ಧರ್ಮಸ್ಥಳ ಕನ್ಯಾಡಿಯಲ್ಲಿ ಪಾದಾಚಾರಿಗೆ ಬಸ್ ಡಿಕ್ಕಿ ಗಂಭೀರ ಗಾಯ

0
ಬೆಳ್ತಂಗಡಿ,: ಧರ್ಮಸ್ಥಳ ಗ್ರಾಮದ ಕನ್ಯಾಡಿ ಮಸೀದಿ ಬಳಿ ಜೂ. 30 ರ ರಾತ್ರಿ ವೇಳೆ ಪಾದಾಚಾರಿ ಯೊಬ್ಬರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಹೊಡೆದು ಪಾದಾಚಾರಿ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ...

ಬೆಳ್ತಂಗಡಿ; ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ;  ಮುಂದಿನ   ಚುನಾವಣೆಯಲ್ಲಿಯೂ ಕಾಂಗ್ರೆಸ್ ಗಲುವು ನಿಶ್ಚಿತ, ಡಿ.ಕೆ ಶಿವಕುಮಾರ್

ಬೆಳ್ತಂಗಡಿ; ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷ ಸ್ಪಷ್ಟವಾದ ಬಹುತದೊಂದಿಗೆ ಗೆಲುವನ್ನು ಪಡೆಯಲಿದೆ ತುಳುನಾಡಿನಿಂದ ಕನಿಷ್ಟ ಹತ್ತು ಮಂದಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್...

ಕಳೆಂಜದಲ್ಲಿ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಶ್ರಮದಾನದ ಮೂಲಕ ರಸ್ತೆ ದುರಸ್ತಿ

ಕಳೆಂಜ; ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ವತಿಯಿಂದ ಶ್ರಮದಾನ ಕಾರ್ಯಕ್ರಮ ನಡೆಯಿತು. ಕಾಯರ್ತಡ್ಕ- ಶಿಬರಾಜೆ ರಸ್ತೆಯಲ್ಲಿರುವ ಅಪಾಯಕಾರಿ ಗುಂಡಿಗಳನ್ನು ಮುಚ್ವುವ ಕಾರ್ಯ ವನ್ನು ಹಾಗೂ ರಸ್ತೆಯ ಇಕ್ಕೆಲಗಳಲ್ಕಿರುವ ಗಿಡ ಗಂಟಿಗಳನ್ನು ತೆಗೆದು ರಸ್ತೆಯಲ್ಲಿ...
Google search engine

ಕೊಟ್ಟಿಗೆಹಾರ ಭೀಕರ ಅಪಘಾತ; ತುಮಕೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಮೂವರು ಸ್ಥಳದಲ್ಲಿಯೇ ಸಾವು

0
ಚಿಕ್ಕಮಗಳೂರು: ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಬಳಿ ಶನಿವಾರ ಮುಂಜಾನೆ ತುಮಕೂರಿನಿಂದ ಧರ್ಮಸ್ಥಳ ಕ್ಕೆ ಬರುತ್ತಿದ್ದ ಕಾರು ಟ್ಯಾಂಕರ್ ಲಾರಿಗೆ ಡಿಕ್ಕಿಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು...

ಪಶ್ಚಿಮ ಘಟ್ಟದ ಜನರ ಬದುಕಿನ ಜೊತೆ ಚೆಲ್ಲಾಟ ಬೇಡ: ಕೇಂದ್ರ ಸರ್ಕಾರ ESA ಕರಡು ಅಧಿಸೂಚನೆಯನ್ನು ಹಿಂಪಡೆಯಲಿ;ಕಸ್ತೂರಿರಂಗನ್ ವರದಿ...

ಬೆಳ್ತಂಗಡಿ: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿರುವುದು ಬೆಳ್ತಂಗಡಿ ತಾಲೂಕಿನ ಜನರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಕರ್ನಾಟಕ ಸರ್ಕಾರದ ವಿರೋಧ...

ಮುದರಂಗಡಿ ಡೇವಿಡ್ ಡಿಸೋಜ ಕೊಲೆ ಪ್ರಕರಣ; ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಉಡುಪಿ: ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿ ಶುಕ್ರವಾರ (ಆ.07) ಸಂಜೆ ಹಾಡಹಗಲೇ ಉದ್ಯಮಿಯೋರ್ವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಉದ್ಯಮಿ ಡೇವಿಡ್...
Google search engine

ಉಜಿರೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರಿಸುದಾರರಿದ್ದರೆ ಬೆಳ್ತಂಗಡಿ ಠಾಣೆಯನ್ನು ಸಂಪರ್ಕಿಸಲು ಕೋರಿಕೆ

ಬೆಳ್ತಂಗಡಿ : ಉಜಿರೆ ಗ್ರಾಮದ ಬಸ್ ನಿಲ್ದಾಣದಲ್ಲಿ ಸುಮಾರು 50-55 ವರ್ಷ ಪ್ರಾಯದ ಶ್ರೀನಿವಾಸ ಬೆಂಗಳೂರು ಎಂಬ ಅಪರಿಚಿತ ವ್ಯಕ್ತಿಯ ನಿತ್ರಾಣದಲ್ಲಿ ಮಲಗಿಕೊಂಡಿದ್ದವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ದಾಖಲಿಸಿ, ಬಳಿಕ...

WhatsApp’s Android app gets a Material Design makeover

0
And when we woke up, we had these bodies. They're like, except I'm having them! Oh, I think we should just stay friends. You'll...

ಬೆಳ್ತಂಗಡಿ : ಅಪಘಾತ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿ ಕೊಂಡಿದ್ದ  ಲಾರಿ ಚಾಲಕ ಸಿದ್ದಿಕ್ ಬಂಧನ

ಬೆಳ್ತಂಗಡಿ : 2006 ರಲ್ಲಿ ನಡೆದ ಲಾರಿಯ ಅಜಾಗರೂಕತೆಯ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಪ್ರಕರಣ ಸಂಬಂಧ ಲಾರಿ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಲ್ಲಿ ಒಂದು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸುತ್ತು.ಬಳಿಕ ಈ ಪ್ರಕರಣದ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ; ಚಾರ್ಮಾಡಿ ಕತ್ತರಿಗುಡ್ಡೆ ಸಮೀಪ ಕಾಡಾನೆ ಸಾವು

0
ಬೆಳ್ತಂಗಡಿ:ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡೆ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಗುರುವಾರ ಕಂಡು ಬಂದ ಕಾಡಾನೆ ಸಾವನ್ನಪ್ಪಿದೆ.ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ...

LATEST REVIEWS

ಗೋಪಾಲಕೃಷ್ಣ ಕಾಂಚೋಡು ಅವರಿಗೆ  ನಿವೃತ್ತ ಸಾಧಕ ಯೋಧ ಪ್ರಶಸ್ತಿ ಪ್ರದಾನ

0
ಉಜಿರೆ: ಇಲ್ಲಿನ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಭಟ್ ಕಾಂಚೋಡು ಅವರಿಗೆ ನಿವೃತ್ತ ಸಾಧಕ ಯೋಧ ಪ್ರಶಸ್ತಿಯನ್ನು ಮಾ.20 ರಂದು ಪ್ರದಾನ ಮಾಡಲಾಯಿತು.ದೆಹಲಿಯ‌ ಸೇನಾ ಮುಖ್ಯಾಲಯದಲ್ಲಿ ಜ.ಉಪೇಂದ್ರ ದ್ವಿವೇದಿ ಪ್ರಶಸ್ತಿ ಪ್ರದಾನ ಮಾಡಿದರು.ಭಾರತೀಯ...

31 ವರ್ಷಗಳ ಯಶಸ್ವಿ ಪಯಣ: ಗ್ರಾಹಕರ ವಿಶ್ವಾಸದ ಪ್ರತೀಕವಾಗಿ ಬೆಳೆದ ಸೋಜಾ ಎಲೆಕ್ಟ್ರಾನಿಕ್ಸ್ ನಲ್ಲಿ...

0
ಬೆಳ್ತಂಗಡಿ: ತಾಲೂಕಿನ ಅತ್ಯಂತ ಹಿರಿಯ ಹಾಗೂ ಜನಪ್ರಿಯ ಗೃಹಪಯೋಗಿ ಮಳಿಗೆಗಳಲ್ಲಿ ಒಂದಾದ ಸೋಜಾ ಎಲೆಕ್ಟ್ರಾನಿಕ್ಸ್, 1995ರ ಡಿಸೆಂಬ‌ರ್ 8ರಂದು ಬೆಳ್ತಂಗಡಿ ನಗರದ ಹೃದಯ ಭಾಗದಲ್ಲಿ ಮಾಜಿ ಶಾಸಕ ದಿವಂಗತ ವಸಂತ ಬಂಗೇರ, ಬೆಳ್ತಂಗಡಿ...
Google search engine

LATEST ARTICLES