ವೇಣೂರಿನಲ್ಲಿ ಫೆ.22ರಿಂದ ಮಾ.1ರ ವರೆಗೆ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕ
ಬೆಳ್ತಂಗಡಿ: ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರದಲ್ಲಿ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕದ ಸಂಭ್ರಮಕ್ಕೆ ವೇಣೂರು ಸಜ್ಜಾಗಿದ್ದು ಫೆ 22ರಿಂದ ಮಾ1ರವರೆಗೆ ಮಹಾಮಸ್ತಕಾಭಿಷೇಕ ಸಂಭ್ರಮದಿಂದನಡೆಯಲಿದೆ ಎಂದು ಅಳದಂಗಡಿ ಅರಮನೆಯ ತಿಮ್ಮಣ್ಣರಸರು,ಮಹಾ ಮಸ್ತಾಕಾಭಿಷೇಕದ ಕಾರ್ಯಾಧ್ಯಕ್ಷರು...
ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗ ಸಂಚಾರ
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವೆಡೆ ಸೋಮವಾರ ರಾತ್ರಿ ಒಂಟಿ ಸಲಗನ ಸಂಚಾರ ಮುಂದುವರಿದಿದೆ.ಇಲ್ಲಿನ ಮಿತ್ತಕಟ್ಟಾಜೆ ಮೋಹನ ನಾಯ್ಕ ಎಂಬವರ ಮನೆಯಂಗಳಕ್ಕೆ ಬಂದು ಬಾಳೆ ಗಿಡ ತಿಂದು ಹಾಕಿದ ಬಳಿಕ ಸಲಗ ಫಣಿಕಲ್ಲು ಕಡೆ...
ಚಾರ್ಮಾಡಿ ಘಾಟಿಯಲ್ಲಿ ಲಾರಿ ತಡೆದು ದರೋಡೆ ಪ್ರಕರಣ ದಾಖಲು
ಬೆಳ್ತಂಗಡಿ : ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ಮಧ್ಯರಾತ್ರಿ ಎರಡು ಬೈಕ್ ನಲ್ಲಿ ಬಂದ ಅಪರಿಚಿತರು ಮೀನು ಸಾಗಾಟದ ಲಾರಿ ತಡೆದು ನಗದು ದೋಚಿದ...
ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ “ಆಟಿದ ಕಲ”
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಹಳೇಕೋಟೆಯಲ್ಲಿ 'ಆಟಿದ ಕಲ' ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.
ಬೆಳಗ್ಗೆ ಸಾಂಪ್ರದಾಯಿಕ ಆಟಿ ತಿಂಗಳ ತಿಂಡಿ-ತಿನಿಸುಗಳ ಸ್ಪರ್ಧೆಗಳ ಉದ್ಘಾಟನೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ...
ಬೆಳ್ತಂಗಡಿ : ಕಂದಾಯ ನಿರೀಕ್ಷಕರಾಗಿ ಮಲ್ಲೇಶ್ ಕರ್ತವ್ಯಕ್ಕೆ ಹಾಜರು;ಪವಡಪ್ಪ ದೊಡ್ಡಮನಿ ಕರ್ತವ್ಯದಿಂದ ಬಿಡುಗಡೆ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ 23 ವರ್ಷಗಳಿಂದ ವಿವಿಧ ಹುದ್ದೆಯಲ್ಲಿ ಕರ್ತವ್ಯ ಮಾಡಿ ಕಳೆದ ಏಳು ವರ್ಷಗಳಿಂದ ಕೊಕ್ಕಡ ಹೋಬಳಿಯಲ್ಲಿ ಕಂದಾಯ ನಿರೀಕ್ಷಕರಾಗಿದ್ದ ಪವಡಪ್ಪ ದೊಡ್ಡಮನಿಯವರನ್ನು ಮೂಡಬಿದಿರೆ ಕಂದಾಯ ಇಲಾಖೆಯ ಪ್ರಥಮ...
ಮುಂಡಾಜೆ ಸೈಂಟ್ ಮೇರೀಸ್ ಚರ್ಚ್ ಗೆ ರಕ್ಷಿತ್ ಶಿವರಾಂ ಭೇಟಿ ಮಳೆಯಿಂದಾದ ಹಾನಿ ಪರಿಶೀಲನೆ
ಬೆಳ್ತಂಗಡಿ; ಮಳೆಯಿಂದ ಸೈಂಟ್ ಮೇರಿಸ್ ಮುಂಡಾಜೆ ಚರ್ಚ್ ನ ತಡೆಗೋಡೆ ಕುಸಿದುಬಿದ್ದಿದ್ದು ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಧರ್ಮಗುರುಗಳಾದ ವರ್ಗೀಸ್ ಪುದಿಯೆಡತ್ಚರ್ಚ್ ಪಾಲನಾ ಸಮಿತಿಯ...
ಮಾಲಾಡಿಯಲ್ಲಿ ಬಿರುಗಾಳಿ ಮನೆ ಕೃಷಿಗೆ ವ್ಯಾಪಕ ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಶುಕ್ರವಾರ ಬೆಳಗ್ಗೆ ನೆರಿಯ ಪರಿಸರವನ್ನು ಸಂಪೂರ್ಣವಾಗಿ ನಾಮಾವೇಶಷಗೊಳಿಸಿದ ಗಾಳಿ ಶುಕ್ರವಾರ ಸಂಜೆಯ ವೇಳೆ ಮಾಲಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತೋರಿಸಿದ್ದು ವ್ಯಾಪಕ ಹಾನಿಗೆ ಕಾರಣವಾಗಿದೆ.ಮಾಲಾಡಿಯ...
ವೇಣೂರು ಠಾಣಾ ಎ.ಎಸ್.ಐ ಆಗಿ ಬೆನ್ನಿಚ್ಚನ್ ವಿಜೆ ಅಧಿಕಾರ ಸ್ವೀಕಾರ
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ವಿ.ಜೆ. ಮಾ. 24 ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಬೆಳ್ತಂಗಡಿ ಠಾಣೆಯ ಹೆಡ್ ಕಾನ್ಸೆಬಲ್ ಆಗಿದ್ದ ಅವರು ಪದೋನ್ನತಿ ಹೊಂದಿ ವೇಣೂರು ಠಾಣೆಗೆ ವರ್ಗವಾಣೆಗೊಂಡಿದ್ದಾರೆ. ಇವರು...
ಕಸ್ತೂರಿ ರಂಗನ್ ವರದಿ ಅನುಷ್ಠನವನ್ನು ಕೇಂದ್ರ ಸರಕಾರ ಕೈಬಿಡಲಿ ರಕ್ಷಿತ್ಶಿವರಾಂ ಒತ್ತಾಯ; ಹೋರಾಟ ಸಮಿತಿಯಿಂದ ಪತ್ರಿಕಾಗೋಷ್ಠಿ
ಬೆಳ್ತಂಗಡಿ; ಕಸ್ತೂರಿ ರಂಗನ್ ವರದಿಯ ಅನುಷ್ಠಾನದ ಬಗ್ಗೆ ರಾಜ್ಯದ ಮಲೆನಾಡಿನ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಕೇಂದ್ರ ಸರಕಾರ ವರದಿ ಜಾರಿಗೆ ತರುವ ಪ್ರಯತ್ನವನ್ನು ಕೂಡಲೇ ಕೈಬಿಡಬೇಕು, ರಾಜ್ಯದ ಸಂಸದರು ಕೇಂದ್ರರಕಾರದ ಮೇಲೆ...
FEATURED
MOST POPULAR
ಬೆಳ್ತಂಗಡಿ ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿ ಉದ್ಘಾಟನೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿಯನ್ನು ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನೀಡಿದ...
LATEST REVIEWS
ರಾಜಕೀಯ ಪ್ರೇರಿತ ಸುಳ್ಳು ಪ್ರಕರಣಗಳಲ್ಲಿ ಬಿಜೆಪಿ ನಾಯಕರಿಗೆ ಜಾಮೀನು ಮಂಜೂರು; ಬಿಜೆಪಿ ಸಂತಸ
ಬೆಳ್ತಂಗಡಿ :ಕಾಂಗ್ರೆಸ್ ನಾಯಕರ ದ್ವೇಷ ರಾಜಕೀಯದ ಫಲಶ್ರುತಿಯಾಗಿ ವಿವಿಧ ರೀತಿಯಲ್ಲಿ ಸುಳ್ಳು ಪ್ರಕರಣಗಳನ್ನು ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಿಸಿದ್ದು. ಈ ಎಲ್ಲಾ ಪ್ರಕರಣಗಳಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದು ಸತ್ಯಕ್ಕೆ ಸಂದ ಜಯವೆಂದು...
ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಬಿದ್ದಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ ಶೌರ್ಯ ತಂಡ
ಬೆಳ್ತಂಗಡಿ: ಧರ್ಮಸ್ಥಳ ದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ಇಬ್ಬರು ವ್ಯಕ್ತಿಗಳನ್ನು ಧರ್ಮಸ್ಥಳ ಪೊಲೀಸರ ಮಾಹಿತಿ ಮೇರೆಗೆ ಶೌರ್ಯ ತಂಡದ ಸದಸ್ಯರಾದ ಸಚಿನ್ ಭಿಡೆ ಹಾಗೂ ಧಣೇಶ್ ರವರು ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿ ಬೆಳ್ತಂಗಡಿ...




























