ಹಿರಿಯ ರಾಜಕಾರಣಿ ವಸಂತ ಬಂಗೇರ ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ವೇಣೂರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಮನೆ ಹಸ್ತಾಂತರ

ಬೆಳ್ತಂಗಡಿ; ವೇಣೂರು ಗ್ರಾಮದ ಹಂದೇವ್ ನಲ್ಲಿ ಸಂಜೀವ ದೇವಾಡಿಗ ರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಶ್ರದ್ಧಾ ಅಮಿತ್ ರವರು ಗುರುವಾರ...

ಜೂ 27ಗುರುವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ

ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜೂನ್ 27ಗುರುವಾರದಂದು ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ರೆಡ್ ಅಲೆರ್ಟ್ ಘೋಷಿಸಲಾಗಿದೆ. ಭಾರೀ...
Google search engine

ಬೆಸ್ಟ್ ಶಾಸಕ ಪ್ರಶಸ್ತಿ: ಶಾಸಕರನ್ನು ಅಭಿನಂದಿಸಿದ ತಾಲೂಕಿನ ಮುಸ್ಲಿಂ ಮುಖಂಡರು

ಬೆಳ್ತಂಗಡಿ; "ಕರ್ನಾಟಕ ಟಿವಿ ಲೀಡರ್ ಅವಾರ್ಡ್ಸ್ 2025" ರಡಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದ“ಉತ್ತಮ ಶಾಸಕ ಪ್ರಶಸ್ತಿ" ಪಡೆದಿರುವ ಶಾಸಕ ಹರೀಶ್ ಪೂಂಜ ಅವರು ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು...

ಗೃಹಲಕ್ಷ್ಮೀ ಯೋಜನೆ; ತಾಲೂಕಿನ 57,347 ಫಲಾನುಭಾವಿಗಳಿಗೆ  ರೂ 340.31 ಕೋಟಿ ವಿತರಣೆ; ಗ್ಯಾರಂಟಿ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್...

ಬೆಳ್ತಂಗಡಿ: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆಯು ಕುಟುಂಬದ ಯಜಮಾನಿಯರ ಸ್ವಾವಲಂಬಿ ಜೀವನಕ್ಕೆ ನೆರವಾಗುತ್ತಿದೆ. ಬೆಳ್ತಂಗಡಿ ತಾಲೂಕಿನ 56,347 ಗೃಹಲಕ್ಷ್ಮೀಯರ ಖಾತೆಗಳಿಗೆ ಇದುವರೆಗೆ ಒಟ್ಟು ರೂ.340.31 ಕೋಟಿ ಹಣ ಜಮೆಯಾಗಿದೆ...

ಚಿಬಿದ್ರೆ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

0
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ಭಾನುವಾರ ಬೆಳಗ್ಗೆ ಚಿಬಿದ್ರೆ ಬಳಿ ನಡೆದಿದೆ. ಕೊಟ್ಟಿಗೆಹಾರ ಕಡೆಯಿಂದ ಉಜಿರೆ ಕಡೆಗೆ ಸಂಚರಿಸುತ್ತಿದ್ದ...
Google search engine

ಉಜಿರೆ ಬೆನಕ ಆಸ್ಪತ್ರೆಯಲ್ಲಿ ರಜತ ಸಂಭ್ರಮ; ಗ್ರಾಮೀಣ ಪ್ರದೇಶದಲ್ಲಿ ನೀಡುತ್ತಿರುವ ಸೇವೆ ಎಲ್ಲರಿಗೂ ಮಾದರಿ: ದಿನೇಶ್ ಗುಂಡೂರಾವ್

ಬೆಳ್ತಂಗಡಿ;"ವೈದ್ಯಕೀಯ ಕ್ಷೇತ್ರದಲ್ಲಿ ಬದಲಾವಣೆ, ಸಂಶೋಧನೆ, ಆವಿಷ್ಕಾರ, ನೂತನ ಯಂತ್ರೋಪಕರಣಗಳ ಬಳಕೆಯಿಂದ ರೋಗಿಗಳಿಗೆ ತ್ವರಿತ ಚಿಕಿತ್ಸೆ ಸಿಗುವಂತಾಗಿದೆ. ರೋಗಿಗಳನ್ನು ರಕ್ಷಿಸುವ ಶಕ್ತಿ ಆಸ್ಪತ್ರೆಗಳಿಗಿದೆ' ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಶನಿವಾರ ಉಜಿರೆಯ...

ಮೇಲಂತಬೆಟ್ಟು ಅಕ್ರಮ ಕಲ್ಲಿನ ಕೋರೆಗೆ ದಾಳಿ; ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ, ಠಾಣೆಯ ಎದುರು ಪ್ರತಿಭಟನೆ

ಬೆಳ್ತಂಗಡಿ; ತಾಲೂಕಿನ ಮೆಲಂತಬೆಟ್ಟು ಗ್ರಾಮದ ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬವರ ಜಾಗದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲಿನ ಕೋರೆಗೆ ಶನಿವಾರ ಸಂಜೆ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಬೆಳ್ತಂಗಡಿ ಪೊಲೀಸರ ತಂಡ ಜಂಟಿ ಕಾರ್ಯಾಚರಣೆಯಲ್ಲಿ...

ಭಾರೀ ಮಳೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಮುಂದುವರಿದಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ; ತಾಲೂಕಿನಲ್ಲಿ ಕಾಡಾನೆ ದಾಳಿ ಸಂತ್ರಸ್ತರಿಗೆ ಶಾಸಕ ಹರೀಶ್ ಪೂಂಜ ಅವರಿಂದ ಪರಿಹಾರ ವಿತರಣೆ

0
ಬೆಳ್ತಂಗಡಿ; ತಾಲೂಕಿನಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಕುಟುಂಬಕ್ಕೆ ಸೇರಿದಂತರ ಇತರ ಸಂತ್ರಸ್ತರಿಗೆ ಸರಕಾರದ ಸಹಾಯಧನವನ್ನು ಶಾಸಕ ಹರೀಶ್ ಪೂಂಜ ಅವರು ವಿತರಿಸಿದರು.ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ...

LATEST REVIEWS

ಉಜಿರೆ; ಬದುಕು ಕಟ್ಟೋಣ ತಂಡ ಮತ್ತು ವಿವಿಧ ಸಂಘಸಂಸ್ಥೆಗಳ ವತಿಯಿಂದ ಭತ್ತಕಟಾವು ಕಾರ್ಯಕ್ರಮ; 2000...

0
ಬೆಳ್ತಂಗಡಿ : ಇಂದಿನ ಯುವ ಪೀಳಿಗೆಗೆ ಅನ್ನದ ಮಹತ್ವ ತಿಳಿಸುವ ಕಾರ್ಯ ಅಗಬೇಕಿದೆ. ಬದುಕುಕಟ್ಟೋಣ ತಂಡ ಮತ್ತು ವಿವಿಧ ಸಂಘ ಸಂಸ್ಥೆಗಳು ವಿದ್ಯಾರ್ಥಿ ಸಮುದಾಯಕ್ಕೆ ಬತ್ತದ ನಾಟಿ, ಬತ್ತದ ಕಟಾವು ಬಗ್ಗೆ...

ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ ಹಲವರಿಗೆ ಗಾಯ

0
ಬೆಳ್ತಂಗಡಿ ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ಬಸ್ ಪಲ್ಟಿಯಾಗಿ 20 ಕ್ಕಿಂತಲೂ ಅಧಿಕ ಮಂದಿ) ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ ಆಂಧ್ರ ಮೂಲದ ಖಾಸಗಿ ಬಸ್ ಉಜಿರೆಯಿಂದ ಕೊಟ್ಟಿಗೆಹಾರ ಕಡೆ ಚಲಿಸುತಿದ್ದ ವೇಳೆ...
Google search engine

LATEST ARTICLES