ವಿಧಾನ ಪರಿಷತ್ ಚುನಾವಣೆ ಬಿ.ಕೆ ಹರಿಪ್ರಸಾದ್ ಸೇರಿ ಕಾಂಗ್ರೆಸ್ ನ ಐವರು ಬಿಜೆಪಿಯ ಇಬ್ಬರ ಗೆಲುವು ಜೆಡಿಎಸ್ ಗೆ...

ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಸ್ಥಾನ ಗಳನ್ನು ಗೆದ್ದುಕೊಂಡಿದೆ. ಬಿಜೆಪಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಮೈತ್ರಕೂಟದಿಂದ ಕಣಕ್ಕೆ ಇಳಿದಿದ್ದ ಜೆಡಿಎಸ್...

ಸ್ಕೂಟರ್ ಹಾಗೂ ಕಾರಿನ ನಡುವೆ ಅಪಘಾತ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು

0
ಬೆಳ್ತಂಗಡಿ: ಇಂಜಿನಿಯರಿಂಗ್‌ ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಕಾವಳಕಟ್ಟೆ ಸಮೀಪದ ಎನ್.ಸಿ.ರೋಡ್ ಬಳಿ ಬುಧವಾರ ಸಂಭವಿಸಿದೆ. ಕಡಬ ನಿವಾಸಿ...

ಮಂಗಳೂರು ಪೊಲೀಸರ‌ ಯಶಸ್ವಿ ಕಾರ್ಯಾಚರಣೆ; ‌   37.87 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ

ಮಂಗಳೂರು: ಕರ್ನಾಟಕ ರಾಜ್ಯದ ಇತಿಹಾದಲ್ಲಿಯೇ ಅತಿ ದೊಡ್ಡ ಡ್ರಗ್ಸ್‌ ಜಾಲವೊಂದನ್ನು ಮಂಗಳೂರು ಪೊಲೀಸರು ಬೇಧಿಸಿದ್ದಾರೆ. ಸುಮಾರು 75 ಕೋಟಿ ರೂ ಮೌಲ್ಯದ 37.87 ಕೆ ಜಿ ತೂಕದ ಎಂಡಿಎಂಎ ಡ್ರಗ್ಸನ್ನು ಮಂಗಳೂರು ಪೊಲೀಸರು...
Google search engine

ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ; ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು...

ಬಂಟ್ವಾಳ; ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐ.ಪಿ.ಎಸ್ ರವರ ನೇತೃತ್ವದ ತಂಡವು, ಬಂಟ್ವಾಳ‌ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ, ಸುಮಾರು...

ಬಂಟ್ವಾಳ : 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾದಕ ವಸ್ತು ಸೇವನೆ ಪ್ರಕರಣದ ವಾರೆಂಟ್ ಆರೋಪಿ ಬಂಧನ

ಬಂಟ್ವಾಳ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಕವಸ್ತು ಪ್ರಕರಣದಲ್ಲಿ ಸುಮಾರು ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸಿದ್ದಾರೆ. ಪುಂಜಾಲಕಟ್ಟೆ ಠಾಣಾ ಅಕ್ರ: 98/2019,...

ಬೆಳ್ತಂಗಡಿ :  ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಪುತ್ತೂರಿನ ದರ್ಬೆಯಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ಅಕ್ರ 71/2008ರ ಪ್ರಕರಣಕ್ಕೆ ಸಂಬಂಧಿಸಿದಂತೆ...
Google search engine

ಇತಿಹಾಸ ಪ್ರಸಿದ್ದ ವೇಣೂರು ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

ವೇಣೂರು: ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು ಸೀಮೆಯ ಏಕೈಕ ಪ್ರತಿಷ್ಠಿತ ಕಂಬಳ ಆಗಿದೆ. ತೀರಾ ವ್ಯವಸ್ಥಿತ ರೀತಿಯಲ್ಲಿ ವಸಂತ ಬಂಗೇರರ ಗೌರವಾಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಕಂಬಳವನ್ನು ಮುನ್ನಡೆಸುವ ಬಗ್ಗೆ ನಮಗೆ ಭಯ ಕಾಡಿತ್ತು. ಆದರೆ...

ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ (ಜೂ-26) :- ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸ್ಥಾಪಕ ದಿನವನ್ನು ಖಿಲರ್ ಜುಮ್ಮಾ ಮಸೀದಿ ಇದರ ಉಪಾಧ್ಯಕ್ಷರಾದ...

ಧರ್ಮಸ್ಥಳ: ಜೋಡುಸ್ತಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗಡೆ ರಸ್ತೆ ಎಂದು ನಾಮಕರಣ.

ಧರ್ಮಸ್ಥಳ :- ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ರಸ್ತೆಯನ್ನು ಸಾರ್ವಜನಿಕರ ಬೇಡಿಕೆಯಂತೆ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ರಸ್ತೆ ಎಂದು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲಾ ಇವರ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ ಬಾಲಕಿ ಅಪಹರಣ ಯತ್ನ ಘಟನೆ ಎಸ್.ಪಿ ಸ್ಪಷ್ಟನೆ

0
ಬೆಳ್ತಂಗಡಿ: ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ...

LATEST REVIEWS

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

0
ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು...

ಎಸ್.ಎಸ್.ಎಫ್. ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಿಗೆ ಗೇರುಕಟ್ಟೆಯಲ್ಲಿ ಅಭಿನಂದನೆ

0
ಗೇರುಕಟ್ಟೆ : ಆಂಧ್ರಪ್ರದೇಶದಲ್ಲಿ ನಡೆದ ಎಸ್.ಎಸ್.ಎಫ್ ನ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ದ ಕವಾಲಿಯಲ್ಲಿ ಪ್ರಥಮ ಸ್ಥಾನ ಹಾಗೂ ಅರೇಬಿಕ್ನಶೀದಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಜುನೈದ್ ಪರಪ್ಪು, ಅನ್ವರ್ ಸಾದಾತ್ ಪರಪ್ಪು, ಹಾಗೂ...
Google search engine

LATEST ARTICLES