ಮಾಚಾರಿನಲ್ಲಿ ಹೊಡೆದಾಟ ಹಲವರ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ; ಉಜಿರೆ ಗ್ರಾಮದ ಮಾಚಾರಿನಲ್ಲಿ ಹಳೆಯ ದ್ವೇಷಕ್ಕೆ ಹೊಡೆದಾಟ ನಡೆದಿದ್ದು ಇದೀಗ ಎರಡೂ ತಂಡದ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮಾಚಾರು ನಿವಾಸಿ ಅಶ್ವಥ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು ಜೂ.2 ರಂದು...

ಬೆಳ್ತಂಗಡಿ : ನಂದಿಬೆಟ್ಟದಲ್ಲಿ ಮನೆಯ ಕೆರೆಗೆ ಜಾರಿ ಬಿದ್ದು ನವ ವಿವಾಹಿತ ಸಾವು

ಬೆಳ್ತಂಗಡಿ : ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ...

ಬೆಳ್ತಂಗಡಿ ಉದಯವಾಣಿ ವರದಿಗಾರರಾಗಿದ್ದ ಅಶೋಕ್ ಶೆಟ್ಟಿ ಅವರ ಪತ್ನಿ ಶಕುಂತಲ ಶೆಟ್ಟಿ ನಿಧನ

ಬೆಳ್ತಂಗಡಿ; ಬೆಳ್ತಂಗಡಿಯ ಉದಯವಾಣಿ ಪತ್ರಿಕೆಯ, ಅರೆಕಾಲಿಕ ವರದಿಗಾರರಾಗಿ, ಪತ್ರಿಕಾ ವಿತರಕರಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ ಪಿ.ಎಸ್. ಅಶೋಕ್ ಶೆಟ್ಟಿಯವರ ಪತ್ನಿ ಭುಡ್ಡಾರು ಶಕುಂತಲಾ ಶೆಟ್ಟಿ(68ವ)ರವರು ಇಂದು(ಮಾ.12) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರು...
Google search engine

ಧರ್ಮಸ್ಥಳ: ಕಾರು ಪಲ್ಟಿ ಮೂವರಿಗೆ‌ ಗಾಯ

0
ಬೆಳ್ತಂಗಡಿ : ಧರ್ಮಸ್ಥಳದಿಂದ ಉಜಿರೆ ಕಡೆ ಪ್ರಯಾಣ ಮಾಡುತ್ತಿದ್ದ ನಾಲ್ಕು ಜನ ಕುಟುಂಬ ಸದಸ್ಯರಿದ್ದ ಕಾರು ನೇತ್ರಾವತಿಯ ಸರ್ವಿಸ್ ಸ್ಟೇಷನ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕೋಲಾರ ಜಿಲ್ಲೆಯ ನಾಲ್ಕು ಕುಟುಂಬ ಸದಸ್ಯರಿಂದ ಟೊಯೋಟಾ...

ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ: ಮೂವರು ವಶಕ್ಕೆ

0
ಬೆಳ್ತಂಗಡಿ: ಬೆಳಾಲು ಗ್ರಾಮದ ದಡಂತಮಲೆ ದೊಂಪದಪಲ್ಕೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದ ಘಟನೆ ಸೆ.13ರಂದು 12:30 ರ...

ತಾಜುಲ್ ಉಲಮಾ ಎಟ್ಟಿಕ್ಕುಳಂ ದರ್ಸ್” ಗೆ ಹತ್ತು ಲಕ್ಷ ರೂಪಾಯಿ ಚೆಕ್ ಹಸ್ತಾಂತರ

ಬೆಳ್ತಂಗಡಿ: ತಾಜುಲ್ ಉಲಮಾ ಸಯ್ಯಿದ್ ಉಳ್ಳಾಳಂ ತಂಙಳ್ ಅವರ 13 ನೇ ಉರೂಸ್ ಪ್ರಯುಕ್ತ ಎಟ್ಟಿಕ್ಕುಳಂ ದರ್ಸ್ ಫಂಡ್ ಗಾಗಿ ಬೆಳ್ತಂಗಡಿ ತಾಲೂಕಿನ ವಿವಿಧ ಮೊಹಲ್ಲಾಗಳಿಂದ ಅಕ್ಕಿ ವಾಗ್ದಾನ ಮೂಲಕ ಸಂಗ್ರಹಿಸಲಾದ 10...
Google search engine

ಹೊಸಂಗಡಿಯಲ್ಲಿ ಅಕ್ರಮ ಮರಳುಸಾಗಾಟ ಲಾರಿ ವಶಕ್ಕೆ

ಬೆಳ್ತಂಗಡಿ; ಹೊಸಂಗಡಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದವೇಳೆ ವೇಣೂರು ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಲಾರಿಯಲ್ಲಿ ಚಾಲಕ ಕಾಶೀಪಟ್ಣ ನಿವಾಸಿ ವಸಂತ ಎಂಬಾತ ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ...

ತೆಕ್ಕಾರಿನಲ್ಲಿ ರಸ್ತೆಗೆ ಉರುಳಿದ ಮರ; ವಿದ್ಯುತ್ ಕಂಬಗಳಿಗೆ ಹಾನಿ

ಬೆಳ್ತಂಗಡಿ; ತೆಕ್ಕಾರು ಗ್ರಾಮದ ಕುಟ್ಟಿಕಳ ಶಾಲೆಯ ಸಮೀಪ ಮರವೊಂದು ಉರುಳಿ ಬಿದ್ದು ವಿದ್ಯತ್ ಕಂಬಗಳು ಉರುಳಿ ಬಿದ್ದ ಘಟನೆ ಸಂಭವಿಸಿದೆ.ಸೋಮವಾರ ಬೆಳಿಗ್ಗೆಮರ ವಿದ್ಯುತ ಲೈನಿನ ಮೇಲೆ ಉರುಳಿ ಬಿದ್ದಿದ್ದಿದೆ. ಇದರಿಂದಾಗಿ ಹಲವು ವಿದ್ಯುತ್...

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ “ಉನ್ನತಿ” ಜೂ 21ರಂದು ಉದ್ಘಾಟನೆ

ಧರ್ಮಸ್ಥಳ: ಸುಭಾಷ್‌ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡ "ಉನ್ನತಿ" ಮತ್ತು ರೈತರ ಸಭಾ ಭವನದ ಉದ್ಘಾಟನಾ ಸಮಾರಂಭ ಜೂ.21ರಂದು ಕಲ್ಲೇರಿಯ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಕೊಕ್ಕಡ; ಕಾಡಾನೆ ದಳಿಗೆ ವ್ಯಕ್ತಿ ಬಲಿ

0
ಬೆಳ್ತಂಗಡಿ: ಕೊಕ್ಕೆ ಸಮೀಪ ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ಓಡಿಸುವ ಸಂದರ್ಭದಲ್ಲಿ ಓರ್ವ ವ್ಯಕ್ತಿ ಆನೆ ದಾಳಿಗೆ ಬಲಿಯಾದ ಘಟನೆ ಜು. 17...

LATEST REVIEWS

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಹೇಳಿಕೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

0
ಬೆಳ್ತಂಗಡಿ; ಅಶ್ಲೀಲ ಶಬ್ದಗಳನ್ನು ಉಪಯೋಗಿಸಿದ್ದಲ್ಲದೆ "ಕಾನೂನನ್ನು ಕೈಗೆತ್ತಿ ಕೊಳ್ಳುವುದೇ ಉಳಿದರುವ ದಾರಿ" ಎಂದು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದಿದ್ದ ವಿಜಯ ವಿಜಿ ಎಂಬ ಫೇಸ್ ಬುಕ್ ಖಾತೆಯ ವಿರುದ್ದ ಧರ್ಮಸ್ಥಳ...

ಬೆಳ್ತಂಗಡಿ : ಬಳೆಂಜ ಹರೀಶ್ ರೈ ತೋಟದಲ್ಲಿ ಅಪರೂಪದ ಚಿಪ್ಪು ಹಂದಿ;  ಅರಣ್ಯ ಇಲಾಖೆಯ...

0
ಬೆಳ್ತಂಗಡಿ : ತೋಟಕ್ಕೆ ಬಂದಿದ್ದ ಅಪರೂಪದ ಚಿಪ್ಪುಹಂದಿ( Indian pangolik) ಯನ್ನು ನಾಯಿಗಳ ದಾಳಿಯಿಂದ ರಕ್ಷಿಸಿ ಸ್ಥಳೀಯರ ಸಹಕಾರದೊಂದಿಗೆ  ವೇಣೂರು ಅರಣ್ಯ ಇಲಾಖೆಯಬಾಧಿಕಾರಿಗಳು  ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ...
Google search engine

LATEST ARTICLES