ಗುರುವಾಯನಕೆರೆ-ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ಸಚಿವ ಸಂಪುಟ ಅನುಮೋದನೆಬಹುದಿನದ ಬೇಡಿಕೆ ಈಡೇರಿಸಿದ ಸರ್ಕಾರಕ್ಕೆ ಅಭಿನಂದನೆಗಳು ರಕ್ಷಿತ್ ಶಿವರಾಂ

ಬೆಳ್ತಂಗಡಿ. ಗುರುವಾಯನಕೆರೆಯಿಂದ ಉಪ್ಪಿನಂಗಡಿ ವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸಲು 13 ಕೋಟಿ ರೂ. ಅಂದಾಜುಪಟ್ಟಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ; ಮಹೇಶ್ ಶೆಟ್ಟಿ, ಮಟ್ಟಣ್ಣನವರ್, ಜಯಂತ್ ಸೇರಿ...

ಬೆಳ್ತಂಗಡಿ : ಉಜಿರೆ ತಿಮರೋಡಿ ಮನೆಯಲ್ಲಿ ಮಹೇಶ್ ಶೆಟ್ಟಿ ಬಂಧನ ಮಾಡಲು ಬ್ರಹ್ಮವಾರ ಪೊಲೀಸರು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಯೂಟ್ಯೂಬ್ ಮೂಲಕ ಬಿ.ಎಲ್.ಸಂತೋಷ್...

ನಾರಾವಿ; ಮನೆಯಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ

ಬೆಳ್ತಂಗಡಿ;  ಕುತ್ಲೂರು ಗ್ರಾಮದ ಸಮೃದ್ಧಿ ಮನೆ ನಿವಾಸಿ ಟಿ. ಎಸ್. ಸಲೀಂ ಎಂಬವರ ಬೈಕ್ ನ್ನು ಅವರ ಮನೆಯಿಂದ ಕಳ್ಳತನ ಮಾಡಿರುವ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾ.4ರ ಬೆಳಗಿನ...
Google search engine

ಬೆಳ್ತಂಗಡಿ; ಅರಸಿನಮಕ್ಕಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ‌ಬಿದ್ದ ಮರ ಸವಾರ ಅಪಾಯದಿಂದ ಪಾರು

0
ಅರಸಿನಮಕ್ಕಿ: ಅರಸಿನಮಕ್ಕಿ-ಶಿಶಿಲ ರಸ್ತೆಯ ಬರ್ಗುಳ ಸಮೀಪ ಶುಕ್ರವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಚಲಿಸುತ್ತಿದ್ದ ಬೈಕ್‌ ಮೇಲೆ ಏಕಾಏಕಿ ಮರ ಬಿದ್ದ ಘಟನೆ ನಡೆದಿದೆ. ಶಿಶಿಲ ದೇನೋಡಿ ನಿವಾಸಿ ರತೀಶ್‌ ಪೂಜಾರಿ...

ಭಾರೀ ಮಳೆ ಮುನ್ಸೂಚನೆ ಜು.24  ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 24ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು...

ಬೆಳ್ತಂಗಡಿ: ಶಿಬಾಜೆಯಲ್ಲಿ ಮನೆಗೆ ನುಗ್ಗಿ ಜೀವ ಬೆದರಿಕೆ – ಇಬ್ಬರ ವಿರುದ್ಧ ಪ್ರಕರಣ

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅರಂಪಾದೆ ಎಂಬಲ್ಲಿ ಮನೆಗೆ ನುಗ್ಗಿ ಹಣ ತೆಗೆದುಕೊಂಡು, ಜೀವ ಬೆದರಿಕೆ ಹಾಕಿದ ಆರೋಪದಡಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅರಂಪಾದೆ ನಿವಾಸಿ...
Google search engine

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಕತ್ತಾರ್ ಮುಹಮ್ಮದ್ ಕುಂಞ್ಞಿ ನಿಧನ

ಬೆಳ್ತಂಗಡಿ; ಲಾಯಿಲ ಗ್ರಾಮಪಂಚಾಯತು ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಖತ್ತಾರ್ ಮುಹಮ್ಮದ್ ಕುಂಞ್ಞಿ ಹಾಜಿ (67) ಹೃದಯಾಘಾತದಿಂದ ಅ.3ರಂದು ನಿಧನರಾಗಿದ್ದಾರೆ‌.ಮಧ್ಯಾಹ್ನದ ವೇಳೆ ಕುಂಟಿನಿ ಮಸೀದಿಯಲ್ಲಿ ಪ್ರಾರ್ಥನೆ ಗೆ ತೆರಳಿದ್ದವೇಳೆ ಇವರಿಗೆ ಹೃದಯಾಘಾತವಾಗಿದ್ದು ಕುಸಿದು...

ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ವಿರೋಧಿಸಿ ಬಿಜೆಪಿಯಿಂದ ಜೂ.18 ರಂದು ಬೆಳ್ತಂಗಡಿಯಲ್ಲಿ ಪ್ರತಿಭಟನೆ

ಬೆಳ್ತಂಗಡಿ, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ,ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಭಾರತೀಯ ಜಮತಾ ಪಕ್ಷ ಬೆಳ್ತಂಗಡಿ ಮಂಡಲ ಸಮಿತಿಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಜೂ...

ಧರ್ಮಸ್ಥಳ ಬೈಕ್ ಪಿಕಪ್ ನಡುವೆ ಅಪಘಾತ ಗಾಯಾಳು ಬೈಕ್ ಸವಾರ ಮೃತ್ಯು

0
ಧರ್ಮಸ್ಥಳ: ಧರ್ಮಸ್ಥಳದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಪಿಕಪ್ ಹಾಗೂ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್‌ ನಡುವೆ ನೇತ್ರಾವತಿ ಸೇತುವೆಯ ಬಳಿ ಅಪಘಾತ ಸಂಭವಿಸಿದ ಘಟನೆ ಮಾ.2ರಂದು ನಡೆದಿದ್ದು ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಅಂಗನವಾಡಿ ಸಹಾಯಕಿ ಆತ್ಮಹತ್ಯೆ

0
ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.ಚಾರ್ಮಾಡಿ ಗ್ರಾಪಂ ವ್ಯಾಪ್ತಿಯಚಿಬಿದ್ರೆ ಗ್ರಾಮದ ಮುಕ್ಕುಡ ಸಮೀಪದ ನಿವಾಸಿ ಲೀಲಾ(55) ಆತ್ಮಹತ್ಯೆ ಮಾಡಿಕೊಂಡವರು.ಸಮೀಪದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕರ್ತವ್ಯ...

LATEST REVIEWS

ಮುಂಡಾಜೆಯಲ್ಲಿ ಗುಡ್ಡಕ್ಕೆ ಬೆಂಕಿ; ನಂದಿಸಿದ ಅಗ್ನಿಶಾಮಕ ದಳ

0
ಮುಂಡಾಜೆ; ಇಲ್ಲಿನ ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಬೆಂಕಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು ಬೆಂಕಿ ನಂದಿಸುವ ಪ್ರಯತ್ನ ಆರಂಭಿಸಿದ್ದಾರೆ....

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಯ 5 ಕೋಟಿ ವೆಚ್ಚದ ಕಾಮಗಾರಿಗಳಿಗೆ...

0
ಬೆಳ್ತಂಗಡಿ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ 4 ಕೋಟಿ 60 ಲಕ್ಷ ವೆಚ್ಚದ ನೂತನ ಕಟ್ಟಡ ನಿರ್ಮಾಣ ಮತ್ತು ಸಿಬ್ಬಂದಿ ವಸತಿಗೃಹ ಕಾಮಗಾರಿಗೆ ಹಾಗೂ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ...
Google search engine

LATEST ARTICLES