ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಪೂರ್ವಭಾವಿ ಸಭೆ

ವೇಣೂರು: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಕೂಟ ದಿನಾಂಕ 30/3/2025ನೇ ಆದಿತ್ಯವಾರ ನಡೆಯಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಂಬಳ ಸಮಿತಿಯ ಅಧ್ಯಕ್ಷರಾದ ನಿತೀಶ್ ಎಚ್ ಕೋಟ್ಯಾನ್...

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ; ತಾ.ಪಂ ಕಾರ್ಯನಿರ್ವಹಣಾ ಧಿಕಾರಿ ಭರವಸೆಯ ಬಳಿಕ ಹಿಂದಕ್ಕೆ

ಬೆಳ್ತಂಗಡಿ; ಕಳೆದ ಒಂದುವರ್ಷದಿಂದ ಹೆದ್ದಾರಿ ಕಾಮಗಾರಿಯಿಂದಾಗಿ ಸಮಸ್ಯೆ ಎದುರಿಸುತ್ತಿದ್ದೇವೆ, ಕಳೆದ ನಾಲ್ಕು ತಿಂಗಳಿನಿಂದ ಇಲ್ಲಿಯ ಯಾವ ಫ್ಯಾಕ್ಟರಿ ಯಲ್ಲಿಯೂ ಕೆಲಸ‌ಮಾಡಲು ಸಾಧ್ಯವಾಗುತ್ತಿಲ್ಲ. ನಮಗೂ ಬದುಕುವ ಹಕ್ಕಿದೆ ಅದನ್ನು ಕಸಿದುಕೊಳ್ಳಬೇಡಿ ಎಂದು ಲಾಯಿಲ ಕೈಗಾರಿಕಾ...

ಗ್ಯಾರಂಟಿ ಯೋಜನೆಗೆ ಎರಡು ವರ್ಷ; ವೇಣೂರಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ಸಂಭ್ರಮಾಚರಣೆ

ಬೆಳ್ತಂಗಡಿ  ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಶಕ್ತಿ ಯೋಜನೆ ಎರಡು ವರ್ಷ ಪೂರೈಸಿದ್ದು ಈ ಹಿನ್ನಲೆಯಲ್ಲಿ ಜು 14 ರಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್...
Google search engine

ಮಡಂತ್ಯಾರಿನಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ

ಮಡಂತ್ಯಾರು; ಕೊಂಕಣಿ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ICYM ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕ್ಯಾಥೋಲಿಕ್ ಸಭಾ ಮಡಂತ್ಯಾರು ಹಾಗೂ YCS ಮಡಂತ್ಯಾರು ಘಟಕಗಳು,...

ಸಮುದಾಯ ಭವನ ಧ್ವಂಸ : ವೇಣೂರು ಗ್ರಾಮ ಪಂಚಾಯತ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ಬೆಳ್ತಂಗಡಿ;  ದಲಿತ ಸಮುದಾಯದ ಕಾರ್ಯಚಟುವಟಿಕೆಗಳ ಭಾಗವಾಗಿ 1955 ರಲ್ಲಿ ವೇಣೂರಿನ ಹೃದಯಭಾಗದಲ್ಲಿ ನಿರ್ಮಾಣವಾಗಿದ್ದ ಸಮುದಾಯ ಭವನವನ್ನು ಕಾನೂನು ಬಾಹಿರವಾಗಿ ಸರ್ಕಾರದ ಸ್ವತ್ತು ಸಂಪೂರ್ಣ ನಾಶ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು...

ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್

ಬೆಳ್ತಂಗಡಿ, ಆ.25: ಖಿಳರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಖತೀಬ್ ಹನೀಫ್ ಫೈಝೀ ಅವರ ನೇತೃತ್ವದಲ್ಲಿ ಮೌಲಿದ್ ಪಾರಾಯಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆ.24ರಂದು ನಡೆದ ಕಾರ್ಯಕ್ರಮದಲ್ಲಿ ಹಯಾತುಲ್...
Google search engine

ಬೆಳ್ತಂಗಡಿ ಹಾಗೂ ಪುತ್ತೂರಿನಲ್ಲಿ ಕಳ್ಳತನ ಶಂಕಿತ ಆರೋಪಿಯ ಫೊಟೋ ಬಿಡುಗಡೆ ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಮನವಿ

ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರಗಳಲ್ಲಿ ಕಳೆದ ಎರಡು ದಿನಗಳಲ್ಲಿ ನಡೆದಿರುವ ಮನೆಗಳ್ಳತನ ಪ್ರಕರಣಗಳಲ್ಲಿ ಕೇರಳ ಕಣ್ಣೂರು ತಳಿಪರಂಬು ನಿವಾಸಿ ತಂಗಚ್ಚ @ ಮ್ಯಾಧ್ಯೂ @ ಬಶೀರ್...

ಲಾಯಿಲ ನಿವಾಸಿ ಯುವಕ ಆತ್ಮಹತ್ಯೆ

ಬೆಳ್ತಂಗಡಿ; ಮೀನು ವ್ಯಾಪಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಲಾಯಿಲದಲ್ಲಿ ನಡೆದಿದೆ.ಲಾಯಿಲ ಗ್ರಾಮದ ಕುಂಟಿನಿ ಎಂಬಲ್ಲಿಯ ನಿವಾಸಿ ನಿತಿನ್ (26) ಆತ್ಯಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.ಕಳೆದ ಕೆಲವು ಸಮಯಗಳಿಂದ ಗೂಡ್ಸ್ ರಿಕ್ಷಾದಲ್ಲಿ ಮೀನು...

ಬಳ್ಳಮಂಜ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗ್ರಾಮಾಭಿವೃದ್ದಿ ಯೋಜನೆಯ ಒಕ್ಕೂಟದ ಪದಗ್ರಹಣ

ಬೆಳ್ತಂಗಡಿ; ಹುಟ್ಟಿನಿಂದ ಸಾವಿನ ವರೆಗೆ ಬರುವ ಸಾಕಷ್ಟು ಸಂಕಷ್ಟಗಳಿಗೆ ಸಹಕಾರ ನೀಡುವುದು, ಗ್ರಾಮಿಣ ಭಾಗದಲ್ಲಿರುವ ಸಮಸ್ಯೆಗಳನ್ನ ಗುರುತಿಸಿ ಅವುಗಳಿಗೆ ಪರಿಹಾರ ಒದಗಿಸುವುದು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಮೂಲಕ ಮೂಲಬೂತ ಸೌಕರ್ಯಗಳಿಗೆ ಅನುದಾಗಳನ್ನ ಒದಗಿಸಿ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

0
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆಯ ಶಕ್ತಿನಗರ ಮೈದಾನದಲ್ಲಿ ಏಪ್ರಿಲ್ 20ರಂದು ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ, ನಡೆದ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ....

LATEST REVIEWS

ಯುವ ಕಾಂಗ್ರೆಸ್ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಹಕ್ಕೀಂ ಕೊಕ್ಕಡ ಆಯ್ಕೆ

0
ಬೆಳ್ತಂಗಡಿ: ಯುವ ಕಾಂಗ್ರೆಸ್ ನ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೊಕ್ಕಡ ನಿವಾಸಿ ಯುವ ಉದ್ಯಮಿ ಎಸ್. ಕೆ ಹಕ್ಕೀಂ ಕೊಕ್ಕಡ ಅಧ್ಯಕ್ಷಾರಾಗಿ ಆಯ್ಕೆ ಯಾಗಿದ್ದಾರೆ.ಯುವ ಕಾಂಗ್ರೆಸ್ ನಲ್ಲಿ...

ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಖ್ಯಾತ ಕಲಾವಿದ ಮುಂಡಾಜೆಯ ಜಯರಾಮ್ ನಿಧನ

0
ಬೆಳ್ತಂಗಡಿ; ನಿದ್ರೆ ಮಾತ್ರೆ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯ ಮಟ್ಟದ ಕಲಾವಿದ ಕಲಾ ಶಿಕ್ಷಕ ಮುಂಡಾಜೆಯ ಜಯರಾಮ್ ಕೆ‌(58) ಅವರು ಶುಕ್ರವಾರ ಸಂಜೆಯ ವೇಳೆ ಮೃತರಾಗಿದ್ದಾರೆ.ಮೇ 10ರಂದು ಜಯರಾಮ್ ಹಾಗೂ ತಾಯಿ...
Google search engine

LATEST ARTICLES