ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣ ಕಾರ್ಯಕ್ರಮ.
ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಸಂಜಯ್ ನಗರ ಜಂಕ್ಷನ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣವನ್ನು ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಖಿಳ್ರ್...
ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿಯ ಕಿಡ್ನಾಪ್ ಗೆ ಯತ್ನ
ಬೆಳ್ತಂಗಡಿ : ಸ್ಕೂಟರ್ ನಲ್ಲಿ ಕಾಲೇಜ್ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಕಿಡ್ನಾಪ್ ಮಾಡಲು ಯತ್ನಿಸಿದ ಘಟನೆ ನಡೆದಿದೆ.
ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿನ ನಿವಾಸಿ ಪ್ರಥಮ ಪಿಯುಸಿ...
ಬೆಳ್ತಂಗಡಿಗೆ ನ್ಯಾಯಾಲಯ ಕಟ್ಟಡ ಮಂಜೂರು ಗೊಳಿಸುವಂತೆ ವಿಧಾನ ಸಭಾ ಅಧ್ಯಕ್ಷರಿಗೆ ಮನವಿ
ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಈ ದಿನ ಬೆಂಗಳೂರಿನ ವಿಧಾನ ಸಭಾಧ್ಯಕ್ಷರ ಕಚೇರಿಯಲ್ಲಿ ವಿಧಾನ ಸಭಾಧ್ಯಕ್ಷರಾದ ಯು ಟಿ ಖಾದರ್ ರವರನ್ನು ಭೇಟಿ ಮಾಡಿ ಅಗತ್ಯ ಸಹಕಾರ ನೀಡುವಂತೆ ಮನವಿ...
ಮಂಗಳೂರು ಫಾರ್ಚೂನರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಇಬ್ಬರ ಬಂಧನ
ಮಂಗಳೂರು, ಫಾರ್ಚೂನರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ನಿಸಾರ್ (28) ಹಾಗೂ ಮೊಹಮ್ಮದ್ ಜಮಾಲುದ್ದೀನ್ (24) ಬಂಧಿತರು.
ಮಾ.18ರಂದು ನಸುಕಿನ ಜಾವ 4.45ಕ್ಕೆ ಬಜಪೆ ಠಾಣಾ ವ್ಯಾಪ್ತಿಯ ಎಡಪದವು...
ಮಾ 21 ಐತಿಹಾಸಿಕ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ
ಬೆಳ್ತಂಗಡಿ: ಮಾರ್ಚ್ 21ರ ಶನಿವಾರ ನಡೆಯಲಿರುವ 33ನೇ ವರ್ಷದ ಐತಿಹಾಸಿಕ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ನಡೆಯಲಿದ್ದು ಕಂಬಳದಲ್ಲಿ 130 ಜೊತೆ ಕೋಣಗಳು ನೋಂದಾವಣೆಯಾಗಿದ್ದು ಇನ್ನೂ ಹೆಚ್ಚು ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ....
ಬೆಳ್ತಂಗಡಿ; ಕನ್ಯಾಡಿ ಶ್ರೀರಾಮಕ್ಷೇತ್ರದಲ್ಲಿ ಶ್ರೀ ರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ
ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ನಿತ್ಯಾನಂದ ನಗರ ಶ್ರೀ ರಾಮ ಭಗವಾನ್ ನಿತ್ಯಾನಂದ ದೇವಸ್ಥಾನದಲ್ಲಿ ಮಾ. 20 ರಿಂದ ಮಾ. 27ರ ವರೆಗೆ ನಡೆಯಲಿರುವ 66 ನೇ ವರ್ಷದ ಶ್ರೀ...
ದಿನೇಶ್ ಅಮೀನ್ ಮಟ್ಟು ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಒತ್ತಾಯಿಸಿ ಅಭಿಯಾನ
ಮಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ ನ ಹನ್ನೊಂದು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಪಡೆಯಲು ಈಗಾಗಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಲಾಬಿ ಶುರುವಾಗಿದೆ.ಆದರೆ ಇದೀಗ ಅದರ ನಡುವೆಯೇ ಸಿಎಂ ಸಿದ್ದರಾಮಯ್ಯ...
ತೋಟತ್ತಾಡಿ ನಿವಾಸಿ ವಿ.ಒ ಜೋಸೆಫ್ ನಿಧನ
ಬೆಳ್ತಂಗಡಿ; ತೋಟತ್ತಾಡಿ ನಿವಾಸಿ ವಿ.ಒ ಜೋಸೆಫ್ ಕುರುಪ್ಪನಾಟ್ (92) ವಯೋಸಹಜ ಅನಾ ರೋಗ್ಯದಿಂದ ಜ 24 ರಂದು ನಿಧನರಾಗಿದ್ದಾರೆಮೃತರು ಪತ್ನಿ ರೋಸಮ್ಮ, ಮಕ್ಕಳಾದ ಬಿಜು ಜೋಸೆಫ್, ಲಿನ್ಸಿ ಶಾಜನ್, ಬಿನ್ಸಿ ರೆಜಿ, ಸೊಸೆ...
Building a Gimbal in Rust: An Introduction
And when we woke up, we had these bodies. They're like, except I'm having them! Oh, I think we should just stay friends. You'll...
FEATURED
MOST POPULAR
ಶ್ರೀರಾಮ ಕ್ಷೇತ್ರದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ
ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಅಯೋಧ್ಯೆ...
LATEST REVIEWS
ಡಿ. ಕೆ.ಆರ್.ಡಿ.ಎಸ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಬೆಳ್ತಂಗಡಿ;ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ಇದರ ನೇತೃತ್ವದಲ್ಲಿ ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳಿಗೋಸ್ಕರ ನಡೆಸುತ್ತಿರುವ ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್.ಎಂ.ವೈ.ಎಂ ಧರ್ಮಪ್ರಾಂತ್ಯ...
ಬೆಳ್ತಂಗಡಿ : ಕೊಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ಹಲ್ಲೆ
ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ವ್ಯಕ್ತಿಯೊಬ್ಬರು ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಜೂ.18 ರಂದು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಗಂಪದಕೋಡಿಯ ಮರುವದಡಿ ಎಂಬಲ್ಲಿ ನಡೆದಿದೆ.
ಹಲ್ಲೆ ನಡೆಸಿದ ಆರೋಪಿ ವಸಂತ ಪೂಜಾರಿ...























