಳಲ್ಲಿ ದುಡಿಯುವ ನೌಕರರ ದುಡಿಮೆಯ ಅವಧಿಯನ್ನು 8 ಗಂಟೆಯಿಂದ 10 ಗಂಟೆಗೆ ಏರಿಸಲು ನಿರ್ಧರಿಸಿದ ರಾಜ್ಯ ಸರಕಾರದ ಪ್ರಸ್ತಾಪವನ್ನು ಸಿಐಟಿಯು ಒಪ್ಪಲು ಸಾದ್ಯವಿಲ್ಲ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷರಾದ ಬಿ.ಎಂ.ಭಟ್ ಹೇಳಿದ್ದಾರೆ.ನೌಕರರ ಕೆಲಸದ ಅವದಿಯನ್ನು ಹೆಚ್ಚಿಸಲು ಮುಂದಾಗುತ್ತಿರುವ ರಾಜ್ಯ ಸರಕಾರದ ನಡೆ ಕಾರ್ಮಿಕ ವರ್ಗಕ್ಕೆ ಮಾಡುವ ಮಹಾದ್ರೋಹವಾಗಲಿದೆ...
ಬೆಳ್ತಂಗಡಿ; ಸೌಜನ್ಯ ಹೆಲ್ಪ ಲೈನ್ ಸಂಬ ಹೆಸರಿನಲ್ಲಿ   ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ಪ್ರಕರಣವೊಂದನ್ನು ಹೈಕೋರ್ಟ್ ನಲ್ಲಿ ಬಗೆ ಹರಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬುವರ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಶ್ ಅವರ ಬಂಟ್ವಾಳ...
ಬೆಳ್ತಂಗಡಿ : ಜೂ. 21- ಸ್ವಾತಂತ್ರ್ಯೋತ್ತರ ಭಾರತದಲ್ಲಿ ಅಭಿವೃದ್ಧಿ ರಹಿತ ವಂಶಾಡಳಿತ, ಕೋಮು ಧ್ರುವೀಕರಣದ ರಾಜಕೀಯ, ನ್ಯಾಯ ನಿರಾಕರಣೆ, ಹಕ್ಕುಗಳಿಂದ ವಂಚನೆ, ಅಧಿಕಾರಶಾಹಿಗಳಿಂತ ದಲಿತರ, ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ಇತ್ಯಾದಿಗಳಿಂದ ಬೇಸತ್ತು ಭಯ ಮುಕ್ತ; ಹಸಿವು ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜೂನ್ 21, 2009ರಲ್ಲಿ ಉದಯವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಂಬ...