ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯ ಕುಮಾರ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಹೊಸದಿಲ್ಲಿ: ಈಶಾನ್ಯ ದಿಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಕನ್ನಯ್ಯ ಕುಮಾರ್, ಶುಕ್ರವಾರ ತಮ್ಮ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುವಾಗ ಅವರ ಮೇಲೆ ಹಲ್ಲೆ ನಡೆದಿದೆ. ಮಾಲಾರ್ಪಣೆ ಮಾಡುವ ನೆಪದಲ್ಲಿ ಅವರನ್ನು ಸಮೀಪಿಸಿರುವ...
ಮಾ21 ವೇಣೂರು ಸೂರ್ಯ- ಚಂದ್ರ ಜೋಡುಕರೆ ಕಂಬಳ; ರಕ್ಷಿತ್ ಶಿವರಾಂ
ಬೆಳ್ತಂಗಡಿ: ಮಾರ್ಚ್ 21ರ ಶನಿವಾರ ನಡೆಯಲಿರುವ 33ನೇ ವರ್ಷದ ಐತಿಹಾಸಿಕ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳದಲ್ಲಿ 130 ಜೊತೆ ಕೋಣಗಳು ನೋಂದಾವಣೆಯಾಗಿದ್ದು ಇನ್ನೂ ಹೆಚ್ಚು ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ. ಎಂದು ಕಂಬಳ...
ವೇಣೂರು ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಂಪನ್ನ
ಬೆಳ್ತಂಗಡಿ: ವೇಣೂರಿನಲ್ಲಿ ಕಳೆದ ಒಂಬತ್ತು ದಿನಗಳಿಂದ ನಡೆದ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕ ಕಾರ್ಯಕ್ರಮಗಳು ಶುಕ್ರವಾರ ರಾತ್ರಿ ಸಂಪನ್ನಗೊಂಡಿತ್ತು.ಒಂಬತ್ತು ದಿನಗಳ ಕಾಲ ಸಂಭ್ರಮ ಸಡಗರದಿಂದ ನಡೆದ ಮಹಾ ಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಸಹಸ್ರಾರು...
ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪ್ರಕರಣ;ಡಿಎನ್ಎ ಮೂಲಕ ಮೂರು ಅಸ್ತಿಪಂಜರಗಳ ಗುರುತು ಪತ್ತೆ
ಬೆಳ್ತಂಗಡಿ : ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಅಸ್ಥಿಪಂಜರಗಳಲ್ಲಿ ಒಟ್ಟು ಮೂರು ವ್ಯಕ್ತಿಗಳ ಕುಟುಂಬದ ಡಿಎನ್ಎ ಮೂಲಕ ಎಫ್ಎಲ್ಎಲ್ ದೃಢಪಡಿಸಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ...
ನಿವೃತ್ತ ಕನ್ನಡ ಉಪನ್ಯಾಸಕ ಡಾ. ಎಸ್.ಡಿ. ಶೆಟ್ಟಿ ನಿಧನ
ಉಜಿರೆ: ಕನ್ನಡ ಸಾಹಿತ್ಯ ಮತ್ತು ಸಂಶೋಧನೆ, ಶಿಲಾಶಾಸನ ತಜ್ಞ ಹಾಗೂ ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಡಾ. ಎಸ್.ಡಿ. ಶೆಟ್ಟಿ (80) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮೈಸೂರಿನಲ್ಲಿ ಖಾಸಗಿ...
ಮುಂಡಾಜೆ ವಾರ್ಡ್ ಸಭೆ: ರಸ್ತೆ ಅಭಿವೃದ್ಧಿ ಮಾಡದಿದ್ದರೆ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ
ಬೆಳ್ತಂಗಡಿ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ಹಾಗೂ ಮೂರನೇ ವಾರ್ಡ್ ನ ವಾರ್ಡ್ ಸಭೆಯಲ್ಲಿ ನೂರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರು ತಮ್ಮ ಪ್ರದೇಶದ ರಸ್ತೆಯ ದುರವಸ್ತೆಯ ಬಗ್ಗೆ ತೀವ್ರ ಆಕ್ರೋಶ...
ವೇಣೂರು 5 ಮೆಗಾ ವಾಲ್ಟ್ ವಿದ್ಯುತ್ ಫೀಡರನ್ನು 10 ಮೆಗಾ ವಾಲ್ಟ್ ವಿದ್ಯುತ್ ಫೀಡರ್ ಪರಿವರ್ತಿಸಲು ಮನವಿ.
ಬೆಳ್ತಂಗಡಿ: ವೇಣೂರು ಸಬ್ ಸ್ಕ್ರೆಷನ್ ಎರಡು ವಿದ್ಯುತ್ ಫೀಡರ್ಗಳಿದ್ದು ಕಳೆದ ಬಾರಿ ಒಂದು ವಿದ್ಯುತ್ ಫೀಡರನ್ನು 5 ಮೆಗಾವೋಲ್ಟ್ ನಿಂದ 8 ಮೆಗಾ ವೋಲ್ಟ್ ಗೆ ಪರಿವರ್ತಿಸಿ ವೇಣೂರು ಮತ್ತು ಸುತ್ತ ಮುತ್ತಲಿನ...
ವೇಣೂರು ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಂಪನ್ನ
ಬೆಳ್ತಂಗಡಿ: ವೇಣೂರಿನಲ್ಲಿ ಕಳೆದ ಒಂಬತ್ತು ದಿನಗಳಿಂದ ನಡೆದ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕ ಕಾರ್ಯಕ್ರಮಗಳು ಶುಕ್ರವಾರ ರಾತ್ರಿ ಸಂಪನ್ನಗೊಂಡಿತ್ತು.ಒಂಬತ್ತು ದಿನಗಳ ಕಾಲ ಸಂಭ್ರಮ ಸಡಗರದಿಂದ ನಡೆದ ಮಹಾ ಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಸಹಸ್ರಾರು...
ನಾರಾವಿಗೆ ಕೆಲಸಕ್ಕೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
ಬೆಳ್ತಂಗಡಿ : ಹೆಬ್ರಿಯಿಂದ ನಾರಾವಿಯ ಮನೆಯೊಂದಕ್ಕೆ ಕೆಲಸಕ್ಕೆಂದು ಬಂದು ನಾಪತ್ತೆಯಾಗಿದ್ದ ವ್ಯಕ್ತಿಯೃತದೇಹ ಈದು ಗ್ರಾಮದ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತ ವ್ಯಕ್ತಿ ಹೆಬ್ರಿ ಮಿಯಾರು ನಾಲ್ಕೂರು ನಿವಾಸಿ ಪ್ರಭಾಕರ ಶೆಟ್ಟಿ (45) ಎಂಬವರಾಗಿದ್ದಾರೆ.
ಇವರು...
FEATURED
MOST POPULAR
ಮೃತದೇಹ ಹೂತ ಪ್ರಕರಣ ಗುರುತಿಸಿದ ಜಾಗದಲ್ಲಿ 24ಗಂಟೆ ಎ.ಎನ್ ಎಫ್ ಪಡೆ ಕಾವಲು
ಬೆಳ್ತಂಗಡಿ; ಧರ್ಮಸ್ಥಳ ನೇತ್ರಾವತಿ ಸ್ನಾನಘಟದ ಸಮೀಪ ಸಾಕ್ಷಿದೂರುದಾರ ಈಗಾಗಲೇ 13ಸ್ಥಳಗಳನ್ನು ಗುರುತಿಸಿ ಮಾರ್ಕ್ ಮಾಡಲಾಗಿದ್ದು ಇದೀಗ ಈ ಸ್ಥಳಗಳು ಸಂಪೂರ್ಣ ಪೊಲೀಸ್ ಕಣ್ಗಾವಲಿನಲ್ಲಿದೆ. ಇಲ್ಲಿಗೆ ಯಾರೂ ಪ್ರವೇಶ ಮಾಡದಂತೆ ಹಾಗೂ ಸ್ಥಳದ ಸಂರಕ್ಷಣೆಗಾಗಿ...
LATEST REVIEWS
ಮಾ21 ವೇಣೂರು ಸೂರ್ಯ- ಚಂದ್ರ ಜೋಡುಕರೆ ಕಂಬಳ; ರಕ್ಷಿತ್ ಶಿವರಾಂ
ಬೆಳ್ತಂಗಡಿ: ಮಾರ್ಚ್ 21ರ ಶನಿವಾರ ನಡೆಯಲಿರುವ 33ನೇ ವರ್ಷದ ಐತಿಹಾಸಿಕ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳದಲ್ಲಿ 130 ಜೊತೆ ಕೋಣಗಳು ನೋಂದಾವಣೆಯಾಗಿದ್ದು ಇನ್ನೂ ಹೆಚ್ಚು ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ. ಎಂದು ಕಂಬಳ...
ಕೋಮು ದ್ವೇಷದ ಹೇಳಿಕೆ ಶಾಸಕ ಹರೀಶ್ ಪೂಂಜ ವಿರುದ್ದ ಕ್ರಮಕ್ಕೆ ಎಸ್.ಕೆ.ಎಸ್.ಎಸ್.ಎಫ್ ಒತ್ತಾಯ
ಬೆಳ್ತಂಗಡಿ : ಮಸೀದಿಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕೋಮು ದ್ವೇಷದ ಹೇಳಿಕೆ ನೀಡಿದ್ದಾರೆ ಎಂದು ಎಸ್ ಕೆ.ಎಸ್.ಎಸ್. ಎಫ್ ಬೆಳ್ತಂಗಡಿ ಘಟಕ ಆರೋಪಿಸಿದ್ದು ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ದಕ...

























