ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯ ಕುಮಾರ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಹೊಸದಿಲ್ಲಿ: ಈಶಾನ್ಯ ದಿಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಕನ್ನಯ್ಯ ಕುಮಾರ್, ಶುಕ್ರವಾರ ತಮ್ಮ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುವಾಗ ಅವರ ಮೇಲೆ ಹಲ್ಲೆ ನಡೆದಿದೆ. ಮಾಲಾರ್ಪಣೆ ಮಾಡುವ ನೆಪದಲ್ಲಿ ಅವರನ್ನು ಸಮೀಪಿಸಿರುವ...

ಧರ್ಮಸ್ಥಳ ಬೊಳಿಯಾರಿನಲ್ಲಿ ಬೆಳಗ್ಗೆ  ಶಾಲಾ ಮಕ್ಕಳತ್ತ ನುಗ್ಗಿದ ಕಾಡಾನೆ; ಭಯದಲ್ಲಿ ನಾಗರಿಕರು

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಬೊಳಿಯರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ರಸ್ತೆಗೆ ಕಾಡಾನೆ ಬಂದಿದ್ದು ರಸ್ತೆಯಲ್ಲಿ ಬಸ್ ಕಾಯುತ್ತಿದ್ದ ಮಕ್ಕಳು ಸಾರ್ವಜನಿಕರು ಓಡಿ ತಪ್ಪಿಸಿಕೊಂಡು ಓಡಿದ್ದಾರೆ. ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಈ...

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗ ಸಂಚಾರ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವೆಡೆ ಸೋಮವಾರ ರಾತ್ರಿ ಒಂಟಿ ಸಲಗನ ಸಂಚಾರ ಮುಂದುವರಿದಿದೆ.ಇಲ್ಲಿನ ಮಿತ್ತಕಟ್ಟಾಜೆ ಮೋಹನ ನಾಯ್ಕ ಎಂಬವರ ಮನೆಯಂಗಳಕ್ಕೆ ಬಂದು ಬಾಳೆ ಗಿಡ ತಿಂದು ಹಾಕಿದ ಬಳಿಕ ಸಲಗ ಫಣಿಕಲ್ಲು ಕಡೆ...
Google search engine

ಬೆಳ್ತಂಗಡಿ : ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಮೃತದೇಹ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಬಳಿ ಪತ್ತೆ

ಬೆಳ್ತಂಗಡಿ : ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಅನಾರೋಗ್ಯವೆಂದು ದಾಖಲಾಗಿದ್ದ ರೋಗಿಯೊಬ್ಬರ ಮೃತದೇಹ ಆಸ್ಪತ್ರೆಯ ಹೊರ ವರಾಂಡದಲ್ಲಿ ಕಂಡು ಬಂದಿದ್ದು ಆಸ್ಪತ್ರೆಯಲ್ಲಿನ ನಿರ್ಲಕ್ಷ್ಯದಿಂದ ಈತ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಎಂಬ ಆರೋಪ ಕೇಳಿ ಬರುತ್ತಿದೆ. ಬೆಳ್ತಂಗಡಿ...

ಧರ್ಮಸ್ಥಳ ಮುಳಿಕ್ಕಾರಿನಲ್ಲಿ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ ರಸ್ತೆಯ ಅವ್ಯವಸ್ಥೆ ಜನಪ್ರತಿನಿಧಿ , ಅಧಿಕಾರಿಗಳ ವಿರುದ್ದ ಆಕ್ರೋಶ

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಮುಳಿಕಾರು ಮಲೆಕುಡಿಯ ಕಾಲನಿಯ ಜನರು ರಸ್ತೆ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯಿಂದ ನಿರಂತರ ಸಮಸ್ಯೆ ಎದುರಿಸುತ್ತಿದ್ದು ಇದೀಗ ತಮ್ಮ ಬೇಡಿಕೆ ಈಡೇರಿಸದಿದ್ದರೆ ಚುನಾವಣಾ ಬಹಿಷ್ಕಾರದ ನಿರ್ಧಾರ ತೆಗೆದುಕೊಂಡಿದ್ದು ಚುನಾವಣೆ...

ಬೆಳ್ತಂಗಡಿ : ನಗರದಲ್ಲಿ ಅಕ್ರಮ ಕಟ್ಟಡದೊಳಗೆ ವೇಶ್ಯಾವಾಟಿಕೆ; ಪೊಲೀಸರಿಂದ ದಾಳಿ ಹಲವರು ವಶಕ್ಕೆ

ಬೆಳ್ತಂಗಡಿ : ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ಅಕ್ರಮವಾಗಿ ವೇಶ್ಯಾವಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು ಹಲವರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಸರಕಾರಿ...
Google search engine

ಬೆಳ್ತಂಗಡಿ : ಬೆಳಾಲು ಸ್ಕೂಟರ್ ಗೆ ಕ್ರೇನ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವು

0
ಬೆಳ್ತಂಗಡಿ : ಕ್ರೇನ್ ವಾಹನ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಮೇ. 5 ರಂದು ಬೆಳ್ತಂಗಡಿ ತಾಲೂಕಿನ ಬೆಳಾಲು ಪೇಟೆಯಲ್ಲಿ ಸಂಭವಿಸಿದೆ. ಬೆಳ್ತಂಗಡಿ...

ಗಾಂಜಾ ಪ್ರಕರಣ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ

ಬೆಳ್ತಂಗಡಿ; ಇಳಂತಿಲದಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅನುಚಿತವಾಗಿ ವರ್ತಿಸಿದ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳಿಗೆ ಬೆಳ್ತಂಗಡಿ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪ ನೀಡಿದೆ.2023ರ ಸೆಪ್ಟೆಂಬರ್ 2ರಂದುಬೆಳಗ್ಗೆ 10 ಗಂಟೆ ವೇಳೆಗೆ ಬೆಳ್ತಂಗಡಿ...

ಧರ್ಮಸ್ಥಳ ಸಮೂಹಿಕ ವಿವಾಹದ ಬಗ್ಗೆ  ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ; ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ...

ಬೆಳ್ತಂಗಡಿ;  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಕುರಿತು ಹಾಗೂ ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣನವರ್‌ ವಿರುದ್ಧ ಸಲ್ಲಿಸಲಾಗಿರುವ ದೂರಿನ ಸಂಬಂಧ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಚಾರ್ಮಾಡಿ ಜಲಾಲಿಯ್ಯ ನಗರ ಮದ್ರಸದಲ್ಲಿ ಮಾದಕ ದ್ರವ್ಯ ವಿರೋಧಿ ಅಭಿಯಾನ

0
ಚಾರ್ಮಾಡಿ. ಮನುಷ್ಯರನ್ನು ಪೈಶಾಚಿಕ ಪ್ರವೃತ್ತಿಗಳ ದಾಸರಾಗಿಸುತ್ತಿರುವ ಮಾದಕ ದ್ರವ್ಯಗಳ ವಿರುದ್ಧದ ಹೋರಾಟ ಆಡಳಿತ ವರ್ಗದ ಕಣ್ಣು ತೆರೆಸುವಷ್ಟು ತೀಕ್ಷ್ಣ ರೀತಿಯಲ್ಲಿ ನಡೆಯಬೇಕಾದದ್ದು ಇಂದಿನ ಅನಿವಾರ್ಯತೆಗಳಲ್ಲೊಂದಾಗಿದೆ ಎಂದು ಚಾರ್ಮಾಡಿ ಜಲಾಲಿಯ್ಯ ನಗರ ಮುಖ್ಯ ಅಧ್ಯಾಪಕರಾದ...

LATEST REVIEWS

ಚಾರ್ಮಾಡಿಯಲ್ಲಿ ಚರಂಡಿಗೆ ಬಿದ್ದ ಲಾರಿ: ಟ್ರಾಫಿಕ್ ಜಾಮ್

0
ಬೆಳ್ತಂಗಡಿ:ಚಾರ್ಮಾಡಿ ಪೋಲಿಸ್ ಚೆಕ್ ಪೋಸ್ಟ್ ಬಳಿ ಲಾರಿ ಚರಂಡಿಗೆ ಬಿದ್ದು ಹಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾದ ಘಟನೆ ಮಂಗಳವಾರ ಸಂಜೆ ನಡೆದಿದೆ.ಚಾರ್ಮಾಡಿ ಘಾಟಿಯಲ್ಲಿ ಆರು ಚಕ್ರಕ್ಕಿಂತ ಅಧಿಕ ಸಾಮರ್ಥ್ಯದ ಘನವಾಹನಗಳಿಗೆ ಪ್ರವೇಶ...

ಎಸ್.ಡಿ.ಪಿ.ಐ ಯಿಂದ ಪ್ರತಿಭಟನೆ; ಸಾಕ್ಷಿ ದೂರು ಪ್ರಕರಣದ ದಿಕ್ಕು ತಪ್ಪಿಸಲು ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ:...

0
ಬೆಳ್ತಂಗಡಿ (ಆ-08): ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಫ್ಯೂಡಲ್ ಗೂಂಡಾಗಳ ಅಮಾನವೀಯ ಹಲ್ಲೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಸಮಿತಿ ವತಿಯಿಂದ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿಯವರ ನೇತೃತ್ವದಲ್ಲಿ...
Google search engine

LATEST ARTICLES