ಶಿಬಾಜೆ ನಾರಾಯಣಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಬಾಗಿಲು ಹಸ್ತಾಂತರ
ಬೆಳ್ತಂಗಡಿ. ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ಶಿಬಾಜೆ ಶಾಖೆಯ ವತಿಯಿಂದ ನಿರ್ಮಾಣವಾಗುತ್ತಿರುವ ನೂತನ ನಾರಾಯಣ ಗುರು ಮಂದಿರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಮರದ ಬಾಗಿಲನ್ನು ಹಸ್ತಾಂತರ ಮಾಡಿದರು.ಈಗಾಗಲೇ...
ಮಾಲಾಡಿಯಲ್ಲಿ ಅಂಬೇಡ್ಕರ್ ಜಯಂತಿ
ಬೆಳ್ತಂಗಡಿ; ಭಾರತರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮದಿನಾಚರಣಾ ಸಮಿತಿ ಮಾಲಾಡಿ, ಇದರ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮದಿನಾಚರಣೆಯನ್ನು ಮೇ 26 ರಂದು ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಬಹಳ ವಿಜ್ರಂಬಣೆಯಿಂದ...
ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಆಗಮಿಸಿದ ಮಟ್ಟಣ್ಣನವರ್ ಜಯಂತ್ ಟಿ
ಬೆಳ್ತಂಗಡಿ; ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಗಿರೀಶ್ ಮಟ್ಟಣ್ಣನವರ್ ಅವರು ವಿಚಾರಣೆಗಾಗಿ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ.ಕಳೆದ ಕೆಲದಿನಗಳಿಂದ ಗಿರೀಶ್ ಮಟ್ಟಣ್ಣನವರ್ ಅವರ ವಿಚಾರಣೆ ಎದುರಿಸುತ್ತಿದ್ದಾರೆ.ಜಯಂತ್ ಟಿ ಅವರು ವಿಚಾರಣೆಗಾಗಿ ಒಳ ದಾರಿಯಲ್ಲಿ...
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಎಕ್ಸೆಲ್ ಶಕ್ತಿ ನೀಡಿದೆ: ಸುಮಂತ್ ಕುಮಾರ್ ಜೈನ್
ಬೆಳ್ತಂಗಡಿ; ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಪ್ರಾರಂಭದ ದಿನಗಳಿಂದಲೂ ಪ್ರತಿ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆ ಮಾಡುತ್ತಾ ಬರುತ್ತಿದ್ದು ಶೈಕ್ಷಣಿಕ ಸಾಧನೆಗೆ ಹಿಡಿದ ಕೈಕನ್ನಡಿಯಾಗಿದೆ.ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾನ ಪೊನ್ನಮ್ಮ 600 ಕ್ಕೆ...
ಖ್ಯಾತ ಮಲಯಾಳಂ ಚಲನಚಿತ್ರ ನಟ ಸಲೀಂ ಕುಮಾರ್ ನಿಧನ
ಕೊಚ್ಚಿ; ಖ್ಯಾತ ಮಲಯಾಳಂ ಚಲನಚಿತ್ರ ನಟ ಸಲೀಂ ಕುಮಾರ್ ಶನಿವಾರ ತಡ ರಾತ್ರಿ ನಿಧನರಾದರು.
ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ್ಯುಮೋನಿಯಾ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಸಲೀಂ ಕುಮಾರ್ ಅವರು ಹೃದಯಾಘಾತದಿಂದ...
ಯು.ಜಿ. ಸಿಇಟಿ ಪರೀಕ್ಷೆ: ರಾಜ್ಯಕ್ಕೆ 7ನೇ ಸ್ಥಾನ ಪಡೆದವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. ಇತರ ವಿದ್ಯಾರ್ಥಿ ಗಳಿಂದಲೂ...
ಬೆಳ್ತಂಗಡಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಯುಜಿ ಸಿಇಟಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. ಅಭೂತಪೂರ್ವ ಸಾಧನೆ ತೋರಿದ್ದಾರೆ. ಚಿನ್ಮಯ್ ಜಿ.ಕೆ. ಒಟ್ಟು (98.61111111) ನೊಂದಿಗೆ ರಾಜ್ಯಕ್ಕೆ 7ನೇ...
ಬೆಳ್ತಂಗಡಿ: ತಾಲೂಕು ವಕೀಲರ ಸಂಘದ ಮಹಾ ಸಭೆ
ಬೆಳ್ತಂಗಡಿ; ನಗರದ ಶ್ರೀ ಮಂಜುನಾಥ ಸ್ವಾಮಿ ಕಲಾಭವನದ ಸಭಾಭವನದಲ್ಲಿ ವಕೀಲರ ಸಂಘದ ವಾರ್ಷಿಕ ಮಹಾಸಭೆ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ ಇವರ ಅಧ್ಯಕ್ಷತೆಯಲ್ಲಿ ಜರಗಿತು.ಈ ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷರಾದ...
The dangers of eating too much restaurant food
And when we woke up, we had these bodies. They're like, except I'm having them! Oh, I think we should just stay friends. You'll...
ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರ ಪತಿಗಳ ಭೇಟಿ
ಬೆಳ್ತಂಗಡಿ; ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಮಾನ್ಯ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆಯವರು ದಿನಾಂಕ04-12-2025 ರಂದು ಸಂಸತ್ ಭವನದಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳೂ ರಾಜ್ಯಸಭೆಯ ಅಧ್ಯಕ್ಷರೂ ಆದ ಸಿ. ಪಿ. ರಾಧಾಕೃಷ್ಣನ್ ಅವರನ್ನು...
FEATURED
MOST POPULAR
ಬೆಳ್ತಂಗಡಿ; ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಕೆ.ವಸಂತ ಬಂಗೇರ ಅವರ ಪುಣ್ಯಸ್ಮರಣೆ
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯ ಸ್ಪರಣೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಷ್ಪರ್ಚನೆ ಮಾಡಿ ಬಂಗೇರ...
LATEST REVIEWS
ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ತಂಗಡಿ; ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ.) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಡಿಸೆಂಬರ್ 01 ರಂದು...
ಚಾರ್ಮಾಡಿ; ಅಕ್ರಮ ಮರಳು ಸಾಗಾಟ ಪತ್ತೆ, ವಾಹನ ಹಾಗೂ ಮರಳು ಪೊಲೀಸ್ ವಶಕ್ಕೆ
ಬೆಳ್ತಂಗಡಿ; ಅಕ್ರಮವಾಗಿ ಮರಳು ಸಂಗ್ರಹಿಸಿ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ವಾಹನವನ್ನು ಹಾಗೂ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.ಕಕ್ಕಿಂಜೆಯಿಂದ ಚಾರ್ಮಾಡಿ ಕಡೆಗೆ ಆರೋಪಿ ಚಾರ್ಮಾಡಿ ನಿವಾಸಿಯಾಗಿರುವ...



























