ಬಂಟ್ವಾಳ ಎನ್.ಸಿ ರೋಡ್ ನಲ್ಲಿ ಅಪಘಾತ ಬೆಳ್ತಂಗಡಿಯ ಯುವಕ ಮೃತ್ಯು
ಬೆಳ್ತಂಗಡಿ; ಬಂಟ್ವಾಳ ತಾಲೂಕಿನ ಎನ್.ಸಿ ರೋಡ್ ಸಮೀಪ ಸ್ಕೂಟರ್ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೆ.19ರಂದು ಸಂಜೆ...
ಬೆಳ್ತಂಗಡಿ ಧರ್ಮಪ್ರಾಂತ್ಯ ಕೇಶದಾನ ಕಾರ್ಯಕ್ರಮ:
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಫ್ಯಾಮಿಲಿ ಅಪೋಸ್ತಲೇಟ್ ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಇವುಗಳ ವತಿಯಿಂದ ಕ್ಯಾನ್ಸರ್ ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಕೇಶದಾನ ಕಾರ್ಯಕ್ರಮವು ಎಪ್ರಿಲ್ 28 ರಂದು ಬೆಳ್ತಂಗಡಿ ಜ್ಞಾನನಿಲಯದಲ್ಲಿ ನಡೆಯಿತು. ಬೆಳ್ತಂಗಡಿ...
ಬೆಳ್ತಂಗಡಿ : ಕುತ್ಲೂರು ಮನೆ ಕಳ್ಳತನ ಪ್ರಕರಣ; ಕುಖ್ಯಾತ ಕಳ್ಳ ಅಬೂಬಕ್ಕರ್ ಬಂಧನ
ಬೆಳ್ತಂಗಡಿ;ಕುತ್ಲೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿ ಕುಖ್ಯಾತ ಕಳ್ಳನನ್ನು ವೇಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ನಾರವಿ ಗ್ರಾಮದ ಕುತ್ಲೂರಿನ ಮಂಜು ಶ್ರೀ ನಗರದ ಶಿಕ್ಷಕ...
ಬೆಳ್ತಂಗಡಿ; ನಗರದ ಅಂಗಡಿ,ವಕೀಲರ ಕಚೇರಿಗೆ ನುಗ್ಗಿ ಕಳ್ಳತನ
ಬೆಳ್ತಂಗಡಿ: ರಾತ್ರೋರಾತ್ರಿ ಬೆಳ್ತಂಗಡಿ ನಗರದ ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿಯಾದ ಘಟನೆ ಮೇ.18 ರಂದು ರಾತ್ರಿ ನಡೆದಿದೆ.
ಬೆಳ್ತಂಗಡಿ ಕೋರ್ಟ್ ರಸ್ತೆಯ ಧರ್ಮಶ್ರೀ ಬಿಲ್ಡಿಂಗ್ ನ ಸಮೃದ್ಧಿ...
ಬೆಳ್ತಂಗಡಿ ಹಾಗೂ ಪುತ್ತೂರಿನಲ್ಲಿ ಕಳ್ಳತನ ಶಂಕಿತ ಆರೋಪಿಯ ಫೊಟೋ ಬಿಡುಗಡೆ ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಮನವಿ
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರಗಳಲ್ಲಿ ಕಳೆದ ಎರಡು ದಿನಗಳಲ್ಲಿ ನಡೆದಿರುವ ಮನೆಗಳ್ಳತನ ಪ್ರಕರಣಗಳಲ್ಲಿ ಕೇರಳ ಕಣ್ಣೂರು ತಳಿಪರಂಬು ನಿವಾಸಿ ತಂಗಚ್ಚ @ ಮ್ಯಾಧ್ಯೂ @ ಬಶೀರ್...
ರೆಖ್ಯ ಯುವಕ ನಾಪತ್ತೆ ಪ್ರಕರಣ; ಮೂರು ದಿನಗಳ ಬಳಿಕ ಶಿರಾಡಿ ಹೊಳೆ ಬದಿಯಲ್ಲಿ ಪತ್ತೆ; ಶೌರ್ಯ ವಿಪತ್ತು ನಿರ್ವಹಣಾ...
ಬೆಳ್ತಂಗಡಿ, ರೆಖ್ಯ ಗ್ರಾಮದ ದೇವಸ ಎಂಬಲ್ಲಿಗೆ ಸಂಬಂಧಿಕರ ಮನೆಗೆ ಆಗಮಿಸಿದ್ದ ನೆಲ್ಯಾಡಿ ಪಾಲೇತ್ತಾಡಿ ನಿವಾಸಿ ಅಶ್ವಿತ್ ಕುಮಾರ್ (37) ಅವರು ಮೇ 17 ರಂದು ಸಂಜೆ 4.15 ರ ಬಳಿಕ ಕಣ್ಮರೆಯಾಗಿದ್ದರು ಶೌರ್ಯ...
ಮಹೇಶ್ ಶೆಟ್ಟಿ ಗಡಿಪಾರು ಪ್ರಕರಣ ಬಂಟ್ವಾಳ ಡಿ. ವೈ ಎಸ್.ಪಿ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ...
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಆದೇಶ ಮಾಡಲು ಸಹಾಯಕ ಆಯುಕ್ತರ ನ್ಯಾಯಾಲಯ ಪುತ್ತೂರು ಉಪ ವಿಭಾಗಕ್ಕೆ ಬಂಟ್ವಾಳ ಡಿ.ವೈ.ಎಸ್. ಪಿ ಅವರು ಸುಳ್ಳು ವರದಿ ಸಲ್ಲಿಸಿದ್ದು ಈ ಬಗ್ಗೆ ತನಿಖೆ...
ಧರ್ಮಸ್ಥಳ ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ನಗರ ಘೋಷಣೆ:
ಪ್ಲಾಸ್ಟಿಕ್ ಅತ್ಯಂAತ ಅಪಾಯಕಾರಿ ತ್ಯಾಜ್ಯವಾಗಿದ್ದು ಅದರಿಂದ ಪರಿಸರವನ್ನು ರಕ್ಷಿಸುವ ಅಗತ್ಯವಿದೆ ಅದಕ್ಕಾಗಿ ರಾಜ್ಯದಲ್ಲಿ ಧರ್ಮಸ್ಥಳ ಐದು ನಗರಗಳನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ನಗರಗಳೆಂದು ರಾಜ್ಯ ಸರಕಾರ ಗುರುತಿಸಿದೆ ಈ ನಗರಗಳನ್ನು ಪ್ಲಾಸ್ಟಿಕ್...
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಂಡಿಬಾಗಿಲಿನ ಯುವತಿ ಮೃತ್ಯು
ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಂಡಿಬಾಗಿಲಿನ ದೇವಗಿರಿಯ ಪೈಕಾಟ್ ನಿವಾಸಿ ಜೋಸ್ ಎಂಬವರ ಪುತ್ರಿ ಟಿನು(27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕನೊಂದಿಗೆ ಎರಡೂವರೆ ವರ್ಷಗಳ...
FEATURED
MOST POPULAR
ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿಗೆ ಪ್ರಾಜೆಕ್ಟ್ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ
ಬೆೆಳ್ತಂಗಡಿ: ಮೂಡಬಿದ್ರೆಯ ಎಸ್ ಎನ್ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜರಗಿದ ನವತ್ವಂ- 2024 ಎಂಬ ಅಂತರ್ ಕಾಲೇಜು ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಕಾಲೇಜು ಸಿವಿಲ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್...
LATEST REVIEWS
ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಡಾ.ಹೆಗ್ಗಡೆಯವರಿಂದ ಚಾಲನೆ
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಸೋಮವಾರ ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು.ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಮತ್ತು ಲಾಭ...
ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರನ್ನು ಸರ್ಕಾರ ನೇಮಕ ಮಾಡಿ ಆದೇಶಿಸಿದೆ.ನಾಮನಿರ್ದೇಶಿತ ಸದಸ್ಯರ ವಿವರಗಳು.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯರು,ಜಿಲ್ಲಾ...























