ಉಜಿರೆ; ವಿದ್ಯುತ್ ಆಘಾತಕ್ಕೆ ಈಡಾದ ಯುವಕನ ರಕ್ಷಣೆ

ಬೆಳ್ತಂಗಡಿ; ಉಜಿರೆ ಟಿ. ಬಿ ಕ್ರಾಸ್ ನಲ್ಲಿ ವಾಹನ ತೊಳೆಯುತ್ತಿದ್ದ ವೇಳೆ ನೀರು ಹಾಯಿಸುವ ಗನ್ ಮೂಲಕ ವಿದ್ಯುತ್ ಹರಿದು ಶಾಕ್ ಹೊಡೆದು ಅದರಲ್ಲಿಯೇ ಸಿಲುಕಿಕೊಂಡ ವ್ಯಕ್ತಿಯನ್ನು ಸ್ಥಳೀಯರು ಸಾಹಸಿಕವಾಗಿ ರಕ್ಷಿಸದ್ದಾರೆ.ಇಲ್ಲಿನ ನಿವಾಸಿ...

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆ; ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ನಿಯೋಗ.

ಬೆಳ್ತಂಗಡಿ ;ದಿನಂಪ್ರತಿ ಮಂಗಳೂರಿಗೆ ಉದ್ಯೋಗಕ್ಕೆ ಹೋಗುವ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಬಸ್‌ ಸೌಕರ್ಯವಿಲ್ಲದ ಕಾರಣ ಅನಾನುಕೂಲವಾಗಿದ್ದು, ಇದನ್ನು ನಿವಾರಿಸಲು ಧರ್ಮಸ್ಥಳದಿಂದ ಬಿ.ಸಿ ರೋಡ್ ಮಂಗಳೂರು ಮಾತ್ರ ನಿಲುಗಡೆ ಇರುವ ವೇಗದೂತ ಬಸ್ಸುಗಳನ್ನು ಪ್ರಾರಂಭಿಸಿ ಸುಮಾರು...

ದ್ವೇಷ ಭಾಷಣ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಸಂಪ್ಯ ಠಾಣೆಗೆ ದೂರು

ಪುತ್ತೂರು; ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಪ್ರಚೋದನಕಾರಿ, ಅವಮಾನಕಾರಿಯಾಗಿ ಭಾಷಣದ ಮೂಲಕ ಸಮಾಜದಲ್ಲಿ ಸಾಮರಸ್ಯ ಕೆಡುವಂತೆ ಮಾತಾಡಿದ್ದಾರೆ ಎಂದು ಆರೋಪಿಸಿ ವಿರುದ್ದ ಹಾಗೂ ಮಹಿಳೆಯರನ್ನ ಕೀಳಾಗಿ ಕಂಡು ಅವಮಾನಿಸಿದ...
Google search engine

ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು ಡಿಸೆಂಬರ್ 2023 ರಲ್ಲಿ...

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ...

ಉಜ್ವಲಾ ಯೋಜನೆಯ ಮಹಿಳೆಯರ ಮೇಲೂ, “ಬೆಲೆ ಏರಿಕೆಯ ಬರೆ ಎಳೆದ” ಕೇಂದ್ರ ಸರ್ಕಾರ- ರಕ್ಷಿತ್ ಶಿವರಾಂ

ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿ ದೇಶದ 10 ಕೋಟಿ ಬಡ ಮಹಿಳೆಯರಿಗೆ ಅಡುಗೆ ಅನಿಲದ ಸಬ್ಸಿಡಿ ನೀಡುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ವಾಸ್ತವದಲ್ಲಿ ಅದೇ ಮಹಿಳೆಯರ ಮೇಲೆಯೇ ಹೊಸ ಆರ್ಥಿಕ ಹೊರೆ ಹೇರುವ...
Google search engine

ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು: ಕಾಂಗ್ರೆಸ್ ಪಕ್ಷದ  ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ರವಿವಾರ ಸಂಜೆ(ಡಿ.14) ವಿಧಿವಶರಾಗಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ...

ಸಂಭ್ರಮದಿಂದ ಈಶ್ಟರ್ ಆಚರಿಸಿದ ಕ್ರೈಸ್ಥ ಬಾಂಧವರು

ಬೆಳ್ತಂಗಡಿ; ಈಸ್ಟರ್ ಹಬ್ಬವನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಸಾಂಬ್ರಮದಿಂದ ಧಾರ್ಮಿಕ ವಿಧಿವಿಧಾಮಗಳೊಂದಿಗೆ ಆಚರಿಸಲಾಯಿತ್ತು. ಬೆಳ್ತಂಗಡಿ ಧರ್ಮಪ್ರಾಂತ್ಯದ 55 ಚರ್ಚ್ ಗಳಲ್ಲಿ ಸಂಜೆ  ಬಲಿಪೂಜೆಯೊಂದಿಗೆ, ಈಸ್ಟರ್ ದಿನದ ವಿಧಿವಿದಾನಗೆಳು ಆರಂಭಗೊಂಡಿತ್ತು. ಯೇಸು ಸ್ವಾಮಿಯು ಯಾತನೆಯನ್ನು ಅನುಭವಿಸಿ...

ಮನೆ ಜಪ್ತಿ ಧರ್ಮಸ್ಥಳ ಪೊಲೀಸರು ಕಾನೂನು ವ್ಯಾಪ್ತಿ ಮೀರಿದ್ದಾರೆ. ಜಪ್ತಿ ಆದೇಶ ರದ್ದು ಮಾಡಿ ಎ.ಸಿ ಆದೇಶ

ಬೆಳ್ತಂಗಡಿ; ದನ ಮಾರಾಟ ಮಾಡಿದ ಕಾರಣಕ್ಕೆ ಪಟ್ರಮೆ ಗ್ರಾಮದ ಪಟ್ಟೂರಿನಲ್ಲಿ ಮನೆ ಜಪ್ತಿ ಮಾಡಿದ ಘಟನೆಯಲ್ಲಿ ಧರ್ಮಸ್ಥಳ ಪೊಲೀಸರು ಕಾನೂನು ವ್ಯಾಪ್ತಿಯನ್ನು ಮೀರಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನಲೆಯಲ್ಲಿ ಸಾರಮ್ಮ ಅವರ ವಾಸದ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ದ್ವೇಷ ಭಾಷಣ ಕಲ್ಲಡ್ಕ ಪ್ರಭಾಕರ ಭಟ್ ಗೆ ಜಾಮೀನು ಮಂಜೂರು

0
ಪುತ್ತೂರು: ದ್ವೇಷ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್.ಎಸ್. ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪುತ್ತೂರು...

LATEST REVIEWS

ಉಜಿರೆಯಲ್ಲಿ ಬೃಹತ್ ವಿಶ್ವಹಿಂದೂ ಪರಿಷದ್ ಸಮಾವೇಶ

0
ಉಜಿರೆ: ತ್ಯಾಗ, ಬಲಿದಾನ, ಪ್ರತಿಭಟನೆ ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ ಎಂದು ಉಜಿರೆಯ ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ಹೇಳಿದರು.ಅವರು...

ಧರ್ಮಸ್ಥಳಕೂಟದಕಲ್ಲು  ನಿವಾಸಿ ನಿತೇಶ್ ನಿಧನ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನಿವಾಸಿ ನಿತೇಶ್ (30)ಅಲ್ಪ ಕಾಲದ ಅಸೌಖ್ಯದ ಬಳಿಕ ಜ. 24ರಂದು ನಿಧನರಾಗಿದ್ದಾರೆ.ಮೃತರು ತಂದೆ ತಾಯಿ ಸಹೋದರ ಹಾಗೂ ಅಪಾರ ಬಂಧುಬಳಗ ಗೆಳೆಯರನ್ನು ಅಗಲಿದ್ದಾರೆ‌
Google search engine

LATEST ARTICLES