ಗ್ರಾಮ ಆಡಳಿತಾಧಿಕಾ ರಿಗಳಿಂದ ಬೇಡಿಕೆ ಈಡೇರಿಕೆಗೆ ಮನವಿ
ಬೆಳ್ತಂಗಡಿ; ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘದ ರಾಜ್ಯ ಸಮಿತಿಸಭೆಯಲ್ಲಿ ಸರಕಾರದ ಮುಂದೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಮುಷ್ಕರ...
ಕಡಿರುದ್ಯಾವರ; ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಗೆ 20ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು, ಆಕೆ ಗರ್ಭವತಿಯಾದ ಬಳಿಕ ಗರ್ಭಪಾತ ಮಾಡಿದ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ 50 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ...
ಬೆಳ್ತಂಗಡಿ ಧರ್ಮಪ್ರಾಂತ್ಯ ಕೇಶದಾನ ಕಾರ್ಯಕ್ರಮ:
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಫ್ಯಾಮಿಲಿ ಅಪೋಸ್ತಲೇಟ್ ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಇವುಗಳ ವತಿಯಿಂದ ಕ್ಯಾನ್ಸರ್ ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಕೇಶದಾನ ಕಾರ್ಯಕ್ರಮವು ಎಪ್ರಿಲ್ 28 ರಂದು ಬೆಳ್ತಂಗಡಿ ಜ್ಞಾನನಿಲಯದಲ್ಲಿ ನಡೆಯಿತು. ಬೆಳ್ತಂಗಡಿ...
ನೆರಿಯ ನೀಲಯ್ಯ ಮಲೆಕುಡಿಯ ಅವರಿಗೆ ಶ್ರದ್ದಾಂಜಲಿ ಸಭೆ
ಬೆಳ್ತಂಗಡಿ; ಪಕ್ಷದ ಹಿರಿಯ ಸದಸ್ಯರಾಗಿದ್ದುಕೊಂಡು ಕಾಂಗ್ರೆಸ್ ಪಕ್ಷದ ಉನ್ನತಿಗಾಗಿ ದುಡಿದಿರುವ ನೀಲಯ್ಯ ಮಲೆಕುಡಿಯರು ಕಾಂಗ್ರೆಸ್ ಪಕ್ಷದ ನಿಜವಾದ ಆಸ್ತಿಯಾಗಿದ್ದರು ಎಂದು ಮಾಜಿ ಶಾಸಕ ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ , ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್...
ಕಡಬ : ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ
ಬೆಳ್ತಂಗಡಿ : ಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಸಂಬಂಧ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶ್ರೀ...
ಹಫ್ಸಾ ಬಾನು ಅವರಿಗೆ ಬ್ಯಾರಿ ವಾರ್ತೆ ಪ್ರಾಶಸ್ತಿ
ಬೆಳ್ತಂಗಡಿ:ಫೆ 17 ಬ್ಯಾರಿ ಭಾಷೆಯಲ್ಲಿ ಪ್ರಕಟವಾಗುತ್ತಿರುವ ಮಾಸಿಕ ಬ್ಯಾರಿ ವಾರ್ತೆ ತನ್ನ ದಶಮಾನೋತ್ಸವ ಸಂಭ್ರಮ ಆಚರಿಸುತ್ತಿದ್ದು,ಐವರು ಬ್ಯಾರಿ ಸಾಹಿತಿಗಳಿಗೆ ಗೌರವ ಬ್ಯಾರಿ ವಾರ್ತೆ ಪ್ರಶಸ್ತಿ ಪ್ರಕಟಿಸಿದೆ. ಕಳೆದ ಐದು ವರ್ಷಗಳಿಂದ ನಿರಂತರ 68...
ಬೆಳ್ತಂಗಡಿ; ಪಟ್ಟಣ ಪಂಚಾಯತು ನಾಮನಿರ್ದೇಶಿತ ಸದಸ್ಯ ಅಬ್ದುಲ್ ಬಶೀರ್ ನೇಣುಬಿಗಿದು ಆತ್ಮಹತ್ಯೆ
ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ, ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯ. ಅಬ್ದುಲ್ ಬಶೀರ್ ರವರು ಅ6ರಂದು ಬೆಳಗ್ಗೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಮೃತದೇಹ ಮನೆಯಲ್ಲಿ...
ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ಅಕ್ರಮ ಹಣ ಬಳಕೆ: ರಾಜ್ಯ ಸರ್ಕಾರಕ್ಕೆ ಹಗೂ ತನಿಖಾ ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಅದರ ಧರ್ಮಾಧಿಕಾರಿಗಳ ವಿರುದ್ಧ ನಡೆಸಲಾಗುತ್ತಿರುವ ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ ಜಯಂತ್ ಹಾಗೂ ಎಂ ಡಿ ಸಮೀರ್ ಮತ್ತಿತರರ...
ಡಿ16 ಬೆಳ್ತಂಗಡಿಯಲ್ಲಿ ಕೊಂದವರು ಯಾರು ಮಹಿಳಾ ಅಭಿಯಾನ
ಬೆಳ್ತಂಗಡಿ: ಧರ್ಮಸ್ಥಳ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅತ್ಯಾಚಾರ, ಕೊಲೆ, ಅಸಹಜ ಸಾವುಗಳಿಗೆ ಕಾರಣ ಯಾರು ಎಂದು ಪತ್ತೆಹಚ್ಚಲು ಒತ್ತಾಯಿಸಿ ವಿವಿಧ ಮಹಿಳಾ ಸಂಘಟನೆಗಳ ಸಹಭಾಗಿತ್ವದಲ್ಲಿ ಕೊಂದವರು ಯಾರು ಅಭಿಯಾನ ಸಮಿತಿಯ...
FEATURED
MOST POPULAR
ಉಜಿರೆಯಲ್ಲಿ ಬೃಹತ್ ವಿಶ್ವಹಿಂದೂ ಪರಿಷದ್ ಸಮಾವೇಶ
ಉಜಿರೆ: ತ್ಯಾಗ, ಬಲಿದಾನ, ಪ್ರತಿಭಟನೆ ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ ಎಂದು ಉಜಿರೆಯ ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ಕೃಷ್ಣ ಪಡ್ವೆಟ್ನಾಯ ಹೇಳಿದರು.ಅವರು...
LATEST REVIEWS
ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪ್ಪೋಸ್ಟ್ ಪ್ರಕರಣ; ಸನಾತನಿ ಸಿಂಹ, ಚೇತನ್ ಹೊದ್ದೆಟ್ಟಿ...
ಬೆಳ್ತಂಗಡಿ: ಯುಟ್ಯೂಬ್ ಚಾನೆಲ್ ಒಂದರ ನ್ಯೂಸ್ ಲಿಂಕ್ ನಲ್ಲಿ "ಬೆಳ್ತಂಗಡಿ |ಬಂಗ್ಲೆಗುಡ್ಡ ಕಾಡಿನಲ್ಲಿ ಮುಂದುವರಿದ ಎಸ್ ಐ ಟಿ ಶೋಧ ಮತ್ತೆರಡು ತಲೆ ಬುರುಡೆ ಪತ್ತೆ" ಎಂಬ ಟೈಟಲ್ ನೊಂದಿಗೆ ಬಂದ ವರದಿಯ...
ಶ್ರೀಕ್ಷೇತ್ರ ಧರ್ಮಸ್ಥಳ ಸಾಹಿತ್ಯ ಸಮ್ಮೇಳನ ಉದ್ಘಾಟನೆ
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ 93ನೆಯ ಅಧಿವೇಶನದ ಉದ್ಘಾಟನೆಯನ್ನು ಹಿರಿಯ ಸಾಹಿತಿಗಳಾದ ಪ್ರೊ ಪ್ರೇಮಶೇಖರ ಅವರು ಉದ್ಘಾಟಿಸಿದರು.ಸಮ್ಮೇಳನದ ಅಧ್ಯಕ್ಷೆತೆಯನ್ನು ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್ ಅವರು...

























