ಪೂಂಜಾಲಕಟ್ಟೆ ಬಿಯರ್ ಬಾಟ್ಲಿಯಿಂದ ಹೊಡೆದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ

ಬೆಳ್ತಂಗಡಿ: ಯುವಕನೋರ್ವ ಚಿಕ್ಕಪ್ಪನನ್ನೇ ಬಿಯರ್ ಬಾಟ್ಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಇಲ್ಲಿನ ನಿವಾಸಿ ಮಧುಸೂಧನ ( 38) ಅವರು ಮೃತಪಟ್ಟವರಾಗಿದ್ದು, ಅವರ...

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ...

ಬೆಳ್ತಂಗಡಿ; 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 613 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಳ್ತಂಗಡಿ ಸಂಜಯ ನಗರ ನಿವಾಸಿ ಅಡ್ವೋಕೇಟ್ ಶೌಕತ್ ಆಲಿ ಹಾಗೂ ಸಫೀಯಾ ದಂಪತಿಗಳ ಮಗಳಾದ...

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ.ತಾಲೂಕು ಯುವಜನ ಒಕ್ಕೂಟದ ಮಹಾಸಭೆಯು ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಒಕ್ಕೂಟದ ಅಧ್ಯಕ್ಷರಾದ ರಮನಂದ ಸಾಲಿಯನ್ ಮುಂಡೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ 2025 -26 ನೇ ಸಾಲಿನ ನೂತನ ಅಧ್ಯಕ್ಷರು ಪದಾಧಿಕಾರಿಗಳ...
Google search engine

ಜು‌ 8 ದ‌.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ‌ ಜಿಲ್ಲಾಧಿಕಾರಿ ಘೋಷಣೆ

ಮಂಗಳೂರು, ಜು.7: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.8ರ ಬುಧವಾರ ರಜೆ ಘೋಷಿಸಲಾಗಿದೆ ಎಂದು ದ.ಕ....

ಧರ್ಮಸ್ಥಳ: ಅಜಿಕುರಿ ರಸ್ತೆ ದುರಸ್ತಿಗೆ ಒತ್ತಾಯಿಸಿ ರಸ್ತೆತಡೆ ನಡೆಸಿ ಪ್ರತಿಭಟನೆ

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ‌ ನೇತ್ರಾವತಿ‌ ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನಗಳ ಹಾಗೂ ಜನರ ಸಂಚಾರ ಅಸಾಧ್ಯವಾಗಿದೆ. ರಸ್ತೆಯಲ್ಲಿ ದೊಡ್ಡ ಹೊಂಡಗಳೇ ಬಿದ್ದಿದ್ದು ಕನಿಷ್ಟ ದುರಸ್ತಿಗೂ ಮುಂದಾಗದ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಗಳು ರಿಕ್ಷಾ ಚಾಲಕರು ಒಟ್ಟಾಗಿ ಮಂಗಳವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ಆರಂಭಿಸಿದ್ದಾರೆ.ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಮಾರ್ಗವಾಗಿ ದಿಡುಪೆ- ಪೈಚಾರು ರಾಜ್ಯಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಕಳೆದ 5 ವರ್ಷಗಳಿಂದ ಸಂಪೂರ್ಣ ಹದಗೆಟ್ಟ ರೀತಿಯಲ್ಲಿದ್ದು ವರ್ಷದ ಹಿಂದೆಯೂ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. […]

ಸುಳ್ಯ ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.‌ಗಿರೀಶ್ ಭಾರದ್ವಾಜ್ ನಿಧನ

ಸುಳ್ಯ: ದೇಶಾದ್ಯಂತ ತೂಗು ಸೇತುವೆಗಳ ಸರದಾರ' ಹಾಗೂ 'ಭಾರತದ ಸೇತುವೆ ಮನುಷ್ಯ' (Bridge Man of India) ಎಂದೇ ಪ್ರಖ್ಯಾತರಾಗಿದ್ದ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ ಮುಂಜಾನೆ...
Google search engine

ಗುತ್ತಿಗೆ ದಾರರ ಸಂಘದಿಂದ ಮಾಜಿ ಶಾಸಕ ಬಂಗೇರರಿಗೆ ನುಡಿ ನಮನ

ಬೆಳ್ತಂಗಡಿ; ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆ ದಾರರರ ಸಂಘದ ಮಹಾ ಸಭೆಯ ಸಂದರ್ಭದಲ್ಲಿ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ ವಸಂತ ಬಂಗೇರ ಅವರಿಗೆ ನುಡಿ ನಮನ ಸಲ್ಲಿಸಲಾಯತು.ಈ...

ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನ ಕಳವು

ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ನಿಲ್ಲಿಸಿಹೋಗಿದ್ದ ದ್ವಿಚಕ್ರವಾಹನವನ್ನು ಕಳವುಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.ನಿಡ್ಲೆ ಗ್ರಾಮದ ನಿವಾಸಿ ಆಶಾ ಎಂಬವರು ಜು.10ರಂದು ಧರ್ಮಸ್ಥಳ ಗೇಟ್ ಸಮೀಪ ತನ್ನ...

ಅಕ್ರಮ ಕಲ್ಲಿನ ಕೋರೆಗೂ ತನಗೂ ಸಂಬಂಧವಿಲ್ಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ

ಬೆಳ್ತಂಗಡಿ: ಮೇಲಂತಬೆಟ್ಟುವಿನಲ್ಲಿ ನಡೆದ ಕಲ್ಲಿನ ಕೋರೆಯ ಪ್ರಕರಣಕ್ಕೆ ಸಂಭಂದಿಸಿದಂತೆ ಕಾಂಗ್ರೆಸ್ ಷಡ್ಯಂತರದಿಂದ ರಾಜಕೀಯ ಪ್ರೇರಿತವಾಗಿ ನನ್ನ ಮೇಲೆ ವೈಯಕ್ತಿಕ ದ್ವೇಷದಿಂದ ಕೇಸು ದಾಖಲಿಸಿ, ಸುಮಾರು 27 ದಿನಗಳ ಕಾಲ ನಾನು ಮಾಡದ ತಪ್ಪಿಗೆ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ ಆಶೀರ್ವಾಚನ

0
ಉಜಿರೆ: ಪವಾಡ ಪುರಷರೆಂದು ಹೆಸರುವಾಸಿಯಾದ ಪಾದುವಾದ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ ಉಜಿರೆಯ ಕ್ರೈಸ್ತ ದೇವಾಲಯವು ದುರಸ್ತಿ ಹಾಗೂ ನವೀಕರಣಗೊಂಡು ಆಶೀರ್ವಚನ ಕಾರ್ಯಕ್ರಮವುಡಿ. 22ರಂದು ನಡೆಯಿತು. ರೈ.ರೆ.ಡಾ.ಪೀಟರ್ ಪೌಲ್ ಸಲ್ದಾನ್ಹಾರವರು ಮುಖ್ಯ ರಸ್ತೆಯ...

LATEST REVIEWS

ಯಡಿಯೂರಪ್ಪ ಬಂಧನಕ್ಕೆ ಕ್ಷಣಗಣನೆ

0
ಬೆಂಗಳೂರು; ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯ ಪುರಸ್ಕರಿಸಿದ್ದು, ಯಾವುದೇ ಕ್ಷಣದಲ್ಲಿ...

ಲಾಯಿಲ ಗ್ರಾಮಸಭೆಯಲ್ಲಿ ಶೇಖರ ಲಾಯಿಲ ಅವರಿಂದ ವಿನೂತನ ಪ್ರತಿಭಟನೆ

0
ಬೆಳ್ತಂಗಡಿ:ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಸಾಮಾಜಿಕ ಹೋರಾಟಗಾರ ಶೇಖ‌ರ್ ಲಾಯಿಲ ಅವರು ಪಂಚಾಯತ್ ಸಭಾಭವನದಲ್ಲಿ ನಡೆದ ಗ್ರಾಮಸಭೆಯಲ್ಲಿ ವೇದಿಕೆಯ ಎದುರು ಮಲಗಿ ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ...
Google search engine

LATEST ARTICLES