ವೇಣೂರಿನಲ್ಲಿ ಮಹಾ ಮಸ್ತಕಾಭಿಷೇಕ ಸಮಾಲೋಚನಾ ಸಭೆ
ಬೆಳ್ತಂಗಡಿ: ವೇಣೂರಿನಲ್ಲಿ ಫೆ ೨೨ ರಿಂದ ಮಾ 1ರ ವರೆಗೆ ನಡೆಯಲಿರುವ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕದ ಸಿದ್ದತೆಗಳ ಬಗ್ಗೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ಬುಧವಾರ ನಡೆಯಿತು.ಸಭೆಯಲ್ಲಿ...
ಕೊಕ್ಕಡ ನಿಲ್ಲಿಸಿದ್ದ ಬೈಕ್ ಕಳವು; ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ಕೊಕ್ಕಡದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಆಲಂಕಾರು ನಿವಾಸಿ ಶಿವಪ್ರಸಾದ್ ಎಂಬವರು ನ 6 ರಂದು ಬೆಳಗ್ಗೆ...
ದಿಡುಪೆ; ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು
ಬೆಳ್ತಂಗಡಿ; ಕಾರು ಅಪಘಾತವಾಗಿ ವ್ಯಕ್ತಿ ಮೃತಪಟ್ಟ ಘಟನೆ ದಿಡುಪೆ ಬಳಿ ಬುಧವಾರ ನಡೆದಿದೆ.
ಮೃತರನ್ನು ಕುಕ್ಕಾವು ನಿವಾಸಿ ಪುತ್ತಾಕ (ಇಬ್ರಾಹಿಂ )(67) ಎಂಬವರೆಂದು ಗುರುತಿಸಲಾಗಿದೆ.
ಸಹೋದರ ಮನೆಯ ಶುಭ ಕಾರ್ಯ ನಿಮಿತ್ತ ಮಾತುಕತೆಗಾಗಿ ಬಂಧುಗಳು ಜೊತೆಯಾಗಿ...
ಬೆಳ್ತಂಗಡಿ; ತಾಲೂಕು ಆಡಳಿತದಿಂದ ಕೆಂಪೇಗೌಡ ಜಯಂತಿ ಆಚರಣೆ
ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಹಾಗೂ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸೇವಾ...
ಬೆಳ್ತಂಗಡಿ; ತಲೆಮರೆಸಿ ಕೊಂಡಿರುವ ವಿಠಲಗೌಡನಿಗಾಗಿ ಪೊಲೀಸರಿಂದ ವಿವಿದೆಡೆ ಶೋಧ
ಬೆಳ್ತಂಗಡಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಒಂದು ತಿಂಗಳ ಕಾರಾಗೃಹ ಶಿಕ್ಷೆಗೆ ಒಳಗಾದ ಬಳಿಕ ತಲೆ ಮರೆಸಿಕೊಂಡಿರುವ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ವಿಠಲ ಗೌಡ ಅವರ ಬಂಧನಕ್ಕೆ ಪೊಲೀಸರು ಜೂ.27ರಂದು...
ಬೆಳ್ತಂಗಡಿ; ಸಂತ ಲಾರೆನ್ಸ್ ಪ್ರಧಾನ ದೇವಾಲಯದ ಮಾತೃವೇದಿ ವತಿಯಿಂದ ಪಡಂಗಡಿ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಹಾಯಧನ ವಿತರಣೆ
ಬೆಳ್ತಂಗಡಿ: ಸೀರೋ ಮಲಬಾರ್ ಮಾತೃವೇದಿ ಸಂತ ಲಾರೆನ್ಸ್ ಪ್ರಧಾನ ದೇವಾಲಯ ಬೆಳ್ತಂಗಡಿ ಇದರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಥಮಿಕ ಶಾಲೆ ಪಡಂಗಡಿಯಲ್ಲಿ "ವಿದ್ಯಾದೀಪ" ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾಸಮವಸ್ತ್ರ ಸಹಾಯಧನ ವಿರತಣೆ ಕಾರ್ಯಕ್ರಮ...
ಕಾಂಗ್ರೆಸ್’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ
ಬೆಳ್ತಂಗಡಿ; ಉಪಚುನಾವಣೆಯ ಮೂಲಕ ಮತದಾರರು ಕಾಂಗ್ರೆಸ್ ಗೆ ಗೆಲುವಿನ ಗ್ಯಾರಂಟಿ ನೀಡಿದ್ದಾರೆಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಪ್ರಧಾನ ಕಾರ್ಯದರ್ಶಿರಕ್ಷಿತ್ ಶಿವರಾಂ ಚುನಾವಣಾ ಫಲಿತಾಂಶದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಳ್ಳುತ್ತಿದೆ....
ಶಿಶಿಲ ಸೇತುವೆ ನಿರ್ಮಾಣಕ್ಕೆ 2.75 ಕೋಟಿ ಅನುದಾನ ದಾಖಲೆ ಬಿಡುಗಡೆ ಮಾಡಿದ ರಕ್ಷಿತ್ ಶಿವರಾಂ
ಬೆಳ್ತಂಗಡಿ; ತಾಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಸಮೀಪ ಸೇತುವೆ ನಿರ್ಮಾಣಕ್ಕೆ ರೂ 2.75 ಕೋಟಿ ಅನುದಾನ ಮಂಜೂರಾಗಿರುವ ಬಗ್ಗೆ ದಾಖಲೆಗಳನ್ನು ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಬಿಡುಗಡೆ ಮಾಡಿದ್ದಾರೆ.ಶಿಶಿಲದಲ್ಲಿ ನಡೆದ...
ಯಕ್ಷ ಧ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ:ಡಿ 14 ಗುರುವಾಯನಕೆರೆಯಲ್ಲಿ ಯಕ್ಷ ಸಂಭ್ರಮ:ಅರುವ ಕೊರಗಪ್ಪ ಶೆಟ್ಟಿಯವರಿಗೆ ಯಕ್ಷ ಸಂಭ್ರಮ 2024...
ಬೆಳ್ತಂಗಡಿ: ಯಕ್ಷ ಧ್ರುವಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಇದೇ ಬರುವ ಡಿಸೆಂಬರ್ 14 ಶನಿವಾರದಂದು ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಲಿದೆ.ಎಂದು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಮಾಹಿತಿ ನೀಡಿದರು. ಅವರು...
FEATURED
MOST POPULAR
ಕಣಿಯೂರಿನ ಪಿಲಿಗೂಡು ಶಾಲೆಯ ಬೀಗ ಒಡೆದು ಕಳ್ಳತನ:
ಬೆಳ್ತಂಗಡಿ: ಕಣಿಯೂರು ಗ್ರಾಮದ ಪಿಲಿಗೂಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ಖದೀಮರು ಶಾಲೆಯ ಬೀಗ ಒಡೆದು ಮಿಕ್ಸಿ, ಗ್ಯಾಸ್ ಹಂಡೆ ದೋಚಿದ್ದಾರೆ.ಬುಧವಾರ ರಾತ್ರಿ ಘಟನೆ ನಡೆದಿದೆ. ಅಕ್ಷರ ದಾಸೋಹ ಕೊಠಡಿಗೆ...
LATEST REVIEWS
ಡಿ.22 ನವೀಕರಣ ಗೊಂಡ ಉಜಿರೆಯ ಸಂತ ಅಂತೋನಿ ಚರ್ಚ್ ನ ಆಶೀರ್ವಚನ
ಪವಾಡ ಪುರುಷರೆಂದು ಜಗತ್ ಪ್ರಸಿದ್ಧರಾದ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ ಉಜಿರೆ ಧರ್ಮಕೇಂದ್ರವು ದುರಸ್ತಿ ಮತ್ತು ನವೀಕರಣಗೊಂಡು ಡಿಸೆಂಬರ್ 22ರಂದು ಆಶೀರ್ವಚನಗೊಳ್ಳಲು ಸಿದ್ಧವಾಗಿದೆ ಎಂದು ಚರ್ಚಿನ ಧರ್ಮಗುರುಗಳಾದ ಫಾ ಆಬೆಲ್ ಲೋಬೋ ಅವರು...
ಆದಿವಾಸಿಗಳ ವಸತಿ ಪ್ರದೇಶಗಳಿಗೆ ಮೂಲಭೂತ ಸಲಭ್ಯಗಳ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯ...
ಬೆಳ್ತಂಗಡಿ; ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಅರಣ್ಯವಾಸಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಭೆ ನಡೆಸಿ ಮಹತ್ವದ ತೀರ್ಮಾನಗಳನ್ನು ಕೈಗೊಂಡಿರುವುದು ಶ್ಲಾಘನೀಯ ಎಂದು ಬೆಳ್ತಂಗಡಿ ತಾಲೂಕು ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷ ಜಯಾನಂದ...

























