ಬೆಳ್ತಂಗಡಿ : ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಅಂಬೇಡ್ಕರ್ ಜಯಂತಿ; ಅಂಬೇಡ್ಕರ್ ಹೋರಾಟದ ಫಲವಾಗಿ ಕಾರ್ಮಿಕ ದಿನಾಚರಣೆ ಆಚರಿಸಲು...
ಬೆಳ್ತಂಗಡಿ; ಕಾರ್ಮಿಕರ ನ್ಯಾಯಕ್ಕಾಗಿ ಅಂಬೇಡ್ಕರ್ ನಿರಂತರ ಹೋರಾಟ ನಡೆಸಿ, ನ್ಯಾಯ ಒದಗಿಸಿ ಕೊಟ್ಟಿದ್ದಾರೆ. ಅವರ ಹೋರಾಟದ ಫಲವಾಗಿ ನಾವು ಇಂದು ಕಾರ್ಮಿಕರ ದಿನವನ್ನು ಆಚರಿಸಲು ಸಾಧ್ಯವಾಗಿದೆ. ಕಾರ್ಮಿಕರು ಅಂಬೇಡ್ಕರ್ ಅವರನ್ನು ಪ್ರತಿ ಸಂದರ್ಭದಲ್ಲೂ...
ಧರ್ಮಸ್ಥಳ: ದ್ವಿಚಕ್ರ ವಾಹನ – ಇನೋವಾ ಕಾರು ನಡುವೆ ಅಪಘಾತ; ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ
ಬೆಳ್ತಂಗಡಿ : ಇನೋವಾ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ...
Express Recipes: How to make Creamy Papaya Raita
And when we woke up, we had these bodies. They're like, except I'm having them! Oh, I think we should just stay friends. You'll...
ಮಂಗಳೂರು; ಲಿಫ್ಟ್ ನಲ್ಲಿ ಸಿಲುಕಿ ಬೆಳಾಲಿನ ಯುವಕ ಮೃತ್ಯು
ಮಂಗಳೂರು: ನಗರದ ಕುಂಟಿಕಾನ ಬಳಿಯ ಆನ್ಲೈನ್ ಡೆಲಿವರಿ ಸಂಸ್ಥೆಯೊಂದರ ಕಟ್ಟಡದ ಲಿಫ್ಟ್ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಬೆಳ್ತಂಗಡಿಯ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ (28) ಮೃತ ಯುವಕ ಎಂದು ತಿಳಿದು...
ಬೆಳ್ತಂಗಡಿ; ಅರಣ್ಯದಲ್ಲಿ ಹುಲಿ ಗಣತಿಗೆ ಅಳವಡಿಸಲಾಗಿದ್ದ ಕ್ಯಾಮರ ಕಳವು ಪ್ರಕರಣ ದಾಖಲು
ಬೆಳ್ತಂಗಡಿ: ಸವಣಾಲು ಗ್ರಾಮದ ಪೇಲ ಎಂಬಲ್ಲಿ ಹುಲಿ ಗಣತಿಯ ಸಲುವಾಗಿ ಹಾಕಲಾಗಿದ್ದ ಎರಡು ಕ್ಯಾಮೆರಾಗಳನ್ನು ಕಳ್ಳರು ಕಳ್ಳತನ ಮಾಡಿರುವ ಬಗ್ಗೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಉಪವಲಯ ಅರಣ್ಯಾಧಿಕಾರಿ ರವೀಂದ್ರ ಕೆ. ಅವರು...
ತಾಲೂಕಿಗೆಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ
ಬೆಳ್ತಂಗಡಿ. ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಟೋಕನ್ ವ್ಯವಸ್ತೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಪ್ರಧಾನ...
ಕರಾಯ ಹತ್ತನೇ ತರಗತಿ ವಿದ್ಯಾರ್ಥಿ ನೀರಿಗೆ ಬಿದ್ದು ಸಾವು
ಬೆಳ್ತಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ತೋಡಿನ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಹಲೇಜಿ ಎಂಬಲ್ಲಿ ಶನಿವಾರ ಸಂಭವಿಸಿದೆ.ತುರ್ಕಳಿಕೆ ಕರೆಂಕಿತೋಡಿ ನಿವಾಸಿ ಮುಹಮ್ಮದ್ ಮುಸ್ತಾಫ ಎಂಬವರ ಪುತ್ರ ಮಹಮ್ಮದ್...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ನೋಟೀಸ್ ಅಂಟಿಸಿದ ಪೊಲೀಸರು. ಮೂರನೇ ನೋಟಿಸ್ ಜಾರಿ
ಬೆಳ್ತಂಗಡಿ : ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹಾಜರಾಗುವಂತೆ ಎರಡು ನೋಟಿಸ್ ಜಾರಿ ಮಾಡಿದ್ದರೂ ಈವರೆಗೆ ಹಾಜರಾಗದ...
ಯಡಿಯೂರಪ್ಪ ವಿರುದ್ದ ಪೋಕ್ಸೋ ದೂರು ಸಲ್ಲಿಸಿದ ಮಹಿಳೆಯ ಅನೀರೀಕ್ಷಿತ ಅನುಮಾನಾಸ್ಪದ ಸಾವು ತನಿಖೆಗೆ ದಲಿತ ಹಕ್ಕು ಸಮಿತಿ ಆಗ್ರಹ
ಬೆಳ್ತಂಗಡಿ; ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತನ್ನ ಅಪ್ರಾಪ್ತ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೋಲೀಸ್ ಠಾಣೆಗೆ ದೂರು ದಾಖಲಿಸಿ ಪ್ರಕರಣದಾಖಲಾಗಿರುವಾಗ ದೂರು ನೀಡಿದ ಮಹಿಳೆಯ ಸಾವು ಅನುಮಾನಕ್ಕೆಡೆಮಾಡಿದೆ ಅದರ ಬಗ್ಗೆ...
FEATURED
MOST POPULAR
ಧರ್ಮಸ್ಥಳ ಬಗ್ಗೆ ಎ.ಐ ವಿಡಿಯೋ ಸಮೀರ್ ಎ.ಡಿ ವಿರುದ್ದ ಪ್ರಕರಣ ತನಿಖೆಗೆ ತಡೆ ನೀಡಿ...
ಬೆಂಗಳೂರು;ಧರ್ಮಸ್ಥಳದಲ್ಲಿನ ಅಸಹಜ ಸಾವಿನ ತನಿಖೆಗೆ ಸಂಬಂಧಿಸಿದಂತೆ ಕಾಲ್ಪನಿಕ ವಿಚಾರಗಳನ್ನು ಆಧರಿಸಿ, ಕೃತಕ ಬುದ್ದಿಮತ್ತೆ ನೆರವಿನಿಂದ ವಿಡಿಯೊ ಮಾಡಿ ಹರಿಯಬಿಟ್ಟಿರುವ ಸಂಬಂಧ ಯೂಟ್ಯೂಬರ್ ಎಂ ಡಿ ಸಮೀರ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ಕರ್ನಾಟಕ...
LATEST REVIEWS
ಬೆಳ್ತಂಗಡಿ ತಾಲೂಕಿನಿಂದ ವರ್ಗಾವಣೆಯಾದ ಶಿಕ್ಷರುಗಳಿಗೆ ಬೀಳ್ಕೊಡುಗೆ
ಪ್ರೌಢಶಾಲಾ ಸಹಶಿಕ್ಷಕರ ಸಂಘ ಬೆಂಗಳೂರು ಬೆಳ್ತಂಗಡಿ ತಾಲೂಕು ಘಟಕ ಇದರ ವತಿಯಿಂದ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಿಂದ ಬೇರೆ ತಾಲೂಕು ಜಿಲ್ಲೆಗಳಿಗೆ ವರ್ಗಾವಣೆಯಾದ ಶಿಕ್ಷಕರುಗಳಿಗೆ ಬೀಲ್ಕೊಡುವ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು...
ಉಜಿರೆ; ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಕಳವು
ಬೆಳ್ತಂಗಡಿ; ಉಜಿರೆ ಕಾಲೇಜು ರಸ್ತೆಯಲ್ಲಿ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ನಿವಾಸಿ ವ್ಯಾಪಾರಿಯಾಗಿರುವ ಅಬ್ದುಲ್ ಮತ್ತಲೀಬ್ ಎಂಬರ ಆಲ್ಟೊ...
























