ಬೆಳ್ತಂಗಡಿ; ಇಂದು ಖಾಸಗಿ ಸಂಸ್ಥೆಗಳಲ್ಲಿ, ವಾಣಿಜ್ಯ ಸಂಸ್ಥೆಗಳಲ್ಲಿ ದುಡಿಯುವ ನೌಕರರ ದುಡಿಮೆಯ ಅವಧಿಯನ್ನು 8 ಗಂಟೆಯಿಂದ 10 ಗಂಟೆಗೆ ಏರಿಸಲು ನಿರ್ಧರಿಸಿದ ರಾಜ್ಯ ಸರಕಾರದ ಪ್ರಸ್ತಾಪವನ್ನು ಸಿಐಟಿಯು ಒಪ್ಪಲು ಸಾದ್ಯವಿಲ್ಲ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷರಾದ ಬಿ.ಎಂ.ಭಟ್ ಹೇಳಿದ್ದಾರೆ.ನೌಕರರ ಕೆಲಸದ ಅವದಿಯನ್ನು ಹೆಚ್ಚಿಸಲು ಮುಂದಾಗುತ್ತಿರುವ ರಾಜ್ಯ ಸರಕಾರದ ನಡೆ ಕಾರ್ಮಿಕ ವರ್ಗಕ್ಕೆ ಮಾಡುವ ಮಹಾದ್ರೋಹವಾಗಲಿದೆ...
ಬೆಳ್ತಂಗಡಿ; ಸೌಜನ್ಯ ಹೆಲ್ಪ ಲೈನ್ ಸಂಬ ಹೆಸರಿನಲ್ಲಿ   ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ಪ್ರಕರಣವೊಂದನ್ನು ಹೈಕೋರ್ಟ್ ನಲ್ಲಿ ಬಗೆ ಹರಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬುವರ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಶ್ ಅವರ ಬಂಟ್ವಾಳ...
ಬೆಳ್ತಂಗಡಿ : ಜೂ. 21- ಸ್ವಾತಂತ್ರ್ಯೋತ್ತರ ಭಾರತದಲ್ಲಿ ಅಭಿವೃದ್ಧಿ ರಹಿತ ವಂಶಾಡಳಿತ, ಕೋಮು ಧ್ರುವೀಕರಣದ ರಾಜಕೀಯ, ನ್ಯಾಯ ನಿರಾಕರಣೆ, ಹಕ್ಕುಗಳಿಂದ ವಂಚನೆ, ಅಧಿಕಾರಶಾಹಿಗಳಿಂತ ದಲಿತರ, ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ಇತ್ಯಾದಿಗಳಿಂದ ಬೇಸತ್ತು ಭಯ ಮುಕ್ತ; ಹಸಿವು ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜೂನ್ 21, 2009ರಲ್ಲಿ ಉದಯವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಂಬ...
ಬೆಳ್ತಂಗಡಿ ತಾಲೂಕು ಸರಕಾರಿ ಸಮುದಾಯ ಆಸ್ಪತ್ರೆಗೆ ತಾಲೂಕು ಆರೋಗ್ಯ ರಕ್ಷಾ ಸಮಿತಿಯವರು ಬೇಟಿ ನೀಡಿದರು.ವಾರ್ಡ್ ಗಳಿಗೆ ಬೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.ರಕ್ತ ಪರೀಕ್ಷಾ ಕೇಂದ್ರ,ಶವಾಗಾರ, ಡಯಾಲಿಸ್ ಕೇಂದ್ರಕ್ಕೆ ಬೇಟಿ ನೀಡಿ ಪರಿಶೀಲಿಸಿದರು.ವೈದ್ಯಾಧಿಕಾರಿ ಡಾ.ರಮೇಶ್ ರವರನ್ನು ಬೇಟಿ ಮಾಡಿ ತಾಲೂಕಿನಾಧ್ಯಂತ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ಹತೋಟಿಗೆ ತರಲು ಮುಂಜಾಗೃತಾ ಕ್ರಮವಹಿಸುವಂತೆ ತಿಳಿಸಿದರು. ತಾಲೂಕಿನಲ್ಲಿ 19...
ಬೆಳ್ತಂಗಡಿ : ನೂರುಲ್ ಹುದಾ ಜುಮ್ಮಾ ಮಸೀದಿ ಲಾಯಿಲದಲ್ಲಿ ಜೂನ್ 20 ರಂದು ನೂರುಲ್ ಹುದಾ ಮದರಸ ಹಾಲ್ ನಲ್ಲಿ ಗೌರವಧ್ಯಕ್ಷ ರಾದ ಇಸ್ಮಾಯಿಲ್ ರವರ ಸಮ್ಮುಖದಲ್ಲಿ ಮಹಾಸಭೆ ನಡೆಯಿತು. ಈ ಮಹಾ ಸಭೆಯಲ್ಲಿ 2025-26 ರ ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಹನೀಫ್ ಲಾಯಿಲ, ಉಪಾಧ್ಯಕ್ಷಾಗಿ ಮುಸ್ತಫಾ ಲಾಯಿಲ, ಕಾರ್ಯದರ್ಶಿಯಾಗಿ ಆಸೀಫ್ ಕಕ್ಕೆನ,ಜೊತೆ...
ಬೆಳ್ತಂಗಡಿ;  ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಸಭೆ,‌ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 20.06.25 ರಂದು ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿತ್ತು. ತಾಲೂಕು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ಇಲಾಖಾ ಭೇಟಿ...
ಉಪ್ಪಿನಂಗಡಿ; ಉಪ್ಪಿನಂಗಡಿ ಸಮೀಪ ನೆಕ್ಕಿಲಾಡಿಯಲ್ಲಿ ಕುಮಾರಧಾರ ನದಿ ದಡದಲ್ಲಿ ಮೊಸಳೆಯೊಂದು ಪತ್ತೆಯಾಗಿದ್ದು ಮೊಸಳ ನೋಡಲು ಹೋದವರನ್ನು ಕಂಡು ಮೊಸಳೆಯು ಬಾಯಗಲಿಸಿ ಆಕ್ರಮಣಕಾರಿಯಂತೆ ಇವರ ಕಡೆ ನೋಡಿ ನದಿ ನೀರಿಗೆ ಇಳಿದು ಹೋದ ಘಟನೆ ಇಂದು ಸಂಜೆ ನಡೆದಿದೆ. ಇಲ್ಲಿನ ಶೇಖಬ್ಬ ಹಾಜಿ ಎಂಬವರ ಮನೆ ಬಳಿ ಕುಮಾರಧಾರ ನದಿಗಿಳಿಯುವ ದಾರಿಯ ಬಳಿ ನದಿ ದಡದಲ್ಲಿ ಮೊಸಳೆಯು...
ಬೆಳ್ತಂಗಡಿ : ಅಕ್ರಮವಾಗಿ ಮನೆಯೊಂದರಲ್ಲಿ ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಓಡಿನ್ನಾಳ ಗ್ರಾಮದ ಪಣಿಜಾಲು ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಉಲಾಯಿ- ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರಗೆ ಜೂ.17 ರಂದು...
ಬೆಳ್ತಂಗಡಿ; ತೆಂಕ ಕಾರಂದೂರು ಕಾಪಿನಡ್ಕದ ಓಡದ‌ಕರಿಯ ಎಂಬಲ್ಲಿ ವ್ಯಕ್ತಿಯೊಬ್ಬ ಮನೆಯೊಳಗೆಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತ ವ್ಯಕ್ತಿ ಸ್ಥಳೀಯ ನಿವಾಸಿ ಧರ್ಣಪ್ಪ ಕನಡ (64)ಎಂಬಾತನಾಗಿದ್ದಾನೆ. ಈಬಗ್ಗೆ ಈತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದು ಪತಿ ಧರ್ಣಪ್ಪ ಎಂಬವರು ವಿಪರೀತ ಮದ್ಯ ಸೇವಿಸುವ ಚಟ...
ಬೆಳ್ತಂಗಡಿ; ದ.ಕ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಹಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಐ.ಎ.ಎಸ್. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.