ಬೆಳ್ತಂಗಡಿ : ಇಂದಬೆಟ್ಟು ಗ್ರಾ.ಪಂ ನಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣ ಅಧ್ಯಕ್ಷ,‌ ಅಧಿಕಾರಿಗಳಿಂದ ಕರ್ತವ್ಯ ಲೋಪ ಲೋಕಾಯುಕ್ರ ವರದಿ

ಬೆಳ್ತಂಗಡಿ : ಇಂದಬೆಟ್ಟು ಗ್ರಾಮ ಪಂಚಾಯತ್ ನ 2021-22 ಸಾಲಿನ ವಿವಿಧ ಕಾಮಗಾರಿಯಲ್ಲಿ ನಡೆದ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆನಡೆಸಿ ವರದಿ ನೀಡಿದ್ದುಇಂದಬೆಟ್ಟು ಗ್ರಾ.ಪಂ‌ ಮಾಜಿ ಅಧ್ಯಕ್ಷ...

ಸೈಂಟ್ ಸೆಬಸ್ಟಿಯನ್ ಚರ್ಚ್ ಕಳಂಜ; ಕಾರ್ಗಿಲ್ ವಿಜಯೋತ್ಸವ ಸಂಭ್ರಮ

ಕಳಂಜ: ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ದಿನಾಂಕ 28 ಜುಲೈ 2024 ರಂದು 1999 ರಲ್ಲಿ ಕಾರ್ಗಿಲ್ನಲ್ಲಿ ನಡೆದ ಯುದ್ಧದಲ್ಲಿ ಹುತಾತ್ಮರಾದ 527 ಸೈನಿಕರು ಹಾಗೂ 1300 ಗಾಯಾಳುಗಳಾದ ಸೈನಿಕರಿಗೋಸ್ಕರ...

ಮೇ.09: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಭಿಮಾನೋತ್ಸವ; ಶಾಸಕ ಹರೀಶ್ ಪೂಂಜಾರವರಿಂದ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ರೈತ ನಾಯಕ, ಜನಪರ ಹೋರಾಟಗಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 55 ವರ್ಷಗಳ ರಾಜಕೀಯ ಜೀವನದ ಸಾಧನೆಯನ್ನು ಸಂಭ್ರಮಿಸುವ ಉದ್ದೇಶದಿಂದ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬೃಹತ್...
Google search engine

ಅಕ್ರಮ ದನಸಾಗಾಟ ಧರ್ಮಸ್ಥಳ ಪೊಲೀಸರ ಕಾರ್ಯಾಚರಣೆ ದನ ರಕ್ಷಣೆ ನಾಲ್ವರ ವಿರುದ್ದ ಪ್ರಕರಣ‌ದಾಖಲು

ಬೆಳ್ತಂಗಡಿ; ಸ್ಥಳೀಯರೊಬ್ಬರಿಂದ ದನವನವನ್ನು ಖರೀದಿಸಿ ಮಾಂಸಕ್ಕಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಖಚಿತ ಮಾಹಿತಿಯ ಮೇಲೆ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿದ್ದು ಒಬ್ಬ ಆರೋಪಿಯನ್ನು ವಶಕ್ಕೆ ಪಡೆದು ಪಿಕಪ್ ವಾಹನ ಹಾಗೂ ದನವನ್ನು...

ಗಡಾಯಿಕಲ್ಲಿನ ಮೇಲೆ ಸಿಲುಕಿಕೊಂಡ ಪ್ರವಾಸಿಗನ ರಕ್ಷಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಚಾರಣತಾಣವಾದ ಗಡಾಯಿಕಲ್ಲಿಗೆ ಹೋದ ಪ್ರವಾಸಿಗನ ಮೊಣಕಾಲಿನಲ್ಲಿ ನೋವು ಉಂಟಾಗಿ ಕೆಳಗಿಳಿಯಲು ಸಾಧ್ಯವಾಗದೆ ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ತಂಡದ ಸದಸ್ಯರು...

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ; ಮೇಲ್ಮನವಿ ಅರ್ಜಿ ವಜಾ ಮಾಡಿದ ಹೈಕೋರ್ಟ್

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿಷಯದಲ್ಲಿ ಕಾನೂನು ಹೋರಾಟದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿಗೆ ಗಡಿಪಾರು ಮಾಡಿರುವ ಆದೇಶವನ್ನು ಪ್ರಶ್ನೆ ಮಾಡಿ ಅವರು...
Google search engine

ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ   ರಥೋತ್ಸವ ನಡೆಯಿತು.

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.

ಬೆಳ್ತಂಗಡಿ; ದಲಿತ ಚಳವಳಿಯ 50ರ ಸಂಭ್ರಮಾಚರಣೆ, ಸಾಂಸ್ಕೃತಿಕ ವೈಭವ

ಬೆಳ್ತಂಗಡಿ; ದಲಿತ ಸಂಘರ್ಷ ಸಮಿತಿ ಹುಟ್ಟಿಕೊಂಡದ್ದು ಕೇವಲ ಒಂದು ಸಮುದಾಯಕ್ಕಾಗಿ ಅಲ್ಲ ಅದು ಸಮಸ್ತ ಶೋಷಿತರ ಸಂಘಟನೆಯಾಗಿದೆ. ದಲಿತ ಚಳವಳಿ ಇಂದು ತಮ್ಮೊಳಗಿನ ಒಡಕುಗಳನ್ನು ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಸಂಘಟನೆಯನ್ನು...

ಖಿಲರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಯವರು ನೆರವೇರಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಮಸೀದಿ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಡಾ.ಹೆಗ್ಗಡೆಯವರಿಂದ ಚಾಲನೆ

0
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಸೋಮವಾರ ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು.ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಮತ್ತು ಲಾಭ...

LATEST REVIEWS

ಬೆಳ್ತಂಗಡಿ ನಗರದಲ್ಲಿ ಚಿರತೆ ಪ್ರತ್ಯಕ್ಷ ಆತಂಕದಲ್ಲಿ ಜನರು ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಪರಿಶೀಲನೆ

0
ಬೆಳ್ತಂಗಡಿ; ನಗರದ ಮುಗುಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಆವಾಸ್ ವಸತಿನಿಲಯದ ಬಳಿಯಿರುವ ಅಡಿಕೆ ತೋಟ ದಲ್ಲಿಬಳಿಯಲ್ಲಿ ಶನಿವಾರ ಬೆಳಿಗ್ಗೆ 6-00 ಗಂಟೆಗೆಚಿರತೆಯೊಂದು ಪತ್ತೆಯಾಗಿದೆ. ಬೆಳಿಗ್ಗೆ ವಸತಿ ನಿಲಯದ ಮಕ್ಕಳು ಬಟ್ಟೆ ತೋಳೆಯಲು ಹೊರಗೆ...

ಬೆಳ್ತಂಗಡಿ ತಾಲೂಕಿನ 9 ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ 1. ಕೋಟಿ...

0
ಬೆಳ್ತಂಗಡಿ. ತಾಲೂಕಿನ 9 ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಸರ್ಕಾರ 1. ಕೋಟಿ 71 ಲಕ್ಷ ಅನುದಾನ ಬಿಡುಗಡೆ ಮಾಡಿದೆ.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ...
Google search engine

LATEST ARTICLES