ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ವಿನಾಯಿತಿ ಕೇಳಿದ ವಕೀಲರು

ಬೆಳ್ತಂಗಡಿ :ಧರ್ಮಸ್ಥಳ ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆಗೆ ಇನ್ನೂ ಹಾಜರಾಗದ ಮಹೇಶ್ ಶೆಟ್ಟಿ ಹಾಗೂ ಇತರರು ವಕೀಲರ ಮೂಲಕ ಹಾಜರಾತಿಗೆ ಒಂದು ವಾರ ವಿನಾಯಿತಿ ಕೇಳಿದ್ದಾರೆ‌ ಧರ್ಮಸ್ಥಳ ಪ್ರಕರಣದಲ್ಲಿ ಅ.27 ರಂದು ಮಹೇಶ್ ಶೆಟ್ಟಿ...

ಶ್ರೀ ಗೆಜ್ಜೆಗಿರಿ ಮೇಳದ ಐದನೇ ವರ್ಷದ ತಿರುಗಾಟದ ಪ್ರಯುಕ್ತ ಡಿ. ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಅವರ ಭೇಟಿ

ಬೆಳ್ತಂಗಡಿ;  ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಶ್ರೀ ಕ್ಷೇತ್ರ ಗೆಜ್ಜೆಗಿರಿ ವತಿಯಿಂ ನಡೆಯುತ್ತಿರುವ ಶ್ರೀ ಗೆಜ್ಜೆಗಿರಿ ಮೇಳದ ಐದನೇ ವರ್ಷದ ತಿರುಗಾಟದ ಅಂಗವಾಗಿ, ಶ್ರೀ ಕ್ಷೇತ್ರ...

ಪುದುವೆಟ್ಟು ಗ್ರಾ.ಪಂ ಉಪ ಚುನಾವಣೆ ಬಿಜೆಪಿ ಬೆಂಬಲಿತರ ಗೆಲುವು

ಬೆಳ್ತಂಗಡಿ; ಪುದುವೆಟ್ಟು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವನ್ನು ಪಡೆದಿದ್ದಾರೆ.ಬೆಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ದ ಜಯಲಕ್ಷ್ಮಿ ಅವರು 372ಮತಗಳನ್ನು ಪಡೆದು ವಿಜೇತರಾದರು. ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಕಣಕ್ಕೆ ಇಳಿದಿದ್ದ ಸಿಂಥು ಅವರಿಗೆ...
Google search engine

ನಾವೂರು ಕುತ್ಲೂರು‌ ಪ್ರದೇಶಕ್ಕೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ; ರಕ್ಷಿತ್ ಶಿವರಾಂ ನೇತೃತದಲ್ಲಿ ಸಮನ್ವಯ ಸಮಿತಿಯ ಪ್ರಯತ್ನದಿಂದ ಸಾಧ್ಯವಾಗಿದೆ; ಶೇಖರ...

ಬೆಳ್ತಂಗಡಿ; ತಾಲೂಕಿನ‌ ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗಿನ ನಾವೂರು ಹಾಗೂ ಕುತ್ಲೂರು ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಒದಗಿಸಲು ಕೇಂದ್ರ‌ ವನ್ಯಜೀವಿ ಮಂಡಳಿಯ ಅನುಮೋದನೆ ಲಭಿಸಿದ್ದು ಇದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ...

ಬೆಟ್ಟಂಪಾಡಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು: ಕೇರಳದಲ್ಲಿ ಆರೋಪಿ ಬಂಧನ

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹೊರಗೆ ಇಡಲಾಗಿದ್ದ ಕಾಣಿಕೆ ಡಬ್ಬಿಯನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್‌ರಾಜ್ಯ ಕಳ್ಳತನದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಕೇರಳದ ಬದಿಯಡ್ಕದಲ್ಲಿ ಬಂಧಿಸಿದ್ದಾರೆ.ಪುತ್ತೂರು ಬೆಟ್ಟಂಪಾಡಿ ನಿವಾಸಿ...

ಪ್ರಧ್ಯಾಪಕ ಮಹಮ್ಮದ್ ಇಕ್ಬಾಲ್ ಅವರಿಗೆ ಡಾಕ್ಟರೇಟ್

ಬೆಳ್ತಂಗಡಿ; ಉಜಿರೆ ಗ್ರಾಮದ ಮಾಚಾರು ನಿವಾಸಿ, ಪ್ರಸ್ತುತ ಡಾ. ಪಿ. ದಯಾನಂದ ಪೈ ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ...
Google search engine

ಗುರುವಾಯನಕೆರೆ ಇ‌ನ್ನೋವಾ ಕಾರಿನಲ್ಲಿ ಅಕ್ರಮ‌ದನ ಸಾಗಾಟ ಪತ್ತೆ

ಬೆಳ್ತಂಗಡಿ; ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದನವನ್ನು ಸಾಗಾಟ ಮಾಡುತ್ತಿದ್ದ ವಾಹನದಲ್ಲಿ ಇದ್ದ...

ಶಾಸಕ ಹರೀಶ್ ಪೂಂಜ ವಿರುದ್ದ ಪೂಂಜಾಲಕಟ್ಟೆ ಠಾಣೆಗೆ ದೂರು

ಬೆಳ್ತಂಗಡಿ; ಜಾತಿ, ಧರ್ಮಗಳ ನಡುವೆ ವೀಷ ಬೀಜ ಬಿತ್ತುತ್ತಿರುವ ಶಾಸಕರ ವಿರುದ್ದ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಖಬೇಕು ಎಂದು ಶಂಸುಲ್ ಹುದಾ ಜುಮಾ ಮಸೀದಿ ಕುಂಡಡ್ಕ ಆಡಳಿತ ಸಮಿತಿಯವರು ಪೂಂಜಾಲಕಟ್ಟೆ ಠಾಣೆಗೆ...

ಬೆಳ್ತಂಗಡಿ : ಮಹಿಳೆಯ ಮಾನಭಂಗ ಪ್ರಕರಣ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಬಂಧನ

ಬೆಳ್ತಂಗಡಿ: ಮಹಿಳೆಯ ಮಾನಭಂಗ ಯತ್ನ ಪ್ರಕರಣದಲ್ಲಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಕೇರಳದ ಕಣ್ಣೂರಿನಿಂದ ಬಂಧಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಅ.ಕ್ರ: 172/2014ರಲ್ಲಿ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಮುಂಡಾಜೆ; ಸಾವಿರ ಸಾಧಕರಿಗೆ ಮನೆ- ಮನದ ಸನ್ಮಾನಕ್ಕೆ ಚಾಲನೆ

0
ಬೆಳ್ತಂಗಡಿ: ಮಂಗಳೂರಿನ ಸಂಸ್ಕಾರ ಭಾರತಿ ವತಿಯಿಂದ ಬೆಳ್ತಂಗಡಿ ತಾಲೂಕಿನಲ್ಲಿ ಸಾವಿರ ಸಾಧಕರಿಗೆ ಮನೆ- ಮನದ ಸನ್ಮಾನ ಕಾರ್ಯಕ್ರಮಕ್ಕೆ ಮುಂಡಾಜೆಯ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು.ಸಂಸ್ಕಾರ ಭಾರತಿಯ ತಾಲೂಕು ಅಧ್ಯಕ್ಷ ಸಂಪತಾ...

LATEST REVIEWS

“ಇಲ್ಲಿ ನಾಯಿ ಮರಿಗಳನ್ನು ತಂದು ಬಿಡುವವರು ನಿಮ್ಮ ಹೆಂಡತಿ ಮಕ್ಕಳನ್ನು ಇಲ್ಲಿಯೇ ತಂದು ಬಿಡಿ…”...

0
ಬೆಳ್ತಂಗಡಿ :'ಎಚ್ಚರಿಕೆ', "ಇಲ್ಲಿ ನಾಯಿ ಮರಿಗಳನ್ನು ತಂದು ಬಿಡುವವರು ನಿಮ್ಮ ಹೆಂಡತಿ ಮಕ್ಕಳನ್ನು ಇಲ್ಲಿಯೇ ತಂದು ಬಿಡಿ, ಅವರನ್ನು ಕೂಡ ನಾವು ಚೆನ್ನಾಗಿ ನೋಡಿ ಕೊಳ್ಳುತ್ತೇವೆ.(ನಾಯಿಗಳನ್ನು ಸಾಕಲು ಯೋಗ್ಯತೆ ಇಲ್ಲದವರು ದಯವಿಟ್ಟು ನಾಯಿಗಳನ್ನು...

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನಿಗೆ  ಹಣ ವರ್ಗಾವಣೆ  ಪ್ರಕರಣ; ತಿಮರೋಡಿಯ 11 ಮಂದಿ...

0
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಮತ್ತು ಪತ್ನಿಯ ಖಾತೆಗೆ ಹಣ ವರ್ಗಾವಣೆ(ಫಂಡಿಂಗ್) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌.ಐ.ಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಯ 11 ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗಲು...
Google search engine

LATEST ARTICLES