ಚಾರ್ಮಾಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳುಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಇಬ್ಬರ...
ಬೆಳ್ತಂಗಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳಲು ಹೋದವನ ಮೇಲೆ ಸೋಡಾ ಬಾಟಲ್ ಬಿಸಾಕಿ ಹಲ್ಲೆ ನಡೆಸಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಧರ್ಮಸ್ಥಳ ಪೊಲೀಸ್...
ಬೆಳ್ತಂಗಡಿ : ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು
ಬೆಳ್ತಂಗಡಿ : ನೀರಲ್ಲಿ ಈಜಲು ಹೋದ ಯುವಕನೊಬ್ಬ ಅಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಕ್ಕಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕೇಳ್ಕರ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನದಿಗೆ ಮಾ.21 ರಂದು ಸಂಜೆ...
ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮೂರನೇ ಅವಧಿಗೆ ಅಧ್ಯಕ್ಷರಾಗಿ ಕೆ.ಯು ಇಬ್ರಾಹಿಂ, ಕಾರ್ಯದರ್ಶಿಯಾಗಿ ಜೆ ಹೆಚ್...
ಬೆಳ್ತಂಗಡಿ: ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ 2025-28 ಸಾಲಿನಅದ್ಯಕ್ಷರಾಗಿ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿಯಾಗಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್, ಕೋಶಾಧಿಕಾರಿಯಾಗಿ ಡಿ.ವೈ ಉಮರ್ ಕುಕ್ಕಾವು, ಉಪಾದ್ಯಕ್ಷರಾಗಿ ಮುಹಮ್ಮದ್...
ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿಗಳ ಭೇಟಿ
ಬೆಳ್ತಂಗಡಿ; ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ (ರಿ.), ಲಾಯಿಲ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನ ಮಹೋತ್ಸವವು 2026ರ ಆಗಸ್ಟ್ 29ರ ಶನಿವಾರದಿಂದ ಆಗಸ್ಟ್ 31ರ ಸೋಮವಾರದವರೆಗೆ...
ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿನೀಡಿ ಜಿಲ್ಲಾಧಿಕಾರಿಗಳಿಗೆ ಒತ್ತಾಯ
ಬೆಳ್ತಂಗಡಿ; ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ , ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀಡದೆ ವಂಚನೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿ ಕಲ್ಪಸದೆ ವಂಚಿಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ...
ಧರ್ಮಸ್ಥಳ ಹಿಟ್ ಆಂಡ್ ರನ್ ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು
ಧರ್ಮಸ್ಥಳ: ಕನ್ಯಾಡಿ ಪುಡೈತ್ ಚಡವು ಬಳಿ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು ಆರೋಪಿ ಶರತ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆರೋಪಿಗೆ ಸೆಪ್ಟೆಂಬರ್...
ಕಾಂಗ್ರೆಸ್’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ
ಬೆಳ್ತಂಗಡಿ; ಉಪಚುನಾವಣೆಯ ಮೂಲಕ ಮತದಾರರು ಕಾಂಗ್ರೆಸ್ ಗೆ ಗೆಲುವಿನ ಗ್ಯಾರಂಟಿ ನೀಡಿದ್ದಾರೆಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಪ್ರಧಾನ ಕಾರ್ಯದರ್ಶಿರಕ್ಷಿತ್ ಶಿವರಾಂ ಚುನಾವಣಾ ಫಲಿತಾಂಶದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಳ್ಳುತ್ತಿದೆ....
ಕುದುರೇ ಮುಖ ರಾಷ್ಟ್ರೀಯ ಉದ್ಯಾನವನದೊಳಗೆ ರಾಣಿಜರಿ ಪರಿಸರದಲ್ಲಿ ಬೆಂಕಿ
ಬೆಳ್ತಂಗಡಿ:ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ.ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು ನಂದಿಸುವುದು...
ದನ ಮಾರಾಟ ಮಾಡಿದ ಮಹಿಳೆ ಮನೆ ಜಪ್ತಿ ಆದೇಶ ರದ್ದು ಬಿ.ಎಂ ಭಟ್
ಬೆಳ್ತಂಗಡಿ; ಕಸಾಯಿಖಾನೆಗೆ ಸಗಾಟ ಮಾಡುವವರಿಗೆ ದನ ಮಾರಾಟ ಮಾಡಿದ ಆರೋಪದ ಮೇಲೆ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಜೊಹರಾ ಎಂಬವರ ಮನೆಯನ್ನು ಧರ್ಮಸ್ಥಳ ಪೊಲೀಸರು ಜಪ್ತಿ ಮಾಡಿದ್ದು ಈ ಮನೆಯನ್ನು ಬಿಡುಗಡೆ ಮಾಡಿ...
FEATURED
MOST POPULAR
ಲಾಯಿಲ; ಭಾರೀ ಗಾಳಿಗೆ ಎರಡು ಮನೆಗಳಿಗೆ ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು ಗುರುವಾರ ಮಧ್ಯಾಹ್ನ ಲಾಯಿಲ ಗ್ರಾಮದಲ್ಲಿ ಭಾರೀ ಗಾಳಿ ಬೀಸಿದೆ. ಲಾಯಿಲ ಗ್ರಾಮದ ಅಂಕಾಜೆ ನಿನ್ನಿಕಲ್ಲು ಎಂಬಲ್ಲಿಯ ಜೋಕಿಂ ಸಿಕ್ವೆರರವರ ಮಾಲಕತ್ವದ ಎರಡು ಬಾಡಿಗೆ ಮನೆಯ ಛಾವಣಿ...
LATEST REVIEWS
ಬೆಳ್ತಂಗಡಿ: ಸಂತ ಲಾರೆನ್ಸ್ ಪ್ರಧಾನ ದೇವಾಲಯದಲ್ಲಿ ಪವಿತ್ರ ಗುರುವಾರ(ಪಾಸ್ಖ ಗುರುವಾರ) ಆಚರಣೆ
ಬೆಳ್ತಂಗಡಿ; ಇಲ್ಲಿನ ಸೈಂಟ್ ಲಾರೆನ್ಸ್ ಪ್ರಧಾನ ದೆವಾಲಯದಲ್ಲಿಪವಿತ್ರ ಗುರುವಾರ(ಪಾಸ್ಖ ಗುರುವಾರ)ವನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು.ಬೆಳ್ತಂಗಡಿ ಧರ್ಮಪ್ರಾಂತ್ಯದ 55 ಚರ್ಚ್ ಗಳಲ್ಲಿ ಬೆಳಿಗ್ಗೆ ಬಲಿಪೂಜೆಯೊ0ದಿಗೆ ಪವಿತ್ರ ಗುರುವಾರ (ಪಾಸ್ಖ ಗುರುವಾರ) ವಿಧಿವಿದಾನಗೆಳು ನಡೆಯಿತು.ಬೆಳ್ತಂಗಡಿ...
ಬೆಳ್ತಂಗಡಿ : ಗುರುವಾಯನಕೆರೆಯ ಖಾಸಗಿ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಳ್ತಂಗಡಿ : ಗುರುವಾಯನಕೆರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಗುರುವಾಯನಕೆರೆಯ ಖಾಸಗಿ ಕಾಲೇಜಿನ 17 ವರ್ಷದ ಅಪ್ರಾಪ್ತ ವಯಸ್ಸಿನ ಎರಡನೇ ವರ್ಷದ ಪಿಯುಸಿ ವಿದ್ಯಾರ್ಥಿನಿ...




























