ರಾಜ್ಯಸಭಾ ಚುನಾವಣೆ ಕರ್ನಾಟಕ ದಿಂದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು; ಮುಂದಿನ ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ಮೂವರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪಕ್ಷ ಅಂತಿಮಗೊಳಿಸಿದ್ದು ಅಧಿಕೃತವಾಗಿ ಪ್ರಕಟಿಸಿದೆ.ಹಾಲಿ ಸಂಸದರಾಗಿರುವ ಜಿ.ಸಿ ಚಂದ್ರಶೇಖರ್ ಹಾಗೂ ನಾಸಿರ್ ಹುಸೈನ್ ಅವರಿಗೆ ಮತ್ತೊಂದು ಅವಕಾಶವನ್ನು ನೀಡಿದ್ದು ಮೂರನೆಯ...

ದ.ಕ ಜಿಲ್ಲೆಗೆ ಡ್ರಗ್ MDMA ಸರಬರಾಜು ಮಾಡುತ್ತಿದ್ದ ಮಹಿಳೆ ಸೇರಿದಂತೆ ಮೂವರ ಬಂಧನ

ಮಂಗಳೂರು; ಬೆಂಗಳೂರಿನಿಂದ ಮಾದಕ ವಸ್ತು (MDMA) ಯನ್ನು ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದ ಅಹಮ್ಮದ್ ಶಾಬೀತ್ ಮತ್ತು ತಂಡವನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರ ತಂಡ ಡಿ13...

ದ‌.ಕ‌ ಉಡುಪಿ ಜಿಲ್ಲೆಯಲ್ಲಿ ಗುರುವಾರದಿಂದ ರಮಝಾನ್ ಉಪವಾಸ ಆರಂಭ

ಮಂಗಳೂರು: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಮಂಗಳವಾರ ಆಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ...
Google search engine

ಮಂಗಳೂರು; ಭಾರೀ ಮಳೆಗೆ ಕುಸಿದ ಮನೆ ಮೂವರು ಮೃತ್ಯು

0
ಮಂಗಳೂರು, ಜು. 1: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ಹೆಂಚಿನ ಛಾವಣಿಯ ಮನೆ ಕುಸಿದ ಪರಿಣಾಮ ಮಹಿಳೆಯೊಬ್ಬರು...

ಧರ್ಮಸ್ಥಳ ಕನ್ಯಾಡಿಯಲ್ಲಿ ಪಾದಾಚಾರಿಗೆ ಬಸ್ ಡಿಕ್ಕಿ ಗಂಭೀರ ಗಾಯ

0
ಬೆಳ್ತಂಗಡಿ,: ಧರ್ಮಸ್ಥಳ ಗ್ರಾಮದ ಕನ್ಯಾಡಿ ಮಸೀದಿ ಬಳಿ ಜೂ. 30 ರ ರಾತ್ರಿ ವೇಳೆ ಪಾದಾಚಾರಿ ಯೊಬ್ಬರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಹೊಡೆದು ಪಾದಾಚಾರಿ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ...

ಬೆಳ್ತಂಗಡಿ; ಗ್ಯಾಸ್ ದರ ಏರಿಕೆ ಖಂಡಿಸಿ ಮಹಿಳಾ ಸಂಘದಿಂದ ಪ್ರತಿಭಟನೆ

ಬೆಳ್ತಂಗಡಿ; ಜನರು ನಿತ್ಯ ಉಪಯೋಗಿಸುವ ಆಹಾರ ವಸ್ತುಗಳು, ಗ್ಯಾಸ್ ಮೊದಲಾದವುಗಳ ದರ ವಿಪರೀತ ಏರಿಸಿದ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ನಡೆ ಅತ್ಯಂತ ಜನ ವಿರೋದಿಯೂ, ಮಹಿಳಾ ವಿರೋದಿಯೂ ಆಗಿದೆ...
Google search engine

ಗರ್ಡಾಡಿ; ಕಥೋಲಿಕ್ ಸಭೆಯ ವತಿಯಿಂದ ವನಮಹೋತ್ಸವ

ಬೆಳ್ತಂಗಡಿ; ಗರ್ಡಾಡಿ ಕಥೋಲಿಕ್ ಸಭೆಯ ವತಿಯಿಂದ ವನಮಹೋತ್ಸವ ಹಾಗೂ ಕೃಷಿ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಮಾರಂಭದಲ್ಲಿ ಗರ್ಡಾಡಿ ಚರ್ಚ್ ಧರ್ಮಗುರುಗಳಾದ ವಂದನೀಯ ಫಾ. ಸುದೀಪ್ ಸಂತಾನ್ ಗೊನ್ಸಾಲ್ವೀಸ್ ರವರು ದೀಪ ಬೆಳಗಿಸಿ ಕಾರ್ಯಕ್ರಮ...

ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯ ದರ್ಶಿಯಾಗಿ ನಮಿತಾ ಪೂಜಾರಿ ನೇಮಕ

ಬೆಳ್ತಂಗಡಿ.ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನಮಿತಾ ಕೆ ಪೂಜಾರಿ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ನೇಮಕ ಮಾಡಿದ್ದಾರೆ. ಇವರು...

ಎಸ್ ಡಿ ಎಮ್ ಪ.ಪೂ ಕಾಲೇಜಿನಲ್ಲಿ ಸಿಎ ಮಾಹಿತಿ ಕಾರ್ಯಕ್ರಮ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ನಡೆದ ಸಿ.ಎ ಕೋರ್ಸಿನ ಮಾಹಿತಿ ಕಾರ್ಯಕ್ರಮವನ್ನು ಎಸ್ ಡಿ. ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಉಜಿರೆಯಲ್ಲಿ ತಡೆಗೋಡೆ ಮೇಲೆ ಏರಿದ ಕಾರು

0
ಬೆಳ್ತಂಗಡಿ;  ಉಜಿರೆ ಪೇಟೆಯ ಮುಖ್ಯರಸ್ತೆಯ ಹೋಟೆಲ್ ಒಂದರ ಮುಂಭಾಗ ಕಾರೊಂದು ತಡೆಗೋಡೆ ದಾಟಿ ಬಂದ ಪ್ರಸಂಗ ಭಾನುವಾರ ನಡೆದಿದೆ.ಕಾರು ಅದೃಷ್ಟವಶಾತ್ ತಡೆಗೋಡೆಯಲ್ಲಿ ಸಿಲುಕಿಕೊಂಡ ಕಾರಣಕ್ಕೆ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ.

LATEST REVIEWS

ಮುಂಡಾಜೆಯಲ್ಲಿ ಕಾರು ಅಪಘಾತ ಚಾಲಕ ಸಾವು

0
ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.ರಾಣಿಬೆನ್ನೂರು ತಾಲೂಕು ಹಾವೇರಿಯ ಮನೋಜ್...

ಬೆಳ್ತಂಗಡಿ;  ಮಳೆಗೆ ಮತ್ತೆ ಕೊಚ್ಚಿಹೋದ ಉಜಿರೆ ಗುರಿಪಳ್ಳ ರಸ್ತೆಯ ಅಂಬಡೆಬೆಟ್ಟು ತಾತ್ಕಲಿಕ ಸೇತುವೆ

0
ಬೆಳ್ತಂಗಡಿ : ಉಜಿರೆ ಗುರಿಪಳ್ಳ ರಸ್ತೆಯ ಅಂಬಡೆಬೆಟ್ಟು ನೂತನ ಸೇತುವೆ ನಿರ್ಮಾಣ ವಾಗುತ್ತಿದ್ದು. ಇಲ್ಲಿ ತಾತ್ಕಾಲಿಕವಾಗಿ ಮೋರಿ ಅಳವಡಿಸಿ ನಿರ್ಮಿಸಲಾಗಿದ್ದ ರಸ್ತೆ ಜೂ. 29ರಂದು ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದೆ.ಜೂನ್ ಆರಂಭದಲ್ಲಿ...
Google search engine

LATEST ARTICLES