Trending Now
ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ
ಬೆಳ್ತಂಗಡಿ; ತಾಲೂಕಿನ ಪೇರಲ್ದರಕಟ್ಟೆಯ ಬದ್ರಿಯಾ ಜುಮ್ಮಾ ಮಸೀದಿ ಪೇರಲ್ದರಕಟ್ಟೆಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಕೋಮುಸೌಹಾರ್ದಯುತವಾದ ತಾಲೂಕಿಗೆ ಮಾದರಿಯಾಗುವಂತಹ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾದ ನವಾಝ್ ಕಟ್ಟೆ,...
ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿಗೆ ಪ್ರಾಜೆಕ್ಟ್ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ
ಬೆೆಳ್ತಂಗಡಿ: ಮೂಡಬಿದ್ರೆಯ ಎಸ್ ಎನ್ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜರಗಿದ ನವತ್ವಂ- 2024 ಎಂಬ ಅಂತರ್ ಕಾಲೇಜು ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಕಾಲೇಜು ಸಿವಿಲ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್...
ಬೆಳ್ತಂಗಡಿ ಪಶು ಆಸ್ಪತ್ರೆ ಶೆಡ್ ನಲ್ಲಿ ಕಳಸ ಮೂಲದ ಕಾರ್ಮಿಕನ ಶವ ಪತ್ತೆ
ಬೆಳ್ತಂಗಡಿ : ಪಶು ಆಸ್ಪತ್ರೆ ಶೆಡ್ನಲ್ಲಿ ಮಲಗಿದ ರೀತಿಯಲ್ಲಿ ಕಳಸ ಮೂಲದಕೂಲಿ ಕಾರ್ಮಿಕನ ಮೃತದೇಹ ಪತ್ತೆ ಯಾಗಿದೆ
ಮೃತ ವ್ಯಕ್ತಿ ಕಳಸ ಸಮೀಪದ ಹಿರೆಬೈಲು ನಿವಾಸಿ ಸುಮಾರು 37 ವರ್ಷ ಪ್ರಾಯದ ರವಿ ಎಂದು...
ಬೆಳ್ತಂಗಡಿ ಯೋಜನಾ ಪ್ರಾಧಿಕಾರ ರಚನೆಗೆನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತ ಶಿವಾನಂದ ಕಾಪಶಿ ಹಾಗೂ ನಗರ ಗ್ರಾಮಾಂತರ ಯೋಜನಾ ಆಯುಕ್ತರಿಗೆ ರಕ್ಷಿತ್...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಜನರಿಗೆ ಜಮೀನಿನ ತಾಂತ್ರಿಕ ಅನುಮೋದನೆ ಪಡೆಯಲು ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ಯೋಜನಾ ಪ್ರಾಧಿಕಾರವನ್ನು ರಚಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ನಗರಾಭಿವೃದ್ಧಿ ಪ್ರಾಧಿಕಾರಗಳ...
ಬೆಳಾಲು ಮುಖ್ಯ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ; ಬೈಕ್ ಸವಾರ ಅಪಾಯದಿಂದ ಪಾರು, ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ
ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ರಸ್ತೆ ಮಧ್ಯೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ಸೆ. 3ರಂದು ರಾತ್ರಿ ಸುಮಾರು 10.30ರ ವೇಳೆಗೆ ಉಜಿರೆ-ಬೆಳಾಲು-ಬಂದಾರು...
ಚಾರ್ಮಾಡಿ ಲಾರಿ ಬೈಕ್ ನಡುವೆಅಪಘಾತ ಬೈಕ್ ಸವಾರ ಮೃತ್ಯು
ಬೆಳ್ತಂಗಡಿ; ಚಾರ್ಮಾಡಿ ಸಮೀಪ ಚಿಬಿದ್ರೆಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಚಾರ್ಮಾಡಿ ಮುಗುಳಿದಡ್ಡ ನಿವಾಸಿ ದಯಾನಂದ ಗೌಡ (45) ಎಂಬವರಾಗಿದ್ದಾರೆ.ಸೆ 3...
ಧರ್ಮಸ್ಥಳ; ಹಾವು ಕಡಿದು ಮಹಿಳೆ ಸಾವು
ಬೆಳ್ತಂಗಡಿ:ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಶಾಂತಾ (68) ಮೇ12 ರಂದು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ನಡೆದಿದೆ.ಮನೆಯ ಹಿಂಬದಿಗೆ ಬಟ್ಟೆಯನ್ನು ಒಗೆಯಲು ಸಾಬೂನು ತೆಗೆಯುವ ಸಂದರ್ಭದಲ್ಲಿ ಕಿಟಕಿಯಲ್ಲಿ ಯಾವುದೋ ವಿಷದ ಹಾವು ಎಡಗೈ...
ಬೆಳ್ತಂಗಡಿ; ತಾಲೂಕು ಆಸ್ಪತ್ರಗೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಭೇಟಿ ಪರಿಶೀಲನೆ; ಸಮಸ್ಯೆಗಳ ಪರಿಹಾರಕ್ಕೆ ಸೂಚನೆ
ಬೆಳ್ತಂಗಡಿ; ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಶುಕ್ರವಾರ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕು ಆಸ್ಪತ್ರೆಗೆ ಸಂಬಂಧಿಸಿದ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಭೇಟಿ ನೀಡಿದ ಸದಸ್ಯರು ಡಯಾಲಿಸೀಸ್ ಕೇಂದ್ರಕ್ಕೆ...
ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ
ವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಇಂದು (ಜೂನ್ 9) ಮೂರನೇ ಬಾರಿಗೆ ಪ್ರಮಾಣ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ...
FEATURED
MOST POPULAR
ಚಾಮರಾಜ ನಗರ; ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಬಲಿ ಜನರ ಆಕ್ರೋಶ
ಬೆಂಗಳೂರು; ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಸ್ವಾತಂತ್ರ್ಯೋತ್ಸವದ ಮುಂಜಾನೆಯೇ ಭೀಕರ ಶೂಟೌಟ್ ನಡೆದಿದ್ದು, ಒಂದೇ ಗ್ರಾಮದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಳ್ಳಬೇಟೆ ಆರೋಪದಡಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ...
LATEST REVIEWS
ಯುವ ವಾಹಿನಿ ವೆಣೂರು ಘಟಕದಿಂದ ಸೇವಾ ನಿಧಿ ಹಸ್ತಾಂತರ
ಬೆಳ್ತಂಗಡಿ; ಯುವವಾಹಿನಿ (ರಿ) ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಅಂಡಿಂಜೆ ಗ್ರಾಮದ ಕೋಡಿ ದರ್ಖಾಸು ಮನೆಯ ಸುಜಿತ್ ಪೂಜಾರಿಯವರು ಕಾಶೀಪಟ್ಣ ದಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿ ತಲೆಗೆ ಗಂಭೀರ ಗಾಯಗೊಂಡು ಕೋಮಾ...
ಬೆಳ್ತಂಗಡಿ : ಮಿತ್ತಬಾಗಿಲಿನಲ್ಲಿ ಕೋಳಿ ಅಂಕದ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ
ಬೆಳ್ತಂಗಡಿ : ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿ, ಕೋಳಿ ಅಂಕ ನಡೆಸಲು ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು...





























