ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಎಳೆಯ ವಯಸ್ಸಿನಲ್ಲಿಯೇ ರಾಜಕೇಸರಿ ಸಂಘಟನೆಯ ಮೂಲಕ ಸಮಾಜ ಸೇವೆ ಮಾಡುತ್ತಾ ಬಂದಿರುವ ಬೆಳ್ತಂಗಡಿ ನಗರ ರೆಂಕೆದಗುತ್ತು ದೀಪಕ್ ಜೀ ಯವರಿಗೆ 2025-26 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ...

ಕಲ್ಮಂಜದಲ್ಲಿ ಕಿರು ಸೇತುವೆ ಕುಸಿತ ಸಂಪರ್ಕ ಕಡಿತ; ಸ್ಥಳಕ್ಕೆ ರಕ್ಷಿತ್ ಶಿವರಾಂ ಹಾಗೂ ಅಧಿಕಾರಿಗಳ ಭೇಟಿ

0
ಬೆಳ್ತಂಗಡಿ; ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತಗೊಂಡಿದೆ. ಕಿತು ಸೇತುವೆ ಭಾಗಶ ಕುಸಿದು ಬಿದ್ದಿದ್ದು ಜನರ ಸಂಚಾರ ಅಸಾಧ್ಯವಾಗಿದೆ.ಇದರಿಂದ ಸುಮಾರು 50 ಮನೆಗಳಿಗೆ...

ಗುರುವಾಯನ’ಕೆರೆ’ಯಲ್ಲಿ ಸತ್ತು ತೇಲುತ್ತಿರುವ ಮೀನುಗಳು: ತನಿಖೆ ನಡೆಸುವಂತೆ ವ್ಯಾಪಾರಿಯಿಂದ ದೂರು

ಬೆಳ್ತಂಗಡಿ : ಪ್ರಕೃತಿ ರಮಣೀಯ ಗುರುವಾಯನ'ಕೆರೆ'ಯಲ್ಲಿ ಎರಡು ದುನಗಳಿಂದ ಮತ್ತೆ ಮೀನುಗಳು ಸತ್ತು ತೇಲುತ್ತಿದ್ದು ಮೂರು ವರ್ಷಗಳಲ್ಲಿ ಮೀನು ಹಿಡಿಯಲು ಏಲಂನಲ್ಲಿ ಪಡೆದುಕೊಂಡ ವ್ಯಾಪಾರಿ ಇದೀಗ ಮೀನುಗಳ ಸಾವಿಗೆ ಕಾರಣವೇನೆಂಬುದನ್ನು ತನಿಖೆ ಮಾಡಿಸುವಂತೆ...
Google search engine

ಬೆಳ್ತಂಗಡಿ :  ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಪುತ್ತೂರಿನ ದರ್ಬೆಯಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ಅಕ್ರ 71/2008ರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಳ್ತಂಗಡಿ : ಹೊಟೇಲ್ ಬಂದು ಕುಟುಂಬ ಸದಸ್ಯರಿಗೆ ಹಲ್ಲೆ ಮಹಿಳೆ ಮೇಲೆ ದೌರ್ಜನ್ಯ; ಐವರ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ : ಹೊಟೇಲ್ ಗೆ ಐದು ಮಂದಿ ಬಂದು ಮಹಿಳೆ ಸೇರಿದಂತೆ ನಾಲ್ಕು ಮಂದಿ ಕುಟುಂಬ ಸದಸ್ಯರಿಗೆ ಅವ್ಯಾಚ ಶಬ್ದಗಳಿಂದ ಬೈದು ಬಳಿಕ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಜೊತೆ...

ಕೊಕ್ಕಡ; ಕಾರು ತಡೆದು ವ್ಯಕ್ತಿಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಐವರು ಪೋಲಿಸ್ ವಶಕ್ಕೆ, ಬಾಲಕಿಯ ಅಪಹರಣ...

ಕೊಕ್ಕಡ: ಅಪ್ರಾಪ್ತ ಬಾಲಕಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದವ್ಯಕ್ತಿಯೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಕೊಕ್ಕಡ ಕಾಪಿನಬಾಗಿಲು ಎಂಬಲ್ಲಿ ಸಂಭವಿಸಿದೆ. ಈ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ, ಕಾರು...
Google search engine

ಗ್ರಾಮ ಆಡಳಿತಾ ಧಿಕಾರಿಗಳ ಬೇಡಿಕೆಗಳನ್ನು ಸರಕಾರ ಕೂಡಲೇ ಸ್ಪಂದಿಸಬೇಕು; ಬಿ.ಎಂ ಭಟ್

ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಳಿಗೆ ಆಗ್ರಹಿಸಿ 10.02.2025 ರಿಂದ ಹೋರಾಟ ನಡಸುತ್ತಿದ್ದರೂ, ಸರಕಾರ ತನ್ನ ಜಾಣ ಮೌನವನ್ನು ಅನುಸರಿಸುತ್ತಿರವುದು ಖಂಡನೀಯ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಅಭಿಪ್ರಾಯ...

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಂಚರಿಸುತ್ತಿದ್ದ ವಿಮಾನ ಪತನ

0
ಮುಂಬಯಿ: ಮಹಾರಾಷ್ಟ್ರ ಡಿಸಿಎಂ, ಎನ್ ಸಿಪಿ ನಾಯಕ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ಬುಧವಾರ ಬೆಳಗ್ಗೆ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ. ಅಪಘಾತದಲ್ಲಿ 66 ವರ್ಷದ ನಾಯಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ...

ಬೆಳ್ತಂಗಡಿ : ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ;ಇಬ್ಬರು ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ

ಬೆಳ್ತಂಗಡಿ: ಬಂದಾರು ಗ್ರಾಮದ ನಿರ್ಮುಡ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆ.3ರಂದು ಸಂಜೆ 5.15 ರ ಸುಮಾರಿಗೆ ಬೀಟ್ ಸಿಬ್ಬಂದಿಯಿಂದ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಶಿರ್ಲಾಲು ಪ್ರದೇಶದಲ್ಲಿ ಕಾಡಿನಲ್ಲಿ ಕಂಡುಬಂದಿದ್ದ ಬೆಂಕಿ ಹತೋಟಿಗೆ

0
ಬೆಳ್ತಂಗಡಿ:ಬೆಳ್ತಂಗಡಿ ವನ್ಯಜೀವಿ ವಲಯದ ಅರಣ್ಯದಲ್ಲಿ ಕಂಡುಬಂದಿದ್ದ ಬೆಂಕಿ ಹತೋಟಿಗೆ ಬಂದಿದೆ.ಬೆಳ್ತಂಗಡಿ ವನ್ಯಜೀವಿ ವಲಯದ ಅಳದಂಗಡಿ ಶಾಖೆಯ ಶಿರ್ಲಾಲು ಮೇಲಿನ ನಾರಾವಿ ಮೀಸಲು ಅರಣ್ಯದ ಗುಡ್ಡದ ಹುಲ್ಲುಗಾವಲಿಗೆ ಕುದುರೆಮುಖ ಕಡೆಯಿಂದ ಬಂದ ಬೆಂಕಿಯು ಹರಡಿದ್ದು...

LATEST REVIEWS

ಬೆಳ್ತಂಗಡಿ : ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ವರ್ಗಾವಣೆ ಆರ್ ಎಫ್ ಓ ಆಗಿ ಮಹೇಶ್...

0
ಬೆಳ್ತಂಗಡಿ : 19 ಮಂದಿ ಅರಣ್ಯಾಧಿಕಾರಿಗಳನ್ನು (RFO) ಸರಕಾರ ವರ್ಗಾವಣೆ ಮಾಡಿ ಆದೇಶ ಮಾಡಿದೆ.ಮಂಗಳೂರು ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ (RFO) ಟಿ. ಎನ್. ತ್ಯಾಗರಾಜ್ ಅವರನ್ನು ಬೆಂಗಳೂರು ಗ್ರೇಟರ್ ಪ್ರಾಧಿಕಾರ (ಕೇಂದ್ರ...

ರುಡ್‌ಸೆಟ್‌ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಸಮಾರೋಪ

0
ಬೆಳ್ತಂಗಡಿ: ಕಠಿಣ ಪರಿಶ್ರಮವೇ ಯಶಸ್ಸಿನ ಗುಟ್ಟು, ಯಶಸ್ಸು ಎಂಬುದು ಸುಲಭವಾಗಿ ದಕ್ಕುವಂತದ್ದಲ್ಲ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಕೆಲಸ ಮಾಡಬೇಕು, ಇಚ್ಛಾಶಕ್ತಿ ಬೇಕು, ಜೊತೆಗೆ ಕೆಲಸವನ್ನು ಕಷ್ಟವೆನ್ನದೆ ಇಷ್ಟಪಟ್ಟು ಮಾಡಿ ಎಂದರು. ಅನೇಕ...
Google search engine

LATEST ARTICLES