ಕಲ್ಮಂಜ; ಆಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆ
ಬೆಳ್ತಂಗಡಿ; ಕಲ್ಮಂಜ ಗ್ರಾಮದ ಆರ್ಲದಲ್ಲಿ ಮಹಿಳೆಯೊಬ್ಬರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ಮಹಿಳೆ ಆರ್ಲ ನಿವಾಸಿ ಗುಲಾಬಿ ಎಂಬವರಾಗಿದ್ದಾರೆ.ಗುಲಾಬಿ ಅವರ ಗಂಡ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದು ಆಕೆ ಒಬ್ಬಳೇ...
ನೂರುಲ್ ಹುದಾ ದರ್ಸ್ ಉಳ್ತೂರು ಪ್ರಾರಂಭೋತ್ಸವ
ಬೆಳ್ತಂಗಡಿ; ವೇಣೂರುಸಮೀಪದ ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ನಡೆದು ಬರುತ್ತಿರುವ ನೂರುಲ್ ಹುದಾ ದರ್ಸ್ ಇದರ 2024-25ನೇ ಸಾಲಿನ ಪ್ರಾರಂಭೋತ್ಸವ ದಿನಾಂಕ 29/04/2024 ರಂದು ಬಹು ಸಾದಾತ್ ತಂಙಳ್...
ಧರ್ಮಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ; ಧರ್ಮಸ್ಥಳ ಗೇಟ್ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಆ 29 ರಂದು ಪತ್ತೆಯಾಗಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಧರ್ಮಸ್ಥಳ ಗೇಟಿನ ಸಮೀಪ ಅಪರಿಚಿತ ವ್ಯಕ್ತಿ ಬಿದ್ದಿರುವುದನ್ನು ಗಮನಿಸಿ ಪರಿಶೀಲಿಸಿದಾಗ ಆತ ಮೃತಪಟ್ಟಿರುವುದು...
ಲಾಯಿಲ; ಪರಿಶಿಷ್ಟ ಜಾತಿ- ಪಂಗಡದ ಕುಂದುಕೊರತೆಗಳ ವಿಶೇಷ ಗ್ರಾಮ ಸಭೆ
ಬೆಳ್ತಂಗಡಿ: ಮಹಾತ್ಮ ಗಾಂಧಿ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆಗಳ ವಿಶೇಷ ಗ್ರಾಮ ಸಭೆ ಜು. 22 ರಂದು ಗ್ರಾ.ಪಂ. ಭಾರತಮಾತಾ ಸಭಾವನದಲ್ಲಿ ನಡೆಯಿತು.
ರಾಜ್ಯ...
ಬಂಟ್ವಾಳ; ಶಾಲಾ ಬಸ್ ಮೇಲೆ ಮರ ಬಿದ್ದು ವಿದ್ಯಾರ್ಥಿ ಮೃತ್ಯು
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಸಮೀಪ ಖಾಸಗಿ ಶಾಲೆಯ ಬಸ್ ಮೇಲೆ ಬೃಹತ್ ಗಾತ್ರದ ಮರ ಏಕಾಏಕಿ ಉರುಳಿಬಿದ್ದ ಪರಿಣಾಮ ಒಬ್ಬ ವಿದ್ಯಾರ್ಥಿನಿ ಮೃತಪಟ್ಟು ಹಲವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ಈ ಪೈಕಿ ಇಬ್ಬರು ಗಂಭೀರವಾಗಿವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.ಕಲ್ಲಡ್ಕದ ಖಾಸಗಿ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಸಂಚರಿಸುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಬಸ್ ಮೇಲೆ ಉರುಳಿಬಿದ್ದಿದೆ. ಮರ ಬಿದ್ದ ರಭಸಕ್ಕೆ […]
ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ಬೆಳ್ತಂಗಡಿ; ದೇಶದ ಗಮನ ಸೆಳೆದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ತಳೆದಿದ್ದು, ಪ್ರಕರಣದ ಮರುತನಿಖೆಗೆ ಒಪ್ಪಿಗೆ...
ಬೆಳ್ತಂಗಡಿ; ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳಿಯ ಗ್ರಾಮದ ಜೋಡುತ್ತಾರು ಎಂಬಲ್ಲಿ ನಡೆದಿದೆ.ಮೃತ ಯುವಕ ಅನಿಲ್ ಪ್ರಕಾಶ್ ರೋಡ್ರಿಗಸ್ (32)ಎಂಬಾತನಾಗಿದ್ದಾನೆ ಈತ ಬೆಳ್ತಂಗಡಿಯ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅ26ರಂದು...
ದ.ಕ ಜಿಲ್ಲೆಯಲ್ಲಿ ಜು.3 ಶುಕ್ರವಾರ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು: ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಶುಕ್ರವಾರ (ಜು.3) ದ.ಕ ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶಿಸಿದ್ದಾರೆ.
ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ...
ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತ ದೇಹ ಪತ್ತೆಯಾಗಿದೆ.ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು ಧರ್ಮಸ್ಥಳದ ಮುಖ್ಯದ್ವಾರದ ಬಳಿಯ ಕೆ.ಎಸ್.ಆರ್.ಟಿ.ಸಿ. ಬಸ್ಸು ತಂಗುದಾಣದಲ್ಲಿ ಮೇ. 17ರಂದು ಬೆಳಿಗ್ಗಿನ ಸಮಯ...
FEATURED
MOST POPULAR
ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ
ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.8 ರಂದು 12:45 ಕ್ಕೆ ಆಗಮಸಿದ್ದಾರೆ.
ಎಸ್.ಐ.ಟಿ ಕಚೇರಿಯಲ್ಲಿ ಬರುಡೆ ಪ್ರಕರಣದಲ್ಲಿ ಅಧಿಕಾರಿಗಳು ತನಿಖೆಯ ಮಾಡಿದ ಬಗ್ಗೆ ಸಭೆ ನಡೆಸಲಿದ್ದು. ವರದಿಯ...
LATEST REVIEWS
ಲಾಯಿಲ, ಮಳೆಗೆ ರಸ್ತೆ ಬದಿಯ ತಡೆಗೋಡೆ ಕುಸಿತ:
ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಮಳೆಯಾಗುತಿದ್ದು ಲಾಯಿಲ ಬಳಿ ರಸ್ತೆ ಬದಿಯ ತಡೆಗೋಡೆ ಕುಸಿತಗೊಂಡು ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ.ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಬಜಕ್ರೆಸಾಲು ಎಂಬಲ್ಲಿ ಲಾಯಿಲ ಮುಂಡೂರು ಸಡಕ್ ರಸ್ತೆಯ ಬದಿ ಕಟ್ಟಿದ್ದ...
ಪಂಚೆ ಧರಿಸಿದ ಕಾರಣಕ್ಕೆ ಮಾಲ್ ನ ಒಳಗೆ ಪ್ರವೇಶ ನಿರಾಕರಿಸಿದ ರೈತನನ್ನು ಕರೆದು ಸನ್ಮಾನಿಸಿದ...
ಬೆಂಗಳೂರು : ಪಂಚೆ ಧರಿಸಿದ್ದಾರೆ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ಮಾಲ್ನೊಳಗೆ ಪ್ರವೇಶಕ್ಕೆ ಅನುಮತಿ ನೀಡದೆ ರೈತನಿಗೆ ಅಪಮಾನ ಮಾಡಿದ್ದ ಘಟನೆಗೆ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸ್ವತಃ ಮಾಲ್ ಆಡಳಿತ ಮಂಡಳಿ ಎಚ್ಚೆತ್ತುಕೊಂಡು...




























