ಕಕ್ಕಿಂಜೆ; ಹೆದ್ದಾರಿಯಲ್ಲಿ ಕೆಟ್ಟು ನಿಂತ ಲಾರಿ ವಾಹನ ಸಂಚಾರ ಅಸ್ತವ್ಯಸ್ತ
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕಿಂಜೆ ಎಂಬಲ್ಲಿ ರಸ್ತೆಯ ಮಧ್ಯೆ ಲಾರಿ ಕೆಟ್ಟು ನಿಂತ ಕಾರಣ ಬುಧವಾರ ಮಧ್ಯಾಹ್ನ ಒಂದು ಗಂಟೆಗಿಂತ ಅಧಿಕಕಾಲ ಟ್ರಾಫಿಕ್ ಜಾಮ್...
ಬೆಳ್ತಂಗಡಿ : ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ
ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ -ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಬಂದ ಖಚಿತ...
ಮಾಜಿ ಮುಖ್ಯ ಮಂತ್ರಿ ಎಂ ವೀರಪ್ಪಮೊಯ್ಲಿ ಧರ್ಮಸ್ಥಳಕ್ಕೆಭೇಟಿ
ಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಗುರುವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ...
ಪದ್ಮುಂಜದಲ್ಲಿ ವಿದ್ಯುತ್ ಶಾಕ್ಗೆ ಕಾರ್ಮಿಕ ಸಾವು
ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪದ್ಮುಂಜದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಮೃತರನ್ನು ಬಂದಾರು ನಿವಾಸಿ ಜಯಪ್ರಕಾಶ್ (38) ಎಂದು ಗುರುತಿಸಲಾಗಿದೆ.
ಪದ್ಮುಂಜದಲ್ಲಿರುವ ಮರದ ಮಿಲ್ನಲ್ಲಿ ಜಯಪ್ರಕಾಶ್ ಅವರು ಕೆಲಸ...
ಬೆಳ್ತಂಗಡಿಯ ಉಷಾರಾಣಿ: ರಾಜ್ಯ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕ
ಬೆಳ್ತಂಗಡಿ: ಮೂಲತಃ ಬೆಳ್ತಂಗಡಿ ತಾಲ್ಲೂಕಿನವರಾದ ಉಷಾರಾಣಿ ಕರ್ನಾಟಕ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.ಈ ವರೆಗೆ ಮೈಸೂರಿನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಉಚ್ಛನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.ಅವರು ಉಜಿರೆಯ...
ಮುಲ್ಕಿ ದೈವಸ್ಥಾನ ಕಳವು ಪ್ರಕರಣ; ನಾಲ್ವರು ಅಂತರ್ ಜಿಲ್ಲಾ ಆರೋಪಿಗಳ ಬಂಧನ 17.20 ಲಕ್ಷ ಮೌಲ್ಯದ ಸೊತ್ತುಗಳು ವಶಕ್ಕೆ
ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಮುಖ್ಯ ದ್ವಾರಕ್ಕೆ ಹಾಕಲಾಗಿದ್ದ ಬೀಗವನ್ನು ಒಡೆದು, ಗರ್ಭಗುಡಿಯಲ್ಲಿದ್ದ ಬೆಲೆಬಾಳುವ ಕೊರ್ದಬ್ಬು ದೈವದ ಮೂರ್ತಿಗಳು ಹಾಗೂ ದೈವದ...
ನಮ್ಮೂರಿಗೂ ಬಂದ ವಿಶ್ವಕಪ್ ಫುಟ್ಬಾಲ್ ಪ್ರೀತಿ ಧರ್ಮಸ್ಥಳದಲ್ಲಿ ರಾರಾಜಿಸುತ್ತಿದೆ ಮೆಸ್ಸಿ, ರೊನಾಲ್ಡೊ ಫ್ಲೆಕ್ಸ್ ಗಳು
ಬೆಳ್ತಂಗಡಿ; ಜಗತ್ತಿನೆಲ್ಲೆಡೆ ಫುಟ್ಬಾಲ್ ಹುಚ್ಚು ಹಿಡಿಸಿತ್ತಿದೆ ನಮ್ಮ ದೇಶ ಈ ವಿಶ್ವಕಪ್ ನಲ್ಲಿ ಆಡುವ ಅವಕಾಶ ಪಡೆದುಕೊಳ್ಳದಿದ್ದರೂ ನಮ್ಮಲ್ಲಿಯೀ ಫುಟ್ಬಾಲ್ ಪ್ರೀತಿಗೇನು ಕಡಿಮೆಯಿಲ್ಲ ಗ್ರಾಮೀಣಪ್ರದೇಶವಾದ ಧರ್ಮಸ್ಥಳ ದಲ್ಲಿಯು ಮೆಸ್ಸಿ ರೊನಾಲ್ಡೊ ಫ್ಲೆಕ್ಸ್ ಗಳು...
ಬೆಳ್ತಂಗಡಿ ಮಹಿಳೆಯರ ಮೇಲನಿ ದೌರ್ಜನ್ಯ ಖಂಡಿಸಿ ಪ್ರಗತಿಪರ ಮಹಿಳಾ ಸಂಘಟನೆಯಿಂದ ಪ್ರತಿಭಟನೆ
ಬೆಳ್ತಂಗಡಿ; ಮಹಿಳೆಯರ ಮೇಲೆನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ ಯಿಂದ ರಾಜ್ಯದಾದ್ಯಂತ ನಡೆಯುವ ಪ್ರತಿಭಟನೆಯ ಅಂಗವಾಗಿಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ ( Aipwa)...
ಕಾಶಿಬೆಟ್ಟುವಿಲ್ಲಿ ಚರಂಡಿಗೆ ಬಿದ್ದ ಕಾರು
ಬೆಳ್ತಂಗಡಿ: ಇಲ್ಲಿಯ ಕಾಶಿಬೆಟ್ಟು ಬಳಿ ಉಡುಪಿಯಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಘಟನೆ ಬುಧವಾರ ಮುಂಜಾನೆ ಘಟನೆ ನಡೆದಿದೆ.ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಇಲ್ಲಿ ಮಳೆಯಿಂದಾಗಿ...
FEATURED
MOST POPULAR
ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ :...
ಬೆಳ್ತಂಗಡಿ; ಮಲೆಕುಡಿಯ ಸಮುದಾಯ ಸೇರಿದಂತೆ 12 ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮಾನ್ಯ ಮುಖ್ಯಮಂತ್ರಿ ಗಳು ಬಜೆಟ್ ನಲ್ಲಿ 200 ಕೋಟಿ ಅನುದಾನ ಮೀಸಲಿಟ್ಟುರುವುದು ಹಾಗೂ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿಗೆ...
LATEST REVIEWS
ಭಾರತೀಯ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ನಿವೃತ್ತಿ ಘೋಷಣೆ
ನವದೆಹಲಿ: ಭಾರತದ ಫುಟ್ಬಾಲ್ ತಂಡದನಾಯಕ ಭಾರತ ಕಂಡ ಶ್ರೇಷ್ಠ ಆಟಗಾರರಲ್ಲಿ ಓರ್ವನೆನಿಸಿಕೊಂಡಿರುವ ಸುನೀಲ್ ಚೆಟ್ರಿ ನಿವೃತ್ತಿ ಘೋಷಣೆ ಮಾಡಿದ್ದಾರೆ. ಜೂನ್ 6 ರಂದು ಕೋಲ್ಕತ್ತಾದಲ್ಲಿ ಕುವೈತ್ ವಿರುದ್ಧ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯದ...
ಪಡಂಗಡಿ ಬೈಕ್ ಕಾರು ನಡುವೆ ಭೀಕರ ಅಪಘಾತ ಪತ್ನಿ ಸಾವು ಪತಿಗೆ ಗಂಭೀರ ಗಾಯ
ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ಫಾರ್ಮ್...




























