Trending Now
ಚಾರ್ಮಾಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳುಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಇಬ್ಬರ...
ಬೆಳ್ತಂಗಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳಲು ಹೋದವನ ಮೇಲೆ ಸೋಡಾ ಬಾಟಲ್ ಬಿಸಾಕಿ ಹಲ್ಲೆ ನಡೆಸಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಧರ್ಮಸ್ಥಳ ಪೊಲೀಸ್...
ಬೆಳ್ತಂಗಡಿ : ಬೆಳಾಲು ಗ್ರಾ. ಪಂ. ಬಿಲ್ಲು ಸಂಗ್ರಾಹಕ ಶಶಿಧರ್ ಕರ್ತವ್ಯದಿಂದ ಅಮಾನತು
ಬೆಳ್ತಂಗಡಿ : ಬೆಳಾಲು ಗ್ರಾಮ ಪಂಚಾಯತ್ ಬಿಲ್ಲು ಸಂಗ್ರಾಹಕ ಶಶಿಧರ ಎಂಬುವರು ಚುನಾಯಿತ ಜನಪ್ರತಿನಿಧಿಗಳಿಗೆ ಅಗೌರವ ತೋರಿ ಹಾಗೂ ತೆರಿಗೆ ಹಣವನ್ನು ನಿಗದಿತ ಸಮಯಕ್ಕೆ ಬ್ಯಾಂಕ್ ಗೆ ಜಮಾ ಮಾಡದೆ ಅವ್ಯವಹಾರ ಮಾಡಿರುವುದು...
ರಾಜ್ಯ ಮಟ್ಟದ ಸ್ಪೆಲ್ ಬಿ ಪರೀಕ್ಷೆಮುಂಡಾಜೆ ಕ್ರೈಸ್ಟ್ ಅಕಾಡಮಿ (ಐಸಿಎಸ್ಇ)ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ; ಅಕ್ಟೋಬರ್ 12 ರಂದು ಬೆಂಗಳೂರಿನಲ್ಲಿ ನಡೆದ ಸ್ಪೆಲ್ ಬಿರಾಜ್ಯ ಮಟ್ಟದ ಪರೀಕ್ಷೆಯಲ್ಲಿಮುಂಡಾಜೆ ಕ್ರೈಸ್ಟ್ ಅಕಾಡಮಿ (ಐಸಿಎಸ್ಇ) ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ತೋರಿದ್ದಾರೆ.ಶಾಲೆಯ 3 ನೇ ತರಗತಿಯ ವಿದ್ಯಾರ್ಥಿ...
ಬೆಳ್ತಂಗಡಿ : ಕುವೆಟ್ಟುನಲ್ಲಿ ಪೊಲೀಸರಿಂದ ಮಾದಕವಸ್ತು ಬೇಟೆ; ಒರ್ವನ ಬಂಧನ ಗಾಂಜಾ ಎಂಡಿಎಂಎ ವಶಕ್ಕೆ
ಬೆಳ್ತಂಗಡಿ : ಅಕ್ರಮವಾಗಿ ಮಾದಕವಸ್ತು ಖರೀದಿಸಿ ಮಾರಾಟ ಮಾಡಲು ಯತ್ನಿಸುತ್ತಿರುವಾಗ ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕವಸ್ತು ಗಾಂಜಾ ಮತ್ತು ಎಮ್.ಡಿ.ಎಮ್.ಎ (MDMA) ಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದು ಇಂದು ದುಬೈಗೆ ಉದ್ಯೋಗಕ್ಕೆ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬೆಳ್ತಂಗಡಿ ಶಾಸಕ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ರೂ. 1 ಕೋಟಿ, ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ರೂ. 1 ಕೋಟಿ, ಮಚ್ಚಿನ ಮಾಣೂರು ಸಹಪರಿವಾರ ಶ್ರೀ ಶಾಸ್ತರ ದೇವಸ್ಥಾನ ರೂ. 50 ಲಕ್ಷ, ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ರೂ. 50 ಲಕ್ಷ ಒಟ್ಟು 3 ಕೋಟಿ ವೆಚ್ಚದಲ್ಲಿ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಡಾ. ಜಿ. ಪರಮೇಶ್ವರವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ […]
31 ವರ್ಷಗಳ ವಿಶ್ವಾಸದ ಪಯಣ: ಸೋಜಾ ಎಲೆಕ್ಟ್ರಾನಿಕ್ಸ್ನಲ್ಲಿ ವಿಡಿಯಂ ಸರ್ವಿಸ್ ಕ್ಯಾಂಪ್ಗೆ ಚಾಲನೆ, ಸಮಾಜ ಸೇವೆಗೆ ಆಧ್ಯತೆ ಶ್ಲಾಘನೀಯ:...
ಬೆಳ್ತಂಗಡಿ: ಕಳೆದ 31 ವರ್ಷಗಳಿಂದ ಗುಣಮಟ್ಟದ ಉತ್ಪನ್ನಗಳು ಮತ್ತು ಅತ್ಯುತ್ತಮ ಗ್ರಾಹಕ ಸೇವೆಯ ಮೂಲಕ ಬೆಳ್ತಂಗಡಿ ಭಾಗದ ಜನರ ವಿಶ್ವಾಸ ಗಳಿಸಿರುವ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯಲ್ಲಿ ವಿಡಿಯಂ ಕಂಪನಿಯ ವಿಶೇಷ...
ನೆಲ್ಯಾಡಿ; ಕಾರು ಅಪಘಾತ ಕುಂಬ್ರ ನಿವಾಸಿ ಸ್ಥಳದಲ್ಲಿಯೇ ಸಾವು
ನೆಲ್ಯಾಡಿ : ನೆಲ್ಯಾಡಿ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿ ಪುತ್ತೂರು ಕುಂಬ್ರ ಮೂಲದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಸೇತುವೆಯಲ್ಲಿ ನಡೆದಿದೆ.
ಭಾನುವಾರ...
ಬಿಸಿರೋಡ್ ಲಾವಣ್ಯ ಕೊಲೆ ಪ್ರಕರಣ; ಆರೋಪಿ ಚೇತನ್ ಪೊಲೀಸ್ ವಶಕ್ಕೆ
ಬಂಟ್ವಾಳ : ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜು.16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್ ಆರೋಗ್ಯ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸರು 11...
ಬಂದಾರು ವಾಂತಿಭೇದಿ ಪ್ರಕರಣಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಪರಿಶೀಲನೆ
ಬೆಳ್ತಂಗಡಿ; ಬಂದಾರು ಗ್ರಾಮದಲ್ಲಿ ವಾಂತಿ ಭೇದಿಯಿಂದ ಮಹಿಳೆಯೊಬ್ಬರು ಮೃತಪಟ್ಟು ಹಲವರು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ವೈದ್ಯಾಧಿಕಾರಿಗಳ ನೇತೃತ್ವದ ತಂಡ ಶನಿವಾರ ಪರಿಸರದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಪಂಚಾಯತಿನಲ್ಲಿ ಸಭೆ...
FEATURED
MOST POPULAR
ಖಾಸಗೀ ಸಂಸ್ಥೆಗಳಲ್ಲಿ ನೌಕರರ ದುಡಿಮೆಯ ಅವಧಿ ಹೆಚ್ಚಳಕ್ಕೆ ಸಿಐಟಿಯು ವಿರೋದ- ಬಿ.ಎಂ.ಭಟ್
ಬೆಳ್ತಂಗಡಿ; ಇಂದು ಖಾಸಗಿ ಸಂಸ್ಥೆಗಳಲ್ಲಿ, ವಾಣಿಜ್ಯ ಸಂಸ್ಥೆಗಳಲ್ಲಿ ದುಡಿಯುವ ನೌಕರರ ದುಡಿಮೆಯ ಅವಧಿಯನ್ನು 8 ಗಂಟೆಯಿಂದ 10 ಗಂಟೆಗೆ ಏರಿಸಲು ನಿರ್ಧರಿಸಿದ ರಾಜ್ಯ ಸರಕಾರದ ಪ್ರಸ್ತಾಪವನ್ನು ಸಿಐಟಿಯು ಒಪ್ಪಲು ಸಾದ್ಯವಿಲ್ಲ ಎಂದು ಸಿಐಟಿಯು...
LATEST REVIEWS
ಗಡಾಯಿಕಲ್ಲು ಹಾಗೂ ಜಲಪಾತಗಳ ವೀಕ್ಷಣೆಗೆ ನಿರ್ಬಂಧ
ಬೆಳ್ತಂಗಡಿ:ವಿಪರೀತ ಮಳೆಯ ಹಿನ್ನಲೆಯಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣತಾಲೂಕಿನಲ್ಲಿರುವ ಎರ್ಮಾಯಿ, ಕಡಮಗುಂಡಿ,ಬಂಡಾಜೆ,ಬೊಳ್ಳೆ, ಎಳನೀರು ಮೊದಲಾದ ಜಲಪಾತಗಳಿಗೆ ಸಾರ್ವಜನಿಕರಿಗೆ ಮುಂದಿನ ಆದೇಶದ ತನಕ ಪ್ರವೇಶ ನಿರ್ಬಂಧ ಹೇರಲಾಗಿದೆ.ಭಾರೀ...
ಫೆ 11 ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ: ಮುಖ್ಯಮಂತ್ರಿ ಸಿದ್ಧರಾಮಯ್ಯ ...
ಫೆ 11 ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ:ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗಿ:ಬೆಳ್ತಂಗಡಿ:"ಕರ್ನಾಟಕ ಪ್ರಥಮ ಸೀರೋ ಮಲಬಾರ್ ಧರ್ಮಪ್ರಾಂತ್ಯವಾದ ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ...




























