ಕೋಳಿ ಅಂಕಕ್ಕೆ ಪೊಲೀಸ್ ದಾಳಿ ಹಲವರ ಬಂಧನ

ಬೆಳ್ತಂಗಡಿ:ಅಳದಂಗಡಿ ಸಮೀಪದ ಪಿಲ್ಯ ಅಲೆಕ್ಕಿ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಯುತ್ತಿದ್ದಾಗ ವೇಣೂರು ಪೊಲೀಸ್‌ ಠಾಣೆಯ ಉಪನಿರೀಕ್ಷಕ ಆನಂದ ಎಂ.ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಪ್ರವೀಣ್...

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ; ತಾಳೆಯಾಗದ ಗ್ರಾ.ಪಂ ಹಾಗೂ ಪೊಲೀಸ್ ಠಾಣೆಯ ಮಾಹಿತಿಗಳು

ಬೆಳ್ತಂಗಡಿ: ಒಂದೆಡೆ ಎಸ್.ಐ.ಟಿ ತನಿಖೆಗೆ ಸಂಬಂದಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ಬಂದಿದ್ಧರೆ ಮತ್ತೊಂದೆಡೆಯಿಂದ ತನಿಖೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಗಳು ಲಭ್ಯವಾಗುತ್ತಿದ್ದು ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ಧರ್ಮಸ್ಥಳ ಗ್ರಾಮಪಂಚಾಯತಿನಿಂದ ಪಡೆದಿರುವ ಮಾಹಿತಗಳು ಹಾಗೂ ಪೊಲೀಸ್...

ವಿಕ್ರಂ ಗೌಡ ಎನ್ ಕೌಂಟರ್: ನ್ಯಾಯಾಂಗ ತನಿಖೆಗೆ ಶೇಖರ ಲಾಯಿಲ ಒತ್ತಾಯ

ಬೆಳ್ತಂಗಡಿ; ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ ಘಟನೆ ಸಂಶಯವನ್ನು ಹುಟ್ಟುಹಾಕಿದ್ದು , ರಾಜ್ಯ ಸರ್ಕಾರ ತಕ್ಷಣ ಈ ಎನ್ ಕೌಂಟರ್ ನ...
Google search engine

ಕಾಜೂರಿನಲ್ಲಿ ಪವಿತ್ರ ಈದುಲ್ ಫಿತರ್ ಸಂದೇಶ ನಾಡಿನ ಶಾಂತಿಗಾಗಿ ಸಾಮೂಹಿಕ ಪ್ರಾರ್ಥನೆ

ಬೆಳ್ತಂಗಡಿ; ಈ ಪವಿತ್ರ ದಿನವು ಸೌಹಾರ್ದ, ಸಮೃದ್ಧಿ ಮತ್ತು ಶಾಂತಿಯ ಸಂದೇಶವನ್ನು ಪಸರಿಸಲಿ ಎಂಬ ಸಂದೇಶದೊಂದಿಗೆಇತಿಹಾಸ ಪ್ರಸಿದ್ಧ ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬದ ಆಚರಿಸಲಾಯಿತು.ವಿಶೇಷ ನಮಾಝ್ ಮತ್ತು ಪ್ರಾರ್ಥನಾ...

ಬೆಳ್ತಂಗಡಿ; ಖಿಳರ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ನಮಾಝ್ 

ಬೆಳ್ತಂಗಡಿ:-ಮಾ20 ಖಿಳರ್ ಜುಮ್ಮಾ ಮಸೀದಿಯಲ್ಲಿ ಬೆಳ್ತಂಗಡಿ ಖತೀಬರಾದ ಹನೀಪ್ ಫೈಝೀ ನೇತೃತ್ವದಲ್ಲಿ ಈದುಲ್ ಫಿತ್ರ್ ನಮಾಝ್ ನೆರವೇರಿಸಿದರು. ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಗಳಾದ ರಝಾಕ್ ಬಿ.ಎಚ್. ಕೋಶಾಧಿಕಾರಿ ಫೈಝಲ್ ಐ. ಜೆ. ಉಪಾಧ್ಯಕ್ಷರಾದ...

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಪ್ರಕರಣ ಯುವತಿಗೆ ಜಾಮೀನು ಮಂಜೂರು;  ಕಾಂಗ್ರೆಸ್ ಸರಕಾರದ ತುಷ್ಟೀಕರಣ ನೀತಿಯ ಭಾಗ ಶಾಸಕ...

ಬೆಳ್ತಂಗಡಿ: ಸಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಪೊಲೀಸರಿಂದ ಬಂಧಿತಳಾಗಿದ್ದ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಯುವತಿಗೆ ಮದ್ಯಂತರ ಜಾಮೀನು ಲಭಿಸಿದ್ದು ಆಕೆ ಬಿಡುಗಡೆಯಾಗಿದ್ದಾಳೆ ಜಾಮೀನು ಪಡೆದ ಬಳಿಕ ಆಕೆಯೊಂದಿಗಿನ...
Google search engine

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

ಬೆಳ್ತಂಗಡಿ;  ಕ್ರೈಸ್ಟ್ ಅಕಾಡೆಮಿ ಮುಂಡಾಜೆಯಲ್ಲಿ ಪೋಷಕರ ಸಭೆಯನ್ನು ಶಾಲಾ ಪ್ರಾಂಶುಪಾಲರ ಅದ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜನಪ್ರಿಯ ವಕೀಲರಾಗಿರುವ ಬಿ.ಕೆ ಧನಂಜಯ ರಾವ್ ರವರು ಮಾತನಾಡಿ ಹೆತ್ತವರಿಗೆ ನಾವು...

1.48 ಲಕ್ಷ ಮತಗಳ ‌ಅಂತರದಲ್ಲಿ ಬ್ರಿಜೇಶ್ ಚೌಟ ಗೆಲುವು

ಮಂಗಳೂರು; ರಾಜ್ಯದ ಪ್ರತಿಷ್ಟೆಯ ಕ್ಷೇತ್ರಗಳಲ್ಲಿ ಒಂದಾದ ದಕ್ಷಿಣಕನ್ನಡದಲ್ಲಿ ಕಮಲ ಅರಳಿದೆ. ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್...

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆ; ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ನಿಯೋಗ.

ಬೆಳ್ತಂಗಡಿ ;ದಿನಂಪ್ರತಿ ಮಂಗಳೂರಿಗೆ ಉದ್ಯೋಗಕ್ಕೆ ಹೋಗುವ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಬಸ್‌ ಸೌಕರ್ಯವಿಲ್ಲದ ಕಾರಣ ಅನಾನುಕೂಲವಾಗಿದ್ದು, ಇದನ್ನು ನಿವಾರಿಸಲು ಧರ್ಮಸ್ಥಳದಿಂದ ಬಿ.ಸಿ ರೋಡ್ ಮಂಗಳೂರು ಮಾತ್ರ ನಿಲುಗಡೆ ಇರುವ ವೇಗದೂತ ಬಸ್ಸುಗಳನ್ನು ಪ್ರಾರಂಭಿಸಿ ಸುಮಾರು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಎಫ್.ಐ.ಆರ್.ರದ್ದು ಕೋರಿ ಶಾಸಕರ ಅರ್ಜಿ ವಿಚಾರಣೆ; ಹರೀಶ್ ಪೂಂಜಾ ಶಾಸಕ ಸ್ಥಾನಕ್ಕೆ ಅನರ್ಹವಾದ ವ್ಯಕ್ತಿ’...

0
' ಬೆಂಗಳೂರು : ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ಇಂದು ವಿಚಾರಣೆಗೆ ಬಂದಿದ್ದು, ದೂರುದಾರ ಎಸ್ ಬಿ ಇಬ್ರಾಹಿಂ ಪರವಾಗಿ ವಾದ ಮಂಡಿಸಿದ ಹಿರಿಯ...

LATEST REVIEWS

SSL Connectivity for all Central Repository users Underway

0
And when we woke up, we had these bodies. They're like, except I'm having them! Oh, I think we should just stay friends. You'll...

ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ  ವಿಚಾರಣೆಗೆ ಹಾಜರಾಗುವಂತೆ ಮನೆಯ ಗೋಡೆಗೆ ನೋಟಿಸ್ ಅಂಟಿಸಿದ ಬೆಳ್ತಂಗಡಿ...

0
ಬೆಳ್ತಂಗಡಿ : ಎಸ್.ಐ.ಟಿ ತಂಡದವರು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನೆಯಲ್ಲಿ ಶೋಧ ನಡೆಸಿದ ವೇಳೆ ಮನೆಯೊಳಗೆ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಸೆ.16 ರಂದು ಬೆಳ್ತಂಗಡಿ ಪೊಲೀಸ್...
Google search engine

LATEST ARTICLES