ಭಾರೀ ಮಳೆ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ

ಬೆಳ್ತಂಗಡಿ: ತಾಲೂಕಿನ ಹಲವೆಡೇ ಸಂಜೆ ಭಾರೀ ಮಳೆಯಾಗಿದ್ದು ,ವಾಹನ ಸಂಚಾರ ಅಸ್ತವ್ಯಸ್ತವಾಗಿ ಅಲ್ಲಲ್ಲಿ ರೋಡ್ ಬ್ಲಾಕ್ ಆದ ಘಟನೆ ನಡೆದಿದೆ.ಆದಿತ್ಯವಾರ ಸಂಜೆ ಸುಮಾರು 5 ಗಂಟೆಯಿಂದ  ಧರ್ಮಸ್ಥಳ,ಉಜಿರೆ, ಮುಂಡಾಜೆ ಸೇರಿದಂತೆ ತಾಲೂಕಿನಾದ್ಯಂತ ಹಲವಡೇ...

ಬೆನಕ ಹೆಲ್ತ್ ಸೆಂಟರ್ ಉಜಿರೆಯ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

ಮಂಗಳೂರು: ಮಂಗಳೂರಿನ ಡಾ. ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾದ ಆಯುಷ್ ಹಬ್ಬ–2026ರ ಅಂಗವಾಗಿ ನಡೆದ ಆಯುಷ್ ಅಭಿನಂದನಂ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಗೌರವ...

ಸೆ.23 ರಂದು ಸುನ್ನೀ ಕೋಆರ್ಡಿನೇಶನ್ ಸಮಿತಿ ಬೆಳ್ತಂಗಡಿ ತಾಲೂಕುಸಮಿತಿಯಿಂದ ಪ್ರವಾದಿ ಪೈಗಂಬರ್ ಅವರ 1500 ನೇ ಜನ್ಮ ದಿನಾಚರಣೆಯ...

ಸುನ್ನೀ ಕೋ-ಆರ್ಡಿನೇಶನ್ ಸಮಿತಿ ಬೆಳ್ತಂಗಡಿ ತಾಲೂಕುಇದರ ವತಿಯಿಂದಪ್ರವಾದಿ ಪೈಗಂಬರ್ ಅವರ 1500 ನೇ ಜನ್ಮ ದಿನಾಚರಣೆಯ ಪ್ರಯುಕ್ತ"ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌" ಎನ್ನುವ ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮಸೆ.23 ರಂದು ಗುರುವಾಯನಕೆರೆ...
Google search engine

ಬೆಳ್ತಂಗಡಿ ತಾಲೂಕಿನ 2 ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ₹51.45 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎರಡು ಸರ್ಕಾರಿ ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರ ಒಟ್ಟು ₹51.45 ಲಕ್ಷ ಅನುದಾನ ಮಂಜೂರು ಮಾಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...

ಉಪ್ಪಿನಂಗಡಿ : ನಾಲ್ಕು ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ವಾರಂಟ್ ಆರೋಪಿ ಬಂಧನ

ಉಪ್ಪಿನಂಗಡಿ: ಆರ್.ಕೆ. ಚಿನ್ನದಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನಾಲ್ಕು ವರ್ಷಗಳಿಂದ ಪುತ್ತೂರು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ.ರಾಜಸ್ಥಾನ ರಾಜ್ಯದ ಬೂಂದಿ ಜಿಲ್ಲೆಯ...

ಬೆಳ್ತಂಗಡಿ; ‘ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ತುಳು ಮತ್ತು ಕನ್ನಡ ರಂಗಭೂಮಿ, ಚಲನಚಿತ್ರ ನಟ ಮತ್ತು ನಿರ್ದೇಶಕ...

ಬೆಳ್ತಂಗಡಿ : ಆಗಸ್ಟ್ 24ರಂದು ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ತುಳುನಾಡಿನ ಹೆಮ್ಮೆಯ ತುಳು ಮತ್ತು ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ನಟ ಮತ್ತು ನಿರ್ದೇಶಕರಾದ ಚೇತನ್ ರೈ ಮಾಣಿಯವರು ನಮ್ಮ...
Google search engine

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಧರ್ಮಸ್ಥಳ;ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ತಡೆಗೋಡೆ ರಚನೆ ಕಾಮಗಾರಿಗೆ 2 ಕೋಟಿ 10 ಲಕ್ಷ ಅನುದಾನ ಮಂಜೂರು ರಕ್ಷಿತ್ ಶಿವರಾಂ

ಬೆಳ್ತಂಗಡಿ. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳೆಬದಿಯಲ್ಲಿ ಕೃಷಿ ಜಮೀನುಗಳ ಸಂರಕ್ಷಣೆಗೆ ಮತ್ತು ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಗೆ ರಕ್ಷಿತ್ ಶಿವರಾಂ ಅವರ ಮೂಲಕ ಸಲ್ಲಿಸಲಾದ ಮನವಿ ಮೇರೆಗೆ,...

ಕಾಂಗ್ರೆಸ್ – ಸಮಾಜವಾದಿ ಪಕ್ಷದ ನಡುವೆ ಸೀಟು ಹಂಚಿಕೆ ಅಂತಿಮ

ಲಕ್ನೋ: ಮುಂಬರುವ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸೀಟುಗಳ ಹೊಂದಾಣಿಕೆಯ ವಿಚಾರದಲ್ಲಿ ಇದ್ದ ಗೊಂದಲಗಳು ಪರಿಹಾರಗೊಂಡಿದ್ದು ಕಂಗ್ರೆಸ್ 17 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ರಾಜ ಕೇಸರಿ ಸೇವಾ ಟ್ರಸ್ಟ್  ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ...

0
ಬೆಳ್ತಂಗಡಿ;  ಅಂತರಾಷ್ಟ್ರೀಯ ಹಿಂದೂ ಮಹಾಸಭಾ ವತಿಯಿಂದ ಭಾರತ ರತ್ನ. ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ಅವರ 135 ನೇ ಜಯಂತಿಯ ಅಂಗವಾಗಿ ಅಂತಾರಾಷ್ಟ್ರೀಯ ಹಿಂದೂ ಮಹಾಸಭಾ ಧಾರವಾಡ  ಇವರು ನೀಡುವ ಅಂಬೇಡ್ಕರ್ ಸೇವಾ...

LATEST REVIEWS

ಬೆಳ್ತಂಗಡಿ; ವಕೀಲರ ಭವನಕ್ಕೆ ಸಿಡಿಲು ಬಡಿದು ಹಾನಿ

0
ಬೆಳ್ತಂಗಡಿ; ನಗರದಲ್ಲಿ ಸಿಡಿಲು ಗುಡುಗು ಸಹಿತ ಭಾರೀ ಮಳೆ‌ ಸುರಿದಿದ್ದು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿರುವ  ವಕೀಲರ ಭವನಕ್ಕೆ ಸಿಡಿಲು ಬಡಿದು  ಹಾನಿ ಸಂಭವಿಸಿದ ಘಟನೆ ಅ18ರಂದು ನಡೆದಿದೆ. ಸಿಡಿಲಿನಿಂದಾಗಿ ವಕೀಲರ ಭವನದ ಗೋಡೆಗಳಿಗೆ ಹಾನಿಯಾಗಿದ್ದು,...

ಭಾರೀ ಮಳೆ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ

0
ಬೆಳ್ತಂಗಡಿ: ತಾಲೂಕಿನ ಹಲವೆಡೇ ಸಂಜೆ ಭಾರೀ ಮಳೆಯಾಗಿದ್ದು ,ವಾಹನ ಸಂಚಾರ ಅಸ್ತವ್ಯಸ್ತವಾಗಿ ಅಲ್ಲಲ್ಲಿ ರೋಡ್ ಬ್ಲಾಕ್ ಆದ ಘಟನೆ ನಡೆದಿದೆ.ಆದಿತ್ಯವಾರ ಸಂಜೆ ಸುಮಾರು 5 ಗಂಟೆಯಿಂದ  ಧರ್ಮಸ್ಥಳ,ಉಜಿರೆ, ಮುಂಡಾಜೆ ಸೇರಿದಂತೆ ತಾಲೂಕಿನಾದ್ಯಂತ ಹಲವಡೇ...
Google search engine

LATEST ARTICLES